Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

12/02/2026 6:21 PM

BREAKING: ವಿಮಾನಗಳಲ್ಲಿ ಇಯರ್‌ಫೋನ್‌ಗಳನ್ನು ಬಳಸದೆ ಜೋರಾಗಿ ಹಾಡು ಹಾಕಿದ್ರೆ ದಂಡ ವಿಧಿಸಬಹುದು: ಕೇಂದ್ರ ಸರ್ಕಾರ

12/02/2026 6:14 PM

ವಿಮಾನಗಳಲ್ಲಿ ಇಯರ್ಫೋನ್ ಬಳಸದೇ ಜೋರಾಗಿ ಮ್ಯೂಸಿಕ್ ಕೇಳುವ ಪ್ರಯಾಣಿಕರಿಗೆ ದಂಡ ; ಕೇಂದ್ರ ಸರ್ಕಾರ

12/02/2026 6:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ?: ಸಿ.ಟಿ ರವಿ ಪ್ರಶ್ನೆ
KARNATAKA

ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ?: ಸಿ.ಟಿ ರವಿ ಪ್ರಶ್ನೆ

By kannadanewsnow0912/10/2025 5:21 PM

ಬೆಂಗಳೂರು: ಮಾನ್ಯ ಪ್ರಿಯಾಂಕ್ ಖರ್ಗೆ ಅವರೇ, ಯಾಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಹೇಳಿ..? ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ..? ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಪ್ರಶ್ನಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ..? ನಾವು ರಾಷ್ಟ್ರದ ಘಟಕ ಎನ್ನುವುದನ್ನು ಅರ್ಥ ಮಾಡಿಸಿ ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವುದು ಸಂವಿಧಾನ ಬಾಹಿರವೇ..? ನೀವೇಕೆ ಕಣ್ಣಿದ್ದು ಕುರುಡರಾಗಿದ್ದೀರಿ, ಕಿವಿ ಇದ್ದು ಕಿವುಡರಾಗಿದ್ದೀರಿ..? ಎಂದು ಕೇಳಿದ್ದಾರೆ.

ನಿಮ್ಮ ಕಲ್ಬುರ್ಗಿ ಜಿಲ್ಲೆಯಲ್ಲೇ ಮತಾಂಧರು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಹಾಡು ಹಗಲೇ ತೊಡಗಿಸಿಕೊಳ್ಳುತ್ತಿರುವುದು ನಿಮಗೆ ಕಾಣುವುದಿಲ್ಲವೇ..? ಅಂದು ವಿಧಾನಸೌಧದ ಮೊಘಸಾಲೆಯಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದಾಗ ನಿಮಗೆ ಕೇಳಲಿಲ್ಲವೇ..? ಆವಾಗ ಪ್ರತಿಕ್ರಿಯಿಸಲು ನಿಮ್ಮ ಬಾಯಿ ಬಿದ್ದು ಹೋಗಿತ್ತೇ..? ಎಂದು ಕಿಡಿಕಾರಿದ್ದಾರೆ.

“ಭಾರತ್ ಮಾತಾ ಕೀ ಜೈ” ಎಂದರೆ ನಿಮ್ಮ ಪ್ರಕಾರ ಅದು ದೇಶದ್ರೋಹ. ಅದಕ್ಕಾಗಿ ಸಂಘದ ಶಾಖೆಗಳನ್ನು ನಿಷೇಧಿಸುವ ಮಾತನಾಡುತ್ತಿದ್ದೀರಿ. ಸಂಘದ ಶಾಖೆಗಳನ್ನು ನಿಷೇಧಿಸುತ್ತೇವೆಂಬ ತಿರುಕನ ಕನಸಿನಿಂದ ಮೊದಲು ಹೊರಬನ್ನಿ. ಸಂಘ ಇಂದು ಮನೆ ಮನೆಗಳನ್ನು ತಲುಪಿದೆ ಎಂದಿದ್ದಾರೆ.

ಹಲವು ತಲೆಮಾರುಗಳಿಂದ ಸಂಘವನ್ನು ಕಂಡರೆ ಉರಿದು ಬೀಳುತ್ತಿದ್ದ ನಿಮ್ಮವರೇ ತಮ್ಮ ಜೀವಮಾನದ ಕೊನೆಯಲ್ಲಿ ಬದಲಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಗಣರಾಜ್ಯದ ಪರೇಡ್ ನಲ್ಲೂ ಭಾಗವಹಿಸಲು ಅವಕಾಶ ಕೊಟ್ಟಿದ್ದಾರೆ, ಇನ್ನೂ ಕೆಲವರು ಸಂಘ ದ್ವೇಷದಿಂದ ಹೊರಬಂದು ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಾಡಿ ಹೊಗಳಿದ್ದಾರೆ ಎಂದು ಹೇಳಿದ್ದಾರೆ.

ಜೀವನ ಪೂರ್ತಿ ಹಾವಿನಂತೆ ಸಂಘದ ಮೇಲೆ ವಿಷಕಾರುತ್ತಾ ಇದ್ದ ಕೆಲವರು ಹೊಟ್ಟೆ ಒಳಗೆ ಹುಣ್ಣಾಗಿ ಇಹಲೋಕವನ್ನೇ ತ್ಯಜಿಸಿದ್ದಾರೆ. ತಮ್ಮದು ಯಾವಾ ಪಾಡೋ ಕಾದು ನೋಡೋಣ ಎಂದಿದ್ದಾರೆ.

ಮಾನ್ಯ ಪ್ರಿಯಾಂಕ್ ಖರ್ಗೆ ಅವರೇ,

ಯಾಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಹೇಳಿ..?

ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ..?

ನಾವು ರಾಷ್ಟ್ರದ ಘಟಕ ಎನ್ನುವುದನ್ನು ಅರ್ಥ ಮಾಡಿಸಿ ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವುದು ಸಂವಿಧಾನ ಬಾಹಿರವೇ..?

ನೀವೇಕೆ ಕಣ್ಣಿದ್ದು ಕುರುಡರಾಗಿದ್ದೀರಿ, ಕಿವಿ… pic.twitter.com/oT7QuFL9Cr

— C T Ravi 🇮🇳 ಸಿ ಟಿ ರವಿ (@CTRavi_BJP) October 12, 2025

ಇನ್ನೂ 100 ಜನ್ಮ ಎತ್ತಿ ಬಂದರು ‘RSS’ ಮುಟ್ಟಲು ಸಾಧ್ಯವಿಲ್ಲ: ಬಿಜೆಪಿ ಪ್ರಕಾಶ್ ಶೇಷರಾಘವಾಚಾರ್

BIG NEWS: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ‘ಸಚಿವ ಸ್ಥಾನ’ ಫಿಕ್ಸ್!? | Karnataka Cabinet Expansion

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

12/02/2026 6:21 PM4 Mins Read

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

12/02/2026 6:01 PM1 Min Read

GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ

12/02/2026 5:56 PM3 Mins Read
Recent News

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

12/02/2026 6:21 PM

BREAKING: ವಿಮಾನಗಳಲ್ಲಿ ಇಯರ್‌ಫೋನ್‌ಗಳನ್ನು ಬಳಸದೆ ಜೋರಾಗಿ ಹಾಡು ಹಾಕಿದ್ರೆ ದಂಡ ವಿಧಿಸಬಹುದು: ಕೇಂದ್ರ ಸರ್ಕಾರ

12/02/2026 6:14 PM

ವಿಮಾನಗಳಲ್ಲಿ ಇಯರ್ಫೋನ್ ಬಳಸದೇ ಜೋರಾಗಿ ಮ್ಯೂಸಿಕ್ ಕೇಳುವ ಪ್ರಯಾಣಿಕರಿಗೆ ದಂಡ ; ಕೇಂದ್ರ ಸರ್ಕಾರ

12/02/2026 6:14 PM

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

12/02/2026 6:01 PM
State News
KARNATAKA

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

By kannadanewsnow0912/02/2026 6:21 PM KARNATAKA 4 Mins Read

ಶಿವಮೊಗ್ಗ : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ…

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

12/02/2026 6:01 PM

GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ

12/02/2026 5:56 PM

SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ‘BMTC’ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

12/02/2026 5:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.