Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `B.Ed’ ವಿದ್ಯಾರ್ಹತೆ ಇಲ್ಲದವರನ್ನು ಸಹಾಯಕ ಪ್ರಾಧ್ಯಾಪಕರಾಗಿ ನೇಮಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

18/01/2026 10:36 AM

BREAKING : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸೂಸೈಡ್

18/01/2026 10:27 AM

ಬಿಜೆಪಿ ಅಧಿಕಾರಕ್ಕೆ ಬಂದರೆ ನುಸುಳುಕೋರರ ವಿರುದ್ಧ ದೊಡ್ಡ ಕ್ರಮ ಕೈಗೊಳ್ಳಲಿದೆ: ಮೋದಿ

18/01/2026 10:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನಂದಿನಿ ಪ್ರಿಯ’ರ ಗಮನಕ್ಕೆ: ದೀಪಾವಳಿ ಹಬ್ಬದ ಪ್ರಯುಕ್ತ ನೂತನ ‘ಸಹಿ ಉತ್ಪನ್ನ’ ಬಿಡುಗಡೆ | Nandini Products
KARNATAKA

‘ನಂದಿನಿ ಪ್ರಿಯ’ರ ಗಮನಕ್ಕೆ: ದೀಪಾವಳಿ ಹಬ್ಬದ ಪ್ರಯುಕ್ತ ನೂತನ ‘ಸಹಿ ಉತ್ಪನ್ನ’ ಬಿಡುಗಡೆ | Nandini Products

By kannadanewsnow0916/10/2025 5:04 AM

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ ಎನ್ನುವಂತೆ ನೂತನ ನಂದಿನಿ ಸಿಹಿ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗುತ್ತಿದೆ.

ಈ ಕುರಿತು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳಿಯು ಕಳೆದ 5 ದಶಕಗಳಿಂದ “ನಂದಿನಿ” ಬ್ಯಾಂಡ್‌ನಲ್ಲಿ ರಾಜ್ಯ ಮತ್ತು ಹೊರ ರಾಜ್ಯದ ಗ್ರಾಹಕರಿಗೆ ಕೈಗೆಟುಕುವ ಬೆಲೆಗಳಲ್ಲಿ ಪರಿಶುದ್ಧ ಮತ್ತು ರುಚಿಕರವಾದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಒದಗಿಸುವ ಮೂಲಕ ಗ್ರಾಹಕರ ನೆಚ್ಚಿನ ಬ್ರಾಂಡ್ ಆಗಿದೆ. ನಂದಿನಿ ಬ್ರಾಂಡ್‌ನಲ್ಲಿ 175 ಕ್ಕೂ ಅಧಿಕ ಮಾದರಿಯ ಹಾಲಿನ ಉತ್ಪನ್ನಗಳನ್ನು ಉತ್ಪಾದಿಸಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ.

2025 ರ ದಸರಾ ಹಬ್ಬದ ಸಂದರ್ಭದಲ್ಲಿ ನಂದಿನಿ ಸಿಹಿಗಳ ಮಾರಾಟವು 750 ಮೆ.ಟನ್‌ಗಳನ್ನು ದಾಟಿದ್ದು ಈ ಯಶಸ್ಸು ನಂದಿನಿ ಬ್ಯಾಂಡ್ ಶುದ್ಧತೆ, ಗುಣಮಟ್ಟ ಮತ್ತು ವಿಶ್ವಾಸದ ಪ್ರತೀಕವಾಗಿದ್ದು, ಗ್ರಾಹಕರ ನಂಬಿಕೆಯ ಪ್ರತಿಫಲವಾಗಿದೆ ಎಂದು ಹೇಳಿದ್ದಾರೆ.

ಇಂದಿನ ಆರೋಗ್ಯ ಜಾಗೃತ ಯುಗದಲ್ಲಿ ಗ್ರಾಹಕರು ಸಕ್ಕರೆ ರಹಿತ -No added sugar ಸಿಹಿಗಳನ್ನು ಹೆಚ್ಚು ಮೆಚ್ಚುತ್ತಿದ್ದಾರೆ. ಇವು ಮಧುಮೇಹಿಗಳಿಗೆ ಅನುಕೂಲಕರವಾಗಿದ್ದು, ತೂಕ ನಿಯಂತ್ರಣಕ್ಕೆ ಸಹಕಾರಿ ಹಾಗೂ ಹಲ್ಲುಗಳ ಆರೈಕೆಗೆ ಉತ್ತಮ, ಸಕ್ಕರೆಯಿಲ್ಲದಿದ್ದರೂ ಸಹ ಸಹಜ ಸಿಹಿತನ ಮತ್ತು ರುಚಿಯನ್ನು ಕಾಪಾಡಿಕೊಳ್ಳುವ ಈ ಸಿಹಿಗಳು ಆರೋಗ್ಯಕರ ಆಯ್ಕೆಯಾಗಿ ಜನಪ್ರಿಯತೆ ಪಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯೊಂದಿಗೆ ಗ್ರಾಹಕರ ಆಸಕ್ತಿಯನ್ನು ಸಹ ಗಮನದಲ್ಲಿಟ್ಟುಕೊಂಡು, ಕರ್ನಾಟಕ ಹಾಲು ಮಹಾಮಂಡಳಿಯು ಗ್ರಾಹಕರಿಗೆ ಹೊಸ ವೈವಿಧ್ಯಮಯ ಈ ಕೆಳಕಂಡ ಸಕ್ಕರೆ ರಹಿತ -No added sugar ಸಿಹಿಗಳನ್ನು ನಂದಿನಿ ಬ್ಯಾಂಡ್ ಅಡಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹೊಸ ಶ್ರೇಣಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಿದ್ಧಪಡಿಸಿದೆ ಎಂದಿದ್ದಾರೆ.

ಈ ನೂತನ ನಂದಿನಿ ಸಿಹಿ ಉತ್ಪನ್ನಗಳನ್ನು ಬಿಡುಗಡೆ

  • “ನಂದಿನಿ ಖೋವಾ ಗುಲಾಬ್ ಜಾಮೂನ್” (ಸಕ್ಕರೆ ರಹಿತ -No added sugar) — 500 ಗ್ರಾಂ ಪ್ಯಾಕ್‌ನ ದರ – ರೂ.220/-.
  • ಎಲ್ಲರ ಮೆಚ್ಚಿನ ಪರಿಶುದ್ಧ “ನಂದಿನಿ ಹಾಲಿನ ಪೇಡಾ” (ಸಕ್ಕರೆ ರಹಿತ -No added sugar) – 200 ಗ್ರಾಂ ಪ್ಯಾಕ್‌ನ ದರ – ರೂ.170/-
  • ರುಚಿಯ ಸಮ್ಮಿಲನವಾಗಿರುವ “ನಂದಿನಿ ಬೆಲ್ಲದ ಓಟ್ಸ್ ಅಂಡ್ ನಟ್ಸ್ ಬರ್ಫಿ” – (ಬೆಲ್ಲದಿಂದ ತಯಾರಿಸಲಾದ ಸಿಹಿ) 200 ಗ್ರಾಂ ಪ್ಯಾಕ್‌ನ ದರ – ರೂ.170/-.

ಈ ಎಲ್ಲಾ ಸಿಹಿಗಳನ್ನು ದಿನಾಂಕ:15.10.2025 ರಂದು ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶರವರು ಸಾಂಕೇತಿಕವಾಗಿ ತಮ್ಮ ವಿಕಾಸ ಸೌಧದ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ಸದರಿ ಸಂದರ್ಭದಲ್ಲಿ ಕಹಾಮದ ಆಡಳಿತಾಧಿಕಾರಿಗಳಾದ ಟಿ.ಹೆಚ್.ಎಂ ಕುಮಾರ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದಬಿ. ಶಿವಸ್ವಾಮಿರವರು ಹಾಜರಿದ್ದರು.

ಹಾಸನಾಂಬ ಭಕ್ತರ ಗಮನಕ್ಕೆ: ಈ ಮೂರು ದಿನ ದರ್ಶನದ ಸಮಯ ಬದಲಾವಣೆ, ಇಲ್ಲಿದೆ ಮಾಹಿತಿ | Hasanamba Temple Time

ಸಾಗರದ ‘ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಹಾಲಿ ಸಮಿತಿ ವಿರುದ್ಧ ‘ನ್ಯಾಯಾಂಗ ನಿಂದನೆ’ ಅರ್ಜಿ

Share. Facebook Twitter LinkedIn WhatsApp Email

Related Posts

BIG NEWS : `B.Ed’ ವಿದ್ಯಾರ್ಹತೆ ಇಲ್ಲದವರನ್ನು ಸಹಾಯಕ ಪ್ರಾಧ್ಯಾಪಕರಾಗಿ ನೇಮಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

18/01/2026 10:36 AM1 Min Read

BREAKING : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸೂಸೈಡ್

18/01/2026 10:27 AM1 Min Read

ರಾಜ್ಯದ ಜನತೆಯ ಗಮನಕ್ಕೆ : `ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ’ಈ ಎಲ್ಲಾ ಸೇವೆಗಳು.!

18/01/2026 10:13 AM2 Mins Read
Recent News

BIG NEWS : `B.Ed’ ವಿದ್ಯಾರ್ಹತೆ ಇಲ್ಲದವರನ್ನು ಸಹಾಯಕ ಪ್ರಾಧ್ಯಾಪಕರಾಗಿ ನೇಮಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

18/01/2026 10:36 AM

BREAKING : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸೂಸೈಡ್

18/01/2026 10:27 AM

ಬಿಜೆಪಿ ಅಧಿಕಾರಕ್ಕೆ ಬಂದರೆ ನುಸುಳುಕೋರರ ವಿರುದ್ಧ ದೊಡ್ಡ ಕ್ರಮ ಕೈಗೊಳ್ಳಲಿದೆ: ಮೋದಿ

18/01/2026 10:16 AM

ರಾಜ್ಯದ ಜನತೆಯ ಗಮನಕ್ಕೆ : `ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ’ಈ ಎಲ್ಲಾ ಸೇವೆಗಳು.!

18/01/2026 10:13 AM
State News
KARNATAKA

BIG NEWS : `B.Ed’ ವಿದ್ಯಾರ್ಹತೆ ಇಲ್ಲದವರನ್ನು ಸಹಾಯಕ ಪ್ರಾಧ್ಯಾಪಕರಾಗಿ ನೇಮಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5718/01/2026 10:36 AM KARNATAKA 1 Min Read

ನವದೆಹಲಿ : ಬಿ.ಇಡಿ. ಅರ್ಹತೆ ಇಲ್ಲದ ಯಾವುದೇ ವ್ಯಕ್ತಿಯನ್ನು ಸಹಾಯಕ ಪ್ರಾಧ್ಯಾಪಕ\ತರಬೇತಿ ಪಡೆದ ಪದವೀಧರ ಶಿಕ್ಷಕ (ಕಲೆ) ಹುದ್ದೆಗೆ ನೇಮಿಸಬಾರದು…

BREAKING : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸೂಸೈಡ್

18/01/2026 10:27 AM

ರಾಜ್ಯದ ಜನತೆಯ ಗಮನಕ್ಕೆ : `ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ’ಈ ಎಲ್ಲಾ ಸೇವೆಗಳು.!

18/01/2026 10:13 AM

BIG NEWS : ಫಿನಾಲೆಗೂ ಮೊದಲೇ ಕನ್ನಡ ಬಿಗ್ ಬಾಸ್ ಶೋಗೆ ಶಾಕ್ : ಅರಣ್ಯ ಇಲಾಖೆಯಿಂದ ನೋಟಿಸ್ ಜಾರಿ!

18/01/2026 10:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.