Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

04/02/2026 8:59 AM

ಕ್ರಿಕೆಟ್ ಲೋಕದಲ್ಲಿ ಹೊಸ ಕ್ರಾಂತಿ: ಅಕ್ಟೋಬರ್‌ನಿಂದ ಬದಲಾಗಲಿವೆ ಆಟದ ನಿಯಮಗಳು!

04/02/2026 8:47 AM

ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ: ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಲಿರುವ 15 ಪ್ರಮುಖ ಬದಲಾವಣೆಗಳು!

04/02/2026 8:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್
KARNATAKA

ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್

By kannadanewsnow0908/10/2025 4:29 PM

ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABArK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ (referral) ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ.

ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯವಿರುವುದರಿಂದ ಇವುಗಳ ಬಳಕೆಯ ಅವಕಾಶದಿಂದ ಯಶಸ್ವಿನಿ ಯೋಜನೆಯ ಫಲಾನುಭವಿಗಳು ವಂಚಿತವಾಗಬಾರದೆಂದು ಮನಗಂಡು, ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ABARK ಅಡಿಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಮುಂದುವರೆಯುತ್ತದೆ. ಆದರೆ, SAST ಅಂತಹ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ABArK ದರದಲ್ಲಿ ಚಿಕಿತ್ಸಾ ವೆಚ್ಚವನ್ನು ಮರುಪಾವತಿಸಲು ಕ್ಲಮ್ ಅನ್ನು ಸಲ್ಲಿಸುವುದು ಅಂತ ಹೇಳಿದೆ.

ಇದಲ್ಲದೆ, SAST ಕಳೆದ ವರ್ಷದಲ್ಲಿ 3.07 ಲಕ್ಷ ಯಶಸ್ವಿನಿ ಫಲಾನುಭವಿಗಳಿಗೆ ABArK ಅಡಿಯಲ್ಲಿ ಪಾವತಿಸಲಾದ ರೂ.130.22 ಕೋಟಿ ಮೊತ್ತವನ್ನು ಸಹಕಾರ ಇಲಾಖೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮರುಪಾವತಿಸಿಕೊಳ್ಳಲು ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು.

ಈ ವ್ಯವಸ್ಥೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾರ್ಯಗತಗೊಳಿಸಲು SAST ಗೆ ಸೂಚಿಸಲಾಗಿದ್ದು, ಹಾಗೂ ಈ ಆದೇಶವನ್ನು ಅನುಷ್ಠಾನಗೊಳಿಸಲು ಏನಾದರು ಸಾಧಕ- ಬಾಧಕಗಳಿದ್ದಲ್ಲಿ ತಕ್ಷಣವೇ ಸರ್ಕಾರದ ಗಮನಕ್ಕೆ ತರುವಂತೆ ಸೂಚಿಸಲಾಗಿದೆ.

State government employees, take note You are only allowed to avail one benefit of the 'Arogya' scheme...! State government employees, take note You are only allowed to avail one benefit of the 'Arogya' scheme...!

‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್

BREAKING : ಬೆಂಗಳೂರಲ್ಲಿ 23 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ವಿದೇಶಿ ಪ್ರಜೆ ಸೇರಿ 6 ಆರೋಪಿಗಳು ಅರೆಸ್ಟ್

ಸಾಗರದ ‘ಬುಲೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ಅ.10ರಂದು ‘RBD ಮೋಟಾರ್ಸ್’ನಿಂದ ‘ರಾಯಲ್ ಎನ್‌ಫೀಲ್ಡ್ ಶೋ ರೂಂ’ ಗ್ರಾಂಡ್ ಓಪನ್

Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

04/02/2026 8:59 AM2 Mins Read

SHOCKING : ‘ಐ ಬಾಲ್’ ಟ್ಯಾಟೂ ಹುಚ್ಚು : ಕಣ್ಣುಗುಡ್ಡೆಯಲ್ಲಿ ಹಚ್ಚೆ ಹಾಕಿಸಿಕೊಂಡು ಕುರುಡನಾದ ಯುವಕ.!

04/02/2026 8:14 AM1 Min Read

ಮರಣ ಪ್ರಮಾಣಪತ್ರವಿಲ್ಲದಿದ್ದರೆ ಪೂರ್ವಜರ ಆಸ್ತಿಯ ಮೇಲೆ ಹಕ್ಕುಗಳನ್ನು ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

04/02/2026 8:08 AM2 Mins Read
Recent News

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

04/02/2026 8:59 AM

ಕ್ರಿಕೆಟ್ ಲೋಕದಲ್ಲಿ ಹೊಸ ಕ್ರಾಂತಿ: ಅಕ್ಟೋಬರ್‌ನಿಂದ ಬದಲಾಗಲಿವೆ ಆಟದ ನಿಯಮಗಳು!

04/02/2026 8:47 AM

ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ: ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಲಿರುವ 15 ಪ್ರಮುಖ ಬದಲಾವಣೆಗಳು!

04/02/2026 8:20 AM

SHOCKING : ‘ಐ ಬಾಲ್’ ಟ್ಯಾಟೂ ಹುಚ್ಚು : ಕಣ್ಣುಗುಡ್ಡೆಯಲ್ಲಿ ಹಚ್ಚೆ ಹಾಕಿಸಿಕೊಂಡು ಕುರುಡನಾದ ಯುವಕ.!

04/02/2026 8:14 AM
State News
KARNATAKA

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

By kannadanewsnow5704/02/2026 8:59 AM KARNATAKA 2 Mins Read

ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು…

SHOCKING : ‘ಐ ಬಾಲ್’ ಟ್ಯಾಟೂ ಹುಚ್ಚು : ಕಣ್ಣುಗುಡ್ಡೆಯಲ್ಲಿ ಹಚ್ಚೆ ಹಾಕಿಸಿಕೊಂಡು ಕುರುಡನಾದ ಯುವಕ.!

04/02/2026 8:14 AM

ಮರಣ ಪ್ರಮಾಣಪತ್ರವಿಲ್ಲದಿದ್ದರೆ ಪೂರ್ವಜರ ಆಸ್ತಿಯ ಮೇಲೆ ಹಕ್ಕುಗಳನ್ನು ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

04/02/2026 8:08 AM

ALERT : ‘ಮದ್ಯ’ ಪ್ರಿಯರು ಓದಲೇಬೇಕಾದ ಸುದ್ದಿ : `ಆಲ್ಕೋಹಾಲ್’ ಸೇವನೆಯಿಂದ 7 ರೀತಿಯ ಕ್ಯಾನ್ಸರ್ ಅಪಾಯ.!

04/02/2026 7:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.