Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಶಾಲೆಯ ಶೌಚಾಲಯದಲ್ಲಿ ಜಾರಿ ಬಿದ್ದ 3ನೇ ತರಗತಿ ವಿದ್ಯಾರ್ಥಿ : ಕರುಳು ಹೊರ ಬಂದು ಒದ್ದಾಟ.!

10/10/2025 11:25 AM

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ, ಅಂಗನವಾಡಿ ಶಿಕ್ಷಕಿಯ ಹತ್ಯೆ, ಆರೋಪಿ ಅರೆಸ್ಟ್

10/10/2025 11:15 AM

ತಾಂತ್ರಿಕ ದೋಷ: ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದುಬೈನಲ್ಲಿ ತುರ್ತು ಭೂಸ್ಪರ್ಶ

10/10/2025 11:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿಯಲ್ಲಿ ಭೀಕರ ಮರ್ಡರ್ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ, ಅಂಗನವಾಡಿ ಶಿಕ್ಷಕಿಯ ಹತ್ಯೆ, ಆರೋಪಿ ಅರೆಸ್ಟ್
KARNATAKA

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ, ಅಂಗನವಾಡಿ ಶಿಕ್ಷಕಿಯ ಹತ್ಯೆ, ಆರೋಪಿ ಅರೆಸ್ಟ್

By kannadanewsnow0510/10/2025 11:15 AM

ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು 5 ಲಕ್ಷ ಹಣ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಖಾನಾಪುರ ತಾಲೂಕಿನ ನಂದಗಡದ ಅಶ್ವಿನಿ ಪಾಟೀಲ್ ಎನ್ನುವ ಅಂಗನವಾಡಿ ಶಿಕ್ಷಕಿಯನ್ನ ಕೊಲೆ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದ ನಿವಾಸಿ ಎಂದು ತಿಳಿದುಬಂದಿದೆ.

ಅಂಗನವಾಡಿ ಶಿಕ್ಷಕಿ ಅಶ್ವಿನಿ ಜೊತೆಗೆ ಶಂಕರ್ ಪಾಟೀಲ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಆತನಿಗೆ 5 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅಶ್ವಿನಿ ಗೌಡ ಬಳಿ 5 ಲಕ್ಷ ರೂಪಾಯಿ ಶಂಕರಗೌಡ ಪಾಟೀಲ್ ಸಾಲ ಪಡೆದಿದ್ದ. ಆದರೆ ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಕೋಪಗೊಂಡಿದ್ದ ಶಂಕರ್ ಪಾಟೀಲ್ ಜಾತ್ರೆಗೆ ಅಂತ ಕರೆದುಕೊಂಡು ಹೋಗಿ ಅಶ್ವಿನಿ ಪಾಟೀಲ್ ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರು ಶಂಕರ್ ಪಾಟೀಲ್ ಅನ್ನು ಅರೆಸ್ಟ್ ಮಾಡಿದ್ದಾರೆ. ಅಕ್ಟೋಬರ್ 2 ರಂದು ಹತ್ಯೆಗೈದು ನಾಟಕ ಮಾಡಿದ್ದ. ಕಕ್ಕೇರಿ ಬಿಷ್ಟಾದೇವಿ ಜಾತ್ರೆಗೆ ಅಕ್ಟೋಬರ್ 2ರಂದು ಅಶ್ವಿನಿ ತೆರಳಿದ್ದರು.

ಜಾತ್ರೆಗೆ ಹೋಗಿ ಮನೆಗೆ ಅಶ್ವಿನಿ ವಾಪಸ್ ಬಂದಿಲ್ಲ ಈ ಕುರಿತು ಕುಟುಂಬದವರು ನಂದಗಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಕೇಸ್ ದಾಖಲಾದ ನಾಲ್ಕು ದಿನದಲ್ಲಿ ಅರಣ್ಯದಲ್ಲಿ ಅಶ್ವಿನಿ ಶವ ಪತ್ತೆಯಾಗಿದೆ. ಕಾರವಾರದ ರಾಮನಗರದ ಅರಣ್ಯದಲ್ಲಿ ಮರ್ತ ದೇಹ ಪತ್ತೆಯಾಗಿದೆ. ಶವ ಪತ್ತೆಯಾಗುತ್ತಿದ್ದಂತೆ ನಂದಗಡ ಕಡೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಜಾತ್ರೆಗೆ ಕರೆದೋಯ್ದ ಶಂಕರ್ ಪಾಟೀಲ್ ಅನ್ನು ವಿಚಾರಣೆ ಮಾಡಿದಾಗ ತಾನೇ ಕೊಲೆ ಮಾಡಿ ಶವ ಬಿಸಾಡಿ ಬಂದಿದ್ದಾಗಿ ತಪ್ಪು ಕೊಂಡಿದ್ದಾನೆ.

ಅಶ್ವಿನಿ ಗಂಡನಿಗೆ 30 ವರ್ಷದಿಂದ ಗೋವಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಗ ಕೂಡ ಬೇರೆ ಊರಲ್ಲಿ ಕೆಲಸ ಮಾಡುತ್ತಿದ್ದ. ಶಂಕರ್ ಗೌಡ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದು ಅಶ್ವಿನಿ ಜೊತೆಗೆ ಸ್ನೇಹ ಬೆಳೆದಿದೆ. ಮನೆ ಕಟ್ಟುವ ವೇಳೆ ಶಂಕರ್ ಅಶ್ವಿನಿಗೆ ಪರಿಚಯವಾಗಿದ್ದಾನೆ ಅಶ್ವಿನಿಗೆ ಸಹಾಯ ಮಾಡುತ್ತ ಶಂಕರ್ ಹಾಗೆ ಜೊತೆಗೆ ಸ್ನೇಹ ಬೆಳೆಸಿದ್ದಾನೆ. ಇಬ್ಬರ ಸ್ನೇಹ ಅಕ್ರಮ ಸಂಬಂಧವರೆಗೂ ಮುಂದುವರೆದಿತ್ತು. ಇದೀಗ 5 ಲಕ್ಷ ಹಣ ವಾಪಸ್ ಹೇಳಿದ್ದಕ್ಕೆ ಶಂಕರ್ ಪಾಟೀಲ್ ಅಶ್ವಿನಿ ಪಾಟೀಲ್ ಅನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.

Share. Facebook Twitter LinkedIn WhatsApp Email

Related Posts

ರೇಣುಕಾ ಸ್ವಾಮಿ ಕೊಲೆ ಕೇಸ್ : ಜೈಲಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ಸಿಗುತ್ತಾ? : ಕೋರ್ಟ್ ನಿಂದ ಇಂದು ಆದೇಶ ಪ್ರಕಟ

10/10/2025 11:07 AM1 Min Read

BIG NEWS : ಚಿಕ್ಕಮಗಳೂರಿನ ಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ತಿಪಂಜರ ಪತ್ತೆ!

10/10/2025 10:43 AM1 Min Read

ದೈವಿಕ ಶಕ್ತಿಯನ್ನು ಹೊರಹಾಕುವ ಈ 1 ಹೂವನ್ನು ನೀವು ಮನೆಯಲ್ಲಿ ಇಟ್ಟುಕೊಂಡು ಪೂಜಿಸಿದರೆ, ನಿಮಗೆ ಅನಿರೀಕ್ಷಿತ ಅದೃಷ್ಟ ಸಿಗುತ್ತದೆ!

10/10/2025 10:35 AM3 Mins Read
Recent News

SHOCKING : ಶಾಲೆಯ ಶೌಚಾಲಯದಲ್ಲಿ ಜಾರಿ ಬಿದ್ದ 3ನೇ ತರಗತಿ ವಿದ್ಯಾರ್ಥಿ : ಕರುಳು ಹೊರ ಬಂದು ಒದ್ದಾಟ.!

10/10/2025 11:25 AM

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ, ಅಂಗನವಾಡಿ ಶಿಕ್ಷಕಿಯ ಹತ್ಯೆ, ಆರೋಪಿ ಅರೆಸ್ಟ್

10/10/2025 11:15 AM

ತಾಂತ್ರಿಕ ದೋಷ: ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದುಬೈನಲ್ಲಿ ತುರ್ತು ಭೂಸ್ಪರ್ಶ

10/10/2025 11:12 AM

BREAKING : ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಇಂದು ಚಿನ್ನದ ಬೆಲೆಯಲ್ಲಿ 1,820 ರೂ.ಇಳಿಕೆ | Gold Price

10/10/2025 11:12 AM
State News
KARNATAKA

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ, ಅಂಗನವಾಡಿ ಶಿಕ್ಷಕಿಯ ಹತ್ಯೆ, ಆರೋಪಿ ಅರೆಸ್ಟ್

By kannadanewsnow0510/10/2025 11:15 AM KARNATAKA 2 Mins Read

ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು 5 ಲಕ್ಷ ಹಣ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿಯನ್ನು ಭೀಕರವಾಗಿ…

ರೇಣುಕಾ ಸ್ವಾಮಿ ಕೊಲೆ ಕೇಸ್ : ಜೈಲಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ಸಿಗುತ್ತಾ? : ಕೋರ್ಟ್ ನಿಂದ ಇಂದು ಆದೇಶ ಪ್ರಕಟ

10/10/2025 11:07 AM

BIG NEWS : ಚಿಕ್ಕಮಗಳೂರಿನ ಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ತಿಪಂಜರ ಪತ್ತೆ!

10/10/2025 10:43 AM

ದೈವಿಕ ಶಕ್ತಿಯನ್ನು ಹೊರಹಾಕುವ ಈ 1 ಹೂವನ್ನು ನೀವು ಮನೆಯಲ್ಲಿ ಇಟ್ಟುಕೊಂಡು ಪೂಜಿಸಿದರೆ, ನಿಮಗೆ ಅನಿರೀಕ್ಷಿತ ಅದೃಷ್ಟ ಸಿಗುತ್ತದೆ!

10/10/2025 10:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.