Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮಹಿಳೆಯರೇ ಎಚ್ಚರ: 40 ವರ್ಷಕ್ಕೂ ಮುನ್ನವೇ ಮುಟ್ಟು ನಿಂತರೆ ಹೃದಯಾಘಾತ, ಸ್ಟ್ರೋಕ್ ಅಪಾಯ ಶೇ. 40 ರಷ್ಟು ಹೆಚ್ಚು! : ಭೀಕರ ಸತ್ಯ ಬಿಚ್ಚಿಟ್ಟ ಸಂಶೋಧನೆ

SHOCKING : ಸಾಕಲು ಸಾಧ್ಯವಾಗಲ್ಲ ಎಂದು 5 ದಿನದ ಹೆತ್ತ ಮಗುವನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!

BREAKING: ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ‘ಬಲ್ಕ್’ ಖರೀದಿಗೆ ಕೇಂದ್ರ ಸರ್ಕಾರ ಬ್ರೇಕ್; ಕಟ್ಟುನಿಟ್ಟಿನ ಹೊಸ ನಿಯಮ ಜಾರಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಕರ್ನಾಟಕ ಗೃಹ ಮಂಡಳಿಗೆ’ 2760 ಎಕರೆ ಭೂಸ್ವಾಧೀನಕ್ಕೆ ಮುಂದಾದ ರಾಜ್ಯ ಸರ್ಕಾರ : ರೈತರಿಂದ ಭಾರಿ ವಿರೋಧ
KARNATAKA

BREAKING : ‘ಕರ್ನಾಟಕ ಗೃಹ ಮಂಡಳಿಗೆ’ 2760 ಎಕರೆ ಭೂಸ್ವಾಧೀನಕ್ಕೆ ಮುಂದಾದ ರಾಜ್ಯ ಸರ್ಕಾರ : ರೈತರಿಂದ ಭಾರಿ ವಿರೋಧ

By ಸುರೇಶ್‌

ಬೆಂಗಳೂರು : ಬೆಂಗಳೂರು ಹೊರವಲಯದಲ್ಲಿ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಇದೀಗ ಪ್ಲಾನ್ ಮಾಡಿಕೊಂಡಿದ್ದು ರೈತರ ಸಾವಿರಾರು ಎಕರೆ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಪ್ಲಾನ್ ಮಾಡಿದೆ. ಕರ್ನಾಟಕ ಗೃಹ ಮಂಡಳಿಗೆ ರೈತರ ಕೃಷಿ ಭೂಮಿ ಸ್ವಾಧೀನಕ್ಕೆ ಸಿದ್ಧತೆ ಮಾಡಿಕೊಂಡಿದೆ. 2760 ಎಕರೆ ರೈತರ ಭೂಮಿ ಸ್ವಾಧೀನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ದೊಡ್ಡ ಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ದೊಡ್ಡಹೆಜ್ಜೆ, ವೆಂಕಟೇಶಪುರ, ಸೇರಿದಂತೆ ಒಟ್ಟು 2760 ಎಕರೆ ಭೂಸ್ವಾಧೀನಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೃಷಿ ಭೂಮಿ ಸ್ವಾಧೀನ ಖಂಡಿಸಿ 5 ಗ್ರಾಮಗಳ ರೈತರು ಸಮಾವೇಶ ನಡೆಸುತ್ತಿದ್ದಾರೆ. ಚಿಕ್ಕ ಬೆಳವಂಗಲದಿಂದ ದೊಡ್ಡ ಬೆಳವಂಗದವರೆಗೆ ರೈತರು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಕರ್ನಾಟಕ ಗೃಹ ಮಂಡಳಿ ನೋಟಿಸ್ ಗಳನ್ನು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಈ ವೇಳೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಟೌನ್ಶಿಪ್, ಕ್ವೀನ್ ಸಿಟಿ ಹಾಗೂ ಕೆಐಎಡಿಬಿಗೆ ಭೂಮಿ ಸ್ವಾಧೀನ ಪಡಿಸಿಕೊಂಡಿದ್ದು ರೈತರ 10,000 ಎಕರೆ ಕೃಷಿ ಭೂಮಿ ರಾಜ್ಯ ಸರ್ಕಾರದ ಪಾಲಾಗಿದೆ. ಇದೀಗ ಮತ್ತೆ ಗ್ರಹ ಮಂಡಳಿಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ ಯಾವುದೇ ಕಾರಣಕ್ಕೂ ನಮ್ಮ ಭೂಮಿಯನ್ನು ಬಿಡುವುದಿಲ್ಲ. ಪ್ರಾಣ ಬೇಕಾದರೂ ಬಿಡುತ್ತೇವೆ ಭೂಮಿ ಬಿಡಲ್ಲ ಅಂತ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

Share. Facebook Twitter LinkedIn WhatsApp Email

Related Posts

RAIN ALERT: ರಾಜ್ಯಾದ್ಯಂತ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ

1 Min Read

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

​ಮಹಿಳೆಯರೇ ಎಚ್ಚರ: 40 ವರ್ಷಕ್ಕೂ ಮುನ್ನವೇ ಮುಟ್ಟು ನಿಂತರೆ ಹೃದಯಾಘಾತ, ಸ್ಟ್ರೋಕ್ ಅಪಾಯ ಶೇ. 40 ರಷ್ಟು ಹೆಚ್ಚು! : ಭೀಕರ ಸತ್ಯ ಬಿಚ್ಚಿಟ್ಟ ಸಂಶೋಧನೆ

SHOCKING : ಸಾಕಲು ಸಾಧ್ಯವಾಗಲ್ಲ ಎಂದು 5 ದಿನದ ಹೆತ್ತ ಮಗುವನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!

BREAKING: ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ‘ಬಲ್ಕ್’ ಖರೀದಿಗೆ ಕೇಂದ್ರ ಸರ್ಕಾರ ಬ್ರೇಕ್; ಕಟ್ಟುನಿಟ್ಟಿನ ಹೊಸ ನಿಯಮ ಜಾರಿ!

BREAKING: ​ದೆಹಲಿಯಲ್ಲಿ ಮತ್ತೆ ಭೀಕರ ಅಗ್ನಿ ಅವಘಡ: ತುಘಲಕಾಬಾದ್ ಕಟ್ಟಡದಲ್ಲಿ ಹಠಾತ್ ಜ್ವಾಲೆ; ಮೂವರ ದಾರುಣ ಸಾವು, ಎಂಟು ಜನರಿಗೆ ಗಾಯ!

State News
KARNATAKA

RAIN ALERT: ರಾಜ್ಯಾದ್ಯಂತ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ…

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಗೋಲ್ಡ್ ಲೋನ್ ಪಡೆಯುವ ಮುನ್ನ ಎಚ್ಚರ: 10 ಗ್ರಾಂ ಚಿನ್ನಕ್ಕೆ ಬ್ಯಾಂಕ್‌ ಗಳು ಎಷ್ಟು ಸಾಲ ನೀಡುತ್ತವೆ ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.