Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `ಫೇಸ್ ಬುಕ್ ಲವರ್’ ಜೊತೆಗೆ ಓಡಿ ಹೋದ ಪತ್ನಿ : ಮೂವರು ಮಕ್ಕಳನ್ನು ಕೊಂದ ಪಾಪಿ ಪತಿ.!

11/10/2025 11:24 AM

ALERT : ದೀಪಾವಳಿ ಗಿಫ್ಟ್ ಹೆಸರಿನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ.!

11/10/2025 11:17 AM

ಶಟ್‌ಡೌನ್‌ನ ಅನಿರೀಕ್ಷಿತ ತಿರುವು: ವೈಟ್ ಹೌಸ್ ಆದೇಶದಂತೆ ಸರ್ಕಾರಿ ಉದ್ಯೋಗಿಗಳ ಸಾಮೂಹಿಕ ವಜಾ ಪ್ರಾರಂಭ!

11/10/2025 11:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಫುಲ್ ಸಿಟಿ ರೌಂಡ್ಸ್ | WATCH VIDEO
KARNATAKA

BREAKING : ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಫುಲ್ ಸಿಟಿ ರೌಂಡ್ಸ್ | WATCH VIDEO

By kannadanewsnow5711/10/2025 11:04 AM

ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ನಲ್ಲಿ ನಡೆಯುತ್ತಿರುವ ಜಿಬಿಎ ವಾಕಥಾನ್ ನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.

ಬೆಂಗಳೂರಿನ ಸಾಮಾನ್ಯ ನಾಗರಿಕರ ಬಳಿ ನಾನು ಮಾತನಾಡಬೇಕು. ಅವರ ಸಮಸ್ಯೆ, ಅಭಿಪ್ರಾಯಗಳನ್ನು ಆಲಿಸಬೇಕು. ಈ ಕಾರಣಕ್ಕಾಗಿ ಪ್ರತಿ ಶನಿವಾರ ಹಾಗೂ ಭಾನುವಾರದ ಬೆಳಿಗ್ಗೆ ವೇಳೆ ಪಾಲಿಕೆವಾರು ‘ಉದ್ಯಾನ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬಿಜಿಎ ಸಭಾಂಗಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಪಾಲಿಕೆವಾರು ಭದ್ಯಾನಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಇದೇ ಶನಿವಾರ ಲಾಲ್ ಬಾಗ್ ನಲ್ಲಿ ಹಾಗೂ ಭಾನುವಾರ ಜೆ.ಪಿ. ಪಾರ್ಕ್ ನಲ್ಲಿ ಈ ನಡಿಗೆ ಕಾರ್ಯಕ್ರಮ ಇಟ್ಟುಕೊಂಡಿದ್ದೇನೆ. ಇದೇ ರೀತಿ ಮೊದಲ ಹಂತದಲ್ಲಿ 10 ದಿನ 10 ಉದ್ಯಾನಗಳಲ್ಲಿ ಈ ಕಾರ್ಯಕ್ರಮ ಮಾಡಲಿದ್ದೇನೆ. ಸಾರ್ವಜನಿಕರ ಅಭಿಪ್ರಾಯ, ಸಲಹೆ ಪಡೆದು ಅಗತ್ಯ ಬದಲಾವಣೆ ತಿದ್ದುಪಡಿ ಮಾಡಿಕೊಳ್ಳಲು ಈ ಕಾರ್ಯಕ್ರಮ. ನಡಿಗೆಯ ಅವಧಿ ಒಂದು ಗಂಟೆಯಿರುತ್ತದೆ. ಈ ವೇಳೆ ಜನ ಸಾಮಾನ್ಯರ ಬಳಿ ವಿಚಾರಗಳ ವಿನಿಮಯ ಹಾಗೂ ಚರ್ಚೆ ನಡೆಸಲಾಗುವುದು. ಏಕೆಂದರೆ ನಾಯಕರೇ ಒಂದು ಹೇಳುತ್ತಾರೆ. ಜನಸಾಮಾನ್ಯರೇ ಒಂದಷ್ಟು ಹೇಳುತ್ತಾರೆ. ಜನರ ಸಮಸ್ಯೆ ಏನಿದೆ ಎಂದು ಅವರಿಂದಲೇ ತಿಳಿದುಕೊಳ್ಳಬೇಕು. ಈ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ” ಎಂದರು.

ಟನಲ್ ರಸ್ತೆಯಿಂದ ಲಾಲ್ ಬಾಗ್ ಗೆ ಹಾನಿಯಾಗಲಿದೆ ಎಂದು ಕೇಳಿದಾಗ “ಟನಲ್ ರಸ್ತೆಯಿಂದ ಲಾಲ್ ಬಾಗ್ ಹಾಳಾಗುತ್ತದೆ ಎಂದು ಹೇಳಲಾಗುತ್ತಿದೆ. ಲಾಲ್ ಬಾಗ್ ಹಾಳಾಗುವುದಿಲ್ಲ. ಅದನ್ನು ಹಾಳು ಮಾಡಿದರೆ ನನ್ನ ತಲೆ ಒಡೆದು ಹಾಕುತ್ತಾರೆ ಎಂಬುದು ನನಗೆ ಗೊತ್ತಿದೆ. ಒಂದು ಮೂಲೆಯಲ್ಲಿ ಭೂಗರ್ಭದಲ್ಲಿ ಹೋಗುತ್ತದೆ. ಲಾಲ್ ಬಾಗ್ ಗೆ ಯಾವುದೇ ತೊಂದರೆಯಾಗುವುದಿಲ್ಲ, ತೊಂದರೆ ಮಾಡಲು ಆಗುವುದಿಲ್ಲ” ಎಂದರು.

“ಉದ್ಯಾನದ ಒಂದು ಮೂಲೆಯಲ್ಲಿ ಕಲ್ಲು ಬಂಡೆಯಿದ್ದು ಅಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸುವಂತೆ ಯೋಜಿಸಲಾಗಿದೆ. ಆ ಪ್ರದೇಶವನ್ನು ನಾನು ವೀಕ್ಷಣೆ ಮಾಡುತ್ತೇನೆ. ಏನಾದರೂ ತೊಂದರೆಗಳು, ಬದಲಾವಣೆಗಳಿದ್ದರೆ ಅದನ್ನು ಮಾಡಿಕೊಳ್ಳೋಣ. ಐತಿಹಾಸಿಕ ಲಾಲ್ ಬಾಗ್ ಅನ್ನು ಹಾಳು ಮಾಡಲು ಆಗುತ್ತದೆಯೇ? ಅಧಿಕಾರಿಗಳು ವರದಿ ನೀಡಿದ್ದಾರೆ. ಆದರೆ ನಾನೇ ಕಣ್ಣಾರೆ ನೋಡಿ ತಿಳಿದುಕೊಳ್ಳುತ್ತೇನೆ” ಎಂದು ತಿಳಿಸಿದರು.

#WATCH | Karnataka Deputy CM DK Shivakumar participates in GBA Walkathon at Lalbagh, Bengaluru. pic.twitter.com/tqVaOwEBwq

— ANI (@ANI) October 11, 2025

BREAKING : DCM D.K. Shivakumar Full City Rounds | WATCH VIDEO
Share. Facebook Twitter LinkedIn WhatsApp Email

Related Posts

ಸಿಜೆಐ ಬಿ.ಆರ್ ಗವಾಯಿ ಕುರಿತು ಅವಹೇಳನಕಾರಿ, ಬೆದರಿಕೆ ಕಾಮೆಂಟ್: ಬೆಂಗಳೂರಿನ ಸೈಬರ್ ಕ್ರೈಮ್​ ಠಾಣೆಯಲ್ಲಿ ‘FIR’ ದಾಖಲು

11/10/2025 11:11 AM1 Min Read

BREAKING : ಮೈಸೂರಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಕೇಸ್ : 19 ಬಾರಿ ಚಾಕು ಇರಿದು ಕೊಂದ ಪಾಪಿ!

11/10/2025 11:05 AM2 Mins Read

ಗಮನಿಸಿ : ದಿನಕ್ಕೆ ಎಷ್ಟು ಬಾರಿ ಚಹಾ ಕುಡಿಯಬೇಕು? ಹೆಚ್ಚು ಕುಡಿದರೆ ಏನಾಗುತ್ತದೆ ಗೊತ್ತಾ?

11/10/2025 10:47 AM1 Min Read
Recent News

SHOCKING : `ಫೇಸ್ ಬುಕ್ ಲವರ್’ ಜೊತೆಗೆ ಓಡಿ ಹೋದ ಪತ್ನಿ : ಮೂವರು ಮಕ್ಕಳನ್ನು ಕೊಂದ ಪಾಪಿ ಪತಿ.!

11/10/2025 11:24 AM

ALERT : ದೀಪಾವಳಿ ಗಿಫ್ಟ್ ಹೆಸರಿನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ.!

11/10/2025 11:17 AM

ಶಟ್‌ಡೌನ್‌ನ ಅನಿರೀಕ್ಷಿತ ತಿರುವು: ವೈಟ್ ಹೌಸ್ ಆದೇಶದಂತೆ ಸರ್ಕಾರಿ ಉದ್ಯೋಗಿಗಳ ಸಾಮೂಹಿಕ ವಜಾ ಪ್ರಾರಂಭ!

11/10/2025 11:15 AM

ಸಿಜೆಐ ಬಿ.ಆರ್ ಗವಾಯಿ ಕುರಿತು ಅವಹೇಳನಕಾರಿ, ಬೆದರಿಕೆ ಕಾಮೆಂಟ್: ಬೆಂಗಳೂರಿನ ಸೈಬರ್ ಕ್ರೈಮ್​ ಠಾಣೆಯಲ್ಲಿ ‘FIR’ ದಾಖಲು

11/10/2025 11:11 AM
State News
KARNATAKA

ಸಿಜೆಐ ಬಿ.ಆರ್ ಗವಾಯಿ ಕುರಿತು ಅವಹೇಳನಕಾರಿ, ಬೆದರಿಕೆ ಕಾಮೆಂಟ್: ಬೆಂಗಳೂರಿನ ಸೈಬರ್ ಕ್ರೈಮ್​ ಠಾಣೆಯಲ್ಲಿ ‘FIR’ ದಾಖಲು

By kannadanewsnow0511/10/2025 11:11 AM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಸುಪ್ರೀಂಕೋರ್ಟ್ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಹಿರಿಯವಕೀಲ ರಾಕೇಶ್ ಕಿಶೋರ್ ಶೂ ಎಸೆದಿದ್ದ ಪ್ರಕರಣ…

BREAKING : ಮೈಸೂರಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಕೇಸ್ : 19 ಬಾರಿ ಚಾಕು ಇರಿದು ಕೊಂದ ಪಾಪಿ!

11/10/2025 11:05 AM

BREAKING : ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಫುಲ್ ಸಿಟಿ ರೌಂಡ್ಸ್ | WATCH VIDEO

11/10/2025 11:04 AM

ಗಮನಿಸಿ : ದಿನಕ್ಕೆ ಎಷ್ಟು ಬಾರಿ ಚಹಾ ಕುಡಿಯಬೇಕು? ಹೆಚ್ಚು ಕುಡಿದರೆ ಏನಾಗುತ್ತದೆ ಗೊತ್ತಾ?

11/10/2025 10:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.