Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video : ನವಿ ಮುಂಬೈನಲ್ಲಿ ಭಾರತದ ಮೊದಲ ಸಂಪೂರ್ಣ ‘ಡಿಜಿಟಲ್ ವಿಮಾನ ನಿಲ್ದಾಣ’ ಉದ್ಘಾಟಿಸಿದ ಪ್ರಧಾನಿ ಮೋದಿ

08/10/2025 4:30 PM

ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್

08/10/2025 4:29 PM

BREAKING : ರಾಜ್ಯದಲ್ಲಿ ಘೋರ ದುರಂತ : ಮನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಬಾಲಕಿ ಸಾವು, ಮೂವರ ಸ್ಥಿತಿ ಗಂಭೀರ

08/10/2025 4:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್
KARNATAKA

ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್

By kannadanewsnow0908/10/2025 4:29 PM

ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABArK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ (referral) ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ.

ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯವಿರುವುದರಿಂದ ಇವುಗಳ ಬಳಕೆಯ ಅವಕಾಶದಿಂದ ಯಶಸ್ವಿನಿ ಯೋಜನೆಯ ಫಲಾನುಭವಿಗಳು ವಂಚಿತವಾಗಬಾರದೆಂದು ಮನಗಂಡು, ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ABARK ಅಡಿಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಮುಂದುವರೆಯುತ್ತದೆ. ಆದರೆ, SAST ಅಂತಹ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ABArK ದರದಲ್ಲಿ ಚಿಕಿತ್ಸಾ ವೆಚ್ಚವನ್ನು ಮರುಪಾವತಿಸಲು ಕ್ಲಮ್ ಅನ್ನು ಸಲ್ಲಿಸುವುದು ಅಂತ ಹೇಳಿದೆ.

ಇದಲ್ಲದೆ, SAST ಕಳೆದ ವರ್ಷದಲ್ಲಿ 3.07 ಲಕ್ಷ ಯಶಸ್ವಿನಿ ಫಲಾನುಭವಿಗಳಿಗೆ ABArK ಅಡಿಯಲ್ಲಿ ಪಾವತಿಸಲಾದ ರೂ.130.22 ಕೋಟಿ ಮೊತ್ತವನ್ನು ಸಹಕಾರ ಇಲಾಖೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮರುಪಾವತಿಸಿಕೊಳ್ಳಲು ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು.

ಈ ವ್ಯವಸ್ಥೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾರ್ಯಗತಗೊಳಿಸಲು SAST ಗೆ ಸೂಚಿಸಲಾಗಿದ್ದು, ಹಾಗೂ ಈ ಆದೇಶವನ್ನು ಅನುಷ್ಠಾನಗೊಳಿಸಲು ಏನಾದರು ಸಾಧಕ- ಬಾಧಕಗಳಿದ್ದಲ್ಲಿ ತಕ್ಷಣವೇ ಸರ್ಕಾರದ ಗಮನಕ್ಕೆ ತರುವಂತೆ ಸೂಚಿಸಲಾಗಿದೆ.

State government employees, take note You are only allowed to avail one benefit of the 'Arogya' scheme...! State government employees, take note You are only allowed to avail one benefit of the 'Arogya' scheme...!

‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್

BREAKING : ಬೆಂಗಳೂರಲ್ಲಿ 23 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ವಿದೇಶಿ ಪ್ರಜೆ ಸೇರಿ 6 ಆರೋಪಿಗಳು ಅರೆಸ್ಟ್

ಸಾಗರದ ‘ಬುಲೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ಅ.10ರಂದು ‘RBD ಮೋಟಾರ್ಸ್’ನಿಂದ ‘ರಾಯಲ್ ಎನ್‌ಫೀಲ್ಡ್ ಶೋ ರೂಂ’ ಗ್ರಾಂಡ್ ಓಪನ್

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಘೋರ ದುರಂತ : ಮನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಬಾಲಕಿ ಸಾವು, ಮೂವರ ಸ್ಥಿತಿ ಗಂಭೀರ

08/10/2025 4:24 PM1 Min Read

‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್

08/10/2025 4:18 PM2 Mins Read
vidhana soudha

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: ‘ಆರೋಗ್ಯ’ ಯೋಜನೆಯ ಒಂದು ಲಾಭ ಪಡೆಯಲು ಮಾತ್ರ ನಿಮಗೆ ಅವಕಾಶ…!

08/10/2025 4:02 PM1 Min Read
Recent News

Watch Video : ನವಿ ಮುಂಬೈನಲ್ಲಿ ಭಾರತದ ಮೊದಲ ಸಂಪೂರ್ಣ ‘ಡಿಜಿಟಲ್ ವಿಮಾನ ನಿಲ್ದಾಣ’ ಉದ್ಘಾಟಿಸಿದ ಪ್ರಧಾನಿ ಮೋದಿ

08/10/2025 4:30 PM

ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್

08/10/2025 4:29 PM

BREAKING : ರಾಜ್ಯದಲ್ಲಿ ಘೋರ ದುರಂತ : ಮನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಬಾಲಕಿ ಸಾವು, ಮೂವರ ಸ್ಥಿತಿ ಗಂಭೀರ

08/10/2025 4:24 PM

‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್

08/10/2025 4:18 PM
State News
KARNATAKA

ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್

By kannadanewsnow0908/10/2025 4:29 PM KARNATAKA 1 Min Read

ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ. ಈ…

BREAKING : ರಾಜ್ಯದಲ್ಲಿ ಘೋರ ದುರಂತ : ಮನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಬಾಲಕಿ ಸಾವು, ಮೂವರ ಸ್ಥಿತಿ ಗಂಭೀರ

08/10/2025 4:24 PM

‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್

08/10/2025 4:18 PM
vidhana soudha

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: ‘ಆರೋಗ್ಯ’ ಯೋಜನೆಯ ಒಂದು ಲಾಭ ಪಡೆಯಲು ಮಾತ್ರ ನಿಮಗೆ ಅವಕಾಶ…!

08/10/2025 4:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.