Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಿಯಮ ಉಲ್ಲಂಘನೆ, ಸೂಕ್ತ ದಾಖಲೆಗಳಿಲ್ಲದ 250 ವಾಹನ ಸೀಜ್

05/10/2025 3:56 PM

ಸನಾತನ ಧರ್ಮವನ್ನು ಬೈಯುವ ಕೆಲವು ನಕ್ಸಲೆಟ್ ಸ್ವಾಮೀಜಿಗಳು ಸಿಎಂ, ಡಿಕೆಶಿ ಮನೆಯಲ್ಲಿ ಇರುತ್ತಾರೆ : ಶಾಸಕ ಯತ್ನಾಳ್ ವಾಗ್ದಾಳಿ

05/10/2025 3:48 PM

BREAKING : ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

05/10/2025 3:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸನಾತನ ಧರ್ಮವನ್ನು ಬೈಯುವ ಕೆಲವು ನಕ್ಸಲೆಟ್ ಸ್ವಾಮೀಜಿಗಳು ಸಿಎಂ, ಡಿಕೆಶಿ ಮನೆಯಲ್ಲಿ ಇರುತ್ತಾರೆ : ಶಾಸಕ ಯತ್ನಾಳ್ ವಾಗ್ದಾಳಿ
KARNATAKA

ಸನಾತನ ಧರ್ಮವನ್ನು ಬೈಯುವ ಕೆಲವು ನಕ್ಸಲೆಟ್ ಸ್ವಾಮೀಜಿಗಳು ಸಿಎಂ, ಡಿಕೆಶಿ ಮನೆಯಲ್ಲಿ ಇರುತ್ತಾರೆ : ಶಾಸಕ ಯತ್ನಾಳ್ ವಾಗ್ದಾಳಿ

By kannadanewsnow0505/10/2025 3:48 PM

ಚಿಕ್ಕಬಳ್ಳಾಪುರ : ಬೆಂಗಳೂರಿನಲ್ಲಿ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ವಿಚಾರವಾಗಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ತಂಡ ಹಿಂದೂ ಧರ್ಮ ಒಡೆಯಲು ಪ್ರಯತ್ನಿಸುತ್ತಿದೆ ಬಸವಣ್ಣನವರು ಮೂರ್ತಿ ಪೂಜಕರು, ಅಂಕಿತನಾಮ ಕೂಡಲಸಂಗಮದೇವ. ಶಿವನ ಹೆಸರಿನಲ್ಲಿ ಬಸವಣ್ಣನವರ ವಚನಗಳಿವೆ. ಬಸವಣ್ಣನ ಹೆಸರನ್ನು ಕೆಲವು ಸ್ವಾಮೀಜಿಗಳು ಬಿಸಿನೆಸ್ ಮಾಡಿಕೊಂಡಿದ್ದಾರೆ. ಈ ನಕ್ಸಲೆಟ್ ಸ್ವಾಮಿಗಳು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮನೆಯಲ್ಲಿ ಇರುತ್ತಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಬಸವತತ್ವ ಅಂತಾರಲ್ಲ ಆ ಸ್ವಾಮಿಗಳಿಗೆ ಏನು ಗೊತ್ತಿದೆ? ಬಸವಣ್ಣ ಹುಟ್ಟಿದ್ದು ವಿಜಯಪುರ ಜಿಲ್ಲೆಯಲ್ಲಿ ಐಕ್ಯ ಆಗಿದ್ದು ಕೂಡ ಅಲ್ಲಿಯೇ. ಸನಾತನ ಧರ್ಮವನ್ನು ಬಯ್ಯುವ ನಕ್ಸಲೆಟ್ ಗ್ಯಾಂಗ್. ಕೆಲ ನಕ್ಸಲೆಟ್ ಸ್ವಾಮೀಜಿಗಳು ತಮ್ಮ ಮನಸ್ಸಿಗೆ ಬಂದಂತೆ ಕರೆಯುತ್ತಿದ್ದರು ಓಂ ಶ್ರೀ ಗುರು ಲಿಂಗ ಬಸವ ಸ್ವಾಮಿ ನಮಃ ಅಂತ ಕರೆಯುತ್ತಿದ್ದರು. ಈಗ ಶ್ರೀ ಗುರುಲಿಂಗ ಸ್ವಾಮಿ ನಮಃ ಅಂತ ಕರೆಯುತ್ತಿದ್ದಾರೆ ಮುಂದಿನ ದಿನಗಳಲ್ಲಿ ಇವರೆಲ್ಲ ಬಸವಲಿಂಗ ಅಂತ ಕರೆಯುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು

ಬಸವ ಸಂಸ್ಕೃತಿ ಮಾಡುವವರು ಎಷ್ಟು ಅಂತರ್ಜಾತಿ ವಿವಾಹ ಮಾಡಿದ್ದೀರಿ? ಬಸವಣ್ಣನವರು ಅಸ್ಪೃಶ್ಯರ ಜೊತೆ ಬ್ರಾಹ್ಮಣರ ಮದುವೆ ಮಾಡಿಸಿದರು. ಸಮಾನತೆ ಸಲುವಾಗಿ ಅನ್ನದಾಸೋಹ ಆರಂಭಿಸಿದ್ದರು. ನಿಮ್ಮ ಮಠಗಳಲ್ಲಿ ಅಸ್ಪೃಶ್ಯರ ಜೊತೆಗೆ ಲಿಂಗಾಯತರ ಮದುವೆ ಮಾಡಿಸಿದ್ದೀರಾ? ಬಸವ ಸಂಸ್ಕೃತಿ ಅಭಿಯಾನದಲ್ಲಿ ಭಾಗಿಯಾದ ಎಲ್ಲಾ ಸ್ವಾಮೀಜಿಗಳಿಗೆ ಬಸನಗೌಡ ಪಾಟೀಲ್ ಪ್ರಶ್ನಿಸಿದರು. ನೀವೆಲ್ಲರೂ ಬಸವಣ್ಣನನ್ನು ನಕ್ಸಲಿಯ ನಾಯಕನನ್ನಾಗಿ ಮಾಡುತ್ತಿದ್ದೀರಿ. ಜಗಜ್ಯೋತಿ ಬಸವಣ್ಣನವರು ಎಂದು ಹಿಂದೂ ಧರ್ಮವನ್ನು ಬೈದಿಲ್ಲ ಹಿಂದೂ ಧರ್ಮದ ನ್ಯೂನ್ಯತೆಗಳ ಬಗ್ಗೆ ಬಸವಣ್ಣನವರು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಿಯಮ ಉಲ್ಲಂಘನೆ, ಸೂಕ್ತ ದಾಖಲೆಗಳಿಲ್ಲದ 250 ವಾಹನ ಸೀಜ್

05/10/2025 3:56 PM1 Min Read

BREAKING : ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

05/10/2025 3:46 PM1 Min Read

ಸಮೀಕ್ಷೆಗೆ ಹೋದಾಗ ಬೆಂಗಳೂರಲ್ಲಿ ಕುರಿ, ಕೋಳಿ, ಚಿನ್ನ, ಫ್ರಿಡ್ಜ್ ಬಗ್ಗೆ ಪ್ರಶ್ನೆ ಕೇಳಬೇಡಿ: ಅಧಿಕಾರಿಗಳಿಗೆ ಡಿಸಿಎಂ ಮೌಖಿಕ ಸೂಚನೆ

05/10/2025 3:37 PM1 Min Read
Recent News

ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಿಯಮ ಉಲ್ಲಂಘನೆ, ಸೂಕ್ತ ದಾಖಲೆಗಳಿಲ್ಲದ 250 ವಾಹನ ಸೀಜ್

05/10/2025 3:56 PM

ಸನಾತನ ಧರ್ಮವನ್ನು ಬೈಯುವ ಕೆಲವು ನಕ್ಸಲೆಟ್ ಸ್ವಾಮೀಜಿಗಳು ಸಿಎಂ, ಡಿಕೆಶಿ ಮನೆಯಲ್ಲಿ ಇರುತ್ತಾರೆ : ಶಾಸಕ ಯತ್ನಾಳ್ ವಾಗ್ದಾಳಿ

05/10/2025 3:48 PM

BREAKING : ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

05/10/2025 3:46 PM

ಡಾರ್ಜಲಿಂಗ್ ನಲ್ಲಿ ಭಾರೀ ಮಳೆಗೆ 14 ಮಂದಿ ಬಲಿ: ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನ- ಪ್ರಧಾನಿ ಮೋದಿ

05/10/2025 3:46 PM
State News
KARNATAKA

ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಿಯಮ ಉಲ್ಲಂಘನೆ, ಸೂಕ್ತ ದಾಖಲೆಗಳಿಲ್ಲದ 250 ವಾಹನ ಸೀಜ್

By kannadanewsnow0905/10/2025 3:56 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಾಕಾ ಚೆಕ್ ಪಾಯಿಂಟ್ ನಿಂದಾಗಿ ನಿಯಮ ಉಲ್ಲಂಘನೆ ಹಾಗೂ…

ಸನಾತನ ಧರ್ಮವನ್ನು ಬೈಯುವ ಕೆಲವು ನಕ್ಸಲೆಟ್ ಸ್ವಾಮೀಜಿಗಳು ಸಿಎಂ, ಡಿಕೆಶಿ ಮನೆಯಲ್ಲಿ ಇರುತ್ತಾರೆ : ಶಾಸಕ ಯತ್ನಾಳ್ ವಾಗ್ದಾಳಿ

05/10/2025 3:48 PM

BREAKING : ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

05/10/2025 3:46 PM

ಸಮೀಕ್ಷೆಗೆ ಹೋದಾಗ ಬೆಂಗಳೂರಲ್ಲಿ ಕುರಿ, ಕೋಳಿ, ಚಿನ್ನ, ಫ್ರಿಡ್ಜ್ ಬಗ್ಗೆ ಪ್ರಶ್ನೆ ಕೇಳಬೇಡಿ: ಅಧಿಕಾರಿಗಳಿಗೆ ಡಿಸಿಎಂ ಮೌಖಿಕ ಸೂಚನೆ

05/10/2025 3:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.