Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `PSI’ 545 ಹುದ್ದೆ ನೇಮಕ ಆದೇಶಕ್ಕೆ ಕೆಎಟಿ ತಾತ್ಕಾಲಿಕ ತಡೆ.!

05/10/2025 6:10 AM

ರಾಜ್ಯದ ಜನತೆ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ

05/10/2025 6:00 AM

BREAKING : ‘ಜಾತಿ ಗಣತಿ’ ಸಮೀಕ್ಷೆಯಲ್ಲಿ ಕುಟುಂಬದ ಮಾಹಿತಿಯನ್ನು ‘PDF’ ಮೂಲಕ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಆದೇಶ

05/10/2025 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ
KARNATAKA

ರಾಜ್ಯದ ಜನತೆ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ

By kannadanewsnow5705/10/2025 6:00 AM

ಬೆಂಗಳೂರು : ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಈ ಸಮೀಕ್ಷೆಯು ಅಕ್ಟೋಬರ್‌ 7ರ ವರೆಗೆ ನಡೆಯಲಿದೆ.

ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯವನ್ನು ಸಿದ್ಧಪಡಿಸಲಾಗಿದೆ.

ಸಾರ್ವಜನಿಕರು https://kscbcselfdeclaration.karnataka.gov.in/ ನಲ್ಲಿ ಸ್ವಯಂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್‌ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಾಗುತ್ತದೆ.

ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು, ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ ಕಾಣಲಿದ್ದು, ಹೊಸ ಸಮೀಕ್ಷೆ ಆರಂಭಿಸಿ ಎಂಬುದನ್ನು ಕ್ಲಿಕ್ ಮಾಡಬೇಕಾಗುತ್ತದೆ.

ನಂತರದ ಪುಟದಲ್ಲಿ ಈಗಾಗಲೇ ತಮ್ಮ ಮನೆಗೆ ಅಂಟಿಸಲಾಗಿರುವ ಸ್ಟಿಕ್ಕರ್‌ನಲ್ಲಿರುವ UHID ಸಂಖ್ಯೆಯನ್ನು ದಾಖಲಿಸಿ ಸ್ಕ್ರೀನ್‌ನಲ್ಲಿ ಕೋರುವ ಮಾಹಿತಿಗಳನ್ನು ದಾಖಲು ಮಾಡಬೇಕಾಗುತ್ತದೆ.

ಸದರಿ ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವ ಅವಶ್ಯಕತೆ ಇರುವುದರಿಂದ ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್,ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದರೆ UID Card ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿಸಿಕೊಂಡು ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ತಾವೇ ಸ್ವಯಂ ಆಗಿ ಭಾಗವಹಿಸಬಹುದಾಗಿದ್ದು, ಸಮೀಕ್ಷೆ ಯಶಸ್ವಿಯಾದ ನಂತರ ಈ ಬಗ್ಗೆ ಮೊಬೈಲ್‌ಗೆ ಸಂದೇಶ ಬರಲಿದೆ.

ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶದಿಂದ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದ್ದು, ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದರಿಂದ, ಯಾವುದೇ ಗೊಂದಲಗಳಿಲ್ಲದೆ ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆಯಲ್ಲಿ ತಿಳಿಸಲು ಸಾಧ್ಯವಾಗಲಿದೆ.

ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಈ ಸಮೀಕ್ಷೆಯು ಅಕ್ಟೋಬರ್‌ 7ರ ವರೆಗೆ ನಡೆಯಲಿದೆ.

ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ… pic.twitter.com/zgQG2ZjDAL

— DIPR Karnataka (@KarnatakaVarthe) October 4, 2025

Attention people of the state: Scan this `QR code' to self-register in the `Caste Census' survey
Share. Facebook Twitter LinkedIn WhatsApp Email

Related Posts

BIG NEWS : `PSI’ 545 ಹುದ್ದೆ ನೇಮಕ ಆದೇಶಕ್ಕೆ ಕೆಎಟಿ ತಾತ್ಕಾಲಿಕ ತಡೆ.!

05/10/2025 6:10 AM1 Min Read

BREAKING : ‘ಜಾತಿ ಗಣತಿ’ ಸಮೀಕ್ಷೆಯಲ್ಲಿ ಕುಟುಂಬದ ಮಾಹಿತಿಯನ್ನು ‘PDF’ ಮೂಲಕ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಆದೇಶ

05/10/2025 5:57 AM1 Min Read

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮಾಹಿತಿ ನೀಡಲು ‘ಗ್ರಾಮದನಿ ಪಾಡ್ ಕಾಸ್ಟ್’ ಲೋಕಾರ್ಪಣೆ

05/10/2025 5:54 AM2 Mins Read
Recent News

BIG NEWS : `PSI’ 545 ಹುದ್ದೆ ನೇಮಕ ಆದೇಶಕ್ಕೆ ಕೆಎಟಿ ತಾತ್ಕಾಲಿಕ ತಡೆ.!

05/10/2025 6:10 AM

ರಾಜ್ಯದ ಜನತೆ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ

05/10/2025 6:00 AM

BREAKING : ‘ಜಾತಿ ಗಣತಿ’ ಸಮೀಕ್ಷೆಯಲ್ಲಿ ಕುಟುಂಬದ ಮಾಹಿತಿಯನ್ನು ‘PDF’ ಮೂಲಕ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಆದೇಶ

05/10/2025 5:57 AM

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮಾಹಿತಿ ನೀಡಲು ‘ಗ್ರಾಮದನಿ ಪಾಡ್ ಕಾಸ್ಟ್’ ಲೋಕಾರ್ಪಣೆ

05/10/2025 5:54 AM
State News
KARNATAKA

BIG NEWS : `PSI’ 545 ಹುದ್ದೆ ನೇಮಕ ಆದೇಶಕ್ಕೆ ಕೆಎಟಿ ತಾತ್ಕಾಲಿಕ ತಡೆ.!

By kannadanewsnow5705/10/2025 6:10 AM KARNATAKA 1 Min Read

ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ಅಂತಿಮ ಹಂತದ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕನ್ಯಾಯ ಮಂಡಳಿ…

ರಾಜ್ಯದ ಜನತೆ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ

05/10/2025 6:00 AM

BREAKING : ‘ಜಾತಿ ಗಣತಿ’ ಸಮೀಕ್ಷೆಯಲ್ಲಿ ಕುಟುಂಬದ ಮಾಹಿತಿಯನ್ನು ‘PDF’ ಮೂಲಕ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಆದೇಶ

05/10/2025 5:57 AM

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮಾಹಿತಿ ನೀಡಲು ‘ಗ್ರಾಮದನಿ ಪಾಡ್ ಕಾಸ್ಟ್’ ಲೋಕಾರ್ಪಣೆ

05/10/2025 5:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.