Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಳ್ಳಾರಿ ಗಲಭೆ ಪ್ರಕರಣ ಚುರುಕುಗೊಳಿಸಿದ ‘CID’ : 40ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಸಾಧ್ಯತೆ

12/01/2026 8:19 AM

ಟ್ರಂಪ್ ದಾಳಿ ಮಾಡಿದರೆ ಅಮೇರಿಕಾದ ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ !

12/01/2026 8:05 AM

ಮೂಕ ಪ್ರಾಣಿಗಳ ಮಾರಣಹೋಮ: ಮೂರೇ ದಿನದಲ್ಲಿ 300 ನಾಯಿಗಳ ಹತ್ಯೆ, 9 ಪಾಪಿಗಳ ಬಂಧನ!

12/01/2026 7:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನಾಂಬ ಭಕ್ತರ ಗಮನಕ್ಕೆ: ಇಂದು ಸೇರಿದಂತೆ ಈ ಮೂರು ದಿನ ದರ್ಶನದ ಸಮಯ ಬದಲಾವಣೆ | Hasanamba Temple Time
KARNATAKA

ಹಾಸನಾಂಬ ಭಕ್ತರ ಗಮನಕ್ಕೆ: ಇಂದು ಸೇರಿದಂತೆ ಈ ಮೂರು ದಿನ ದರ್ಶನದ ಸಮಯ ಬದಲಾವಣೆ | Hasanamba Temple Time

By kannadanewsnow0916/10/2025 5:28 AM

ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವಂತ ಹಾಸನಾಂಬೆಯ ಭಾಗಿಲು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯೋದು. ಇದೀಗ ಭಾಗಿಲು ತೆಗೆದಿದ್ದು, ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನೀವು ಹಾಸನಾಂಬೆ ತಾಯಿಯ ದರ್ಶನಕ್ಕೆ ತೆರಳುತ್ತಿದ್ದರೇ ದರ್ಶನದ ಸಮಯವನ್ನು ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ.

ಈ ಕುರಿತಂತೆ ಹಾಸನ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-10-2025, ದಿನಾಂಕ 18-10-2025 ಮತ್ತು ದಿನಾಂಕ 21-10-2025ರಂದು ಮೂರು ದಿನಗಳ ಕಾಲ ರಾತ್ರಿ 12 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ತಾಯಿ ಹಾಸನಾಂಬ ದೇವಿಯ ಅಲಂಕಾರ ಬದಲಾವಣೆ, ಧಾರ್ಮಿಕ ವಿಧಿ ವಿಧಾನ ಕಾರ್ಯ ಪ್ರಯುಕ್ತ ದೇವಿಯ ದರ್ಶನದ ಸಮಯ ಬದಲಾವಣೆ ಮಾಡಿರುವುದಾಗಿ ತಿಳಿಸಿದ್ದಾರೆ.

ಈ 5 ಗಂಟೆಗಳ ದೀರ್ಘ ಕಾಲಾವಧಿಯಲ್ಲಿ ದೇವಾಲಯದ ಪ್ರವೇಶ ಬಾಗಿಲು ಮುಚ್ಚಲಾಗುವ ಬಗ್ಗೆ ಭಕ್ತಾದಿಗಳು ದರ್ಶನಕ್ಕೆ ಬರುವ ಸಮಯ ಯೋಜನೆ ರೂಪಿಸಿಕೊಳ್ಳಲು ಮಾಹಿತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ವಿಶೇಷ ಸೂಚನೆಯಲ್ಲಿ ಈ ಮೂರು ದಿನಗಳಲ್ಲಿ 2 ಗಂಟೆ ಮುಂಚಿತವಾಗಿ ರಾತ್ರಿ 10 ಗಂಟೆಗೆ ಪ್ರವೇಶ ದ್ವಾರಗಳನ್ನು ಮುಚ್ಚಲಾಗುವುದು ಎಂದಿದ್ದಾರೆ.

ಹೀಗಿದೆ ಮೂರು ದಿನಗಳು ಹಾಸನಾಂಬ ದೇವಿಯ ದರ್ಶನದ ಸಮಯ ಬದಲಾವಣೆ ವಿವರ

ದಿನಾಂಕ 16-10-2025ರ ಗುರುವಾರದಂದು ಮುಂಜಾನೆ 5ರಿಂದ ಮಧ್ಯಾಹ್ನ 2ರವರೆಗೆ ಹಾಗೂ ಮಧ್ಯಾಹ್ನ 3.30ರಿಂದ ರಾತ್ರಿ 12 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೇ ರಾತ್ರಿ 12ರಿಂದ ಮುಂದಿನ ಮುಂಜಾನೆ 5ರವರೆಗೆ ಹಾಗೂ ಮಧ್ಯಾಹ್ನ 2ರಿಂದ 3.30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ದಿನಾಂಕ 18-10-2025ರ ಶನಿವಾರದಂದು ಮುಂಜಾನೆ 5ರಿಂದ ಮಧ್ಯಾಹ್ನ 2ರವರೆಗೆ ಹಾಗೂ ಮಧ್ಯಾಹ್ನ 3.30ರಿಂದ ರಾತ್ರಿ 12 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.  ಆದರೇ ರಾತ್ರಿ 12ರಿಂದ ಮುಂದಿನ ಮುಂಜಾನೆ 5ರವರೆಗೆ ಹಾಗೂ ಮಧ್ಯಾಹ್ನ 2ರಿಂದ 3.30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ದಿನಾಂಕ 21-10-2025ರ ಶನಿವಾರದಂದು ಮುಂಜಾನೆ 5ರಿಂದ ಮಧ್ಯಾಹ್ನ 2ರವರೆಗೆ ಹಾಗೂ ಮಧ್ಯಾಹ್ನ 3.30ರಿಂದ ರಾತ್ರಿ 12 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.  ಆದರೇ ರಾತ್ರಿ 12ರಿಂದ ಮುಂದಿನ ಮುಂಜಾನೆ 5ರವರೆಗೆ ಹಾಗೂ ಮಧ್ಯಾಹ್ನ 2ರಿಂದ 3.30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು

ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ದುರಸ್ತಿ ಕಾಮಗಾರಿಗೆ 65.80 ಲಕ್ಷ ಮಂಜೂರು ಮಾಡಿ ಸರ್ಕಾರ ಆದೇಶ

BREAKING: ರಾಜ್ಯದ ‘ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ‘2032 ಹುದ್ದೆ’ಗಳ ಭರ್ತಿಗೆ ಸರ್ಕಾರ ಆದೇಶ | JOB ALERT

Share. Facebook Twitter LinkedIn WhatsApp Email

Related Posts

BREAKING : ಬಳ್ಳಾರಿ ಗಲಭೆ ಪ್ರಕರಣ ಚುರುಕುಗೊಳಿಸಿದ ‘CID’ : 40ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಸಾಧ್ಯತೆ

12/01/2026 8:19 AM1 Min Read

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM1 Min Read

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM1 Min Read
Recent News

BREAKING : ಬಳ್ಳಾರಿ ಗಲಭೆ ಪ್ರಕರಣ ಚುರುಕುಗೊಳಿಸಿದ ‘CID’ : 40ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಸಾಧ್ಯತೆ

12/01/2026 8:19 AM

ಟ್ರಂಪ್ ದಾಳಿ ಮಾಡಿದರೆ ಅಮೇರಿಕಾದ ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ !

12/01/2026 8:05 AM

ಮೂಕ ಪ್ರಾಣಿಗಳ ಮಾರಣಹೋಮ: ಮೂರೇ ದಿನದಲ್ಲಿ 300 ನಾಯಿಗಳ ಹತ್ಯೆ, 9 ಪಾಪಿಗಳ ಬಂಧನ!

12/01/2026 7:54 AM

ಭಾರತವು ತ್ವರಿತಗತಿಯಲ್ಲಿ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಪ್ರಧಾನಿ ಮೋದಿ

12/01/2026 7:49 AM
State News
KARNATAKA

BREAKING : ಬಳ್ಳಾರಿ ಗಲಭೆ ಪ್ರಕರಣ ಚುರುಕುಗೊಳಿಸಿದ ‘CID’ : 40ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಸಾಧ್ಯತೆ

By kannadanewsnow0512/01/2026 8:19 AM KARNATAKA 1 Min Read

ಬಳ್ಳಾರಿ : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಘರ್ಷಣೆಯ ವೇಳೆ ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್…

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM

BREAKING : ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

12/01/2026 7:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.