Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಿನಕ್ಕೊಂದು ಮೊಟ್ಟೆ ತಿಂದರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ವೈದ್ಯರು ಬಿಚ್ಚಿಟ್ಟ ರಹಸ್ಯ!

03/04/2026 9:00 PM

BREAKING: ಭಾರತಕ್ಕೆ ಬರಬೇಕಿದ್ದ ಇರಾನ್ ತೈಲ ಹಡಗು ಈಗ ಚೀನಾ ಪಾಲು! ಗುಜರಾತ್ ತಲುಪುವ ಮೊದಲೇ ಹಾದಿ ಬದಲಿಸಿದ ಬೃಹತ್ ನೌಕೆ !

03/04/2026 8:50 PM

ಸೀಮಾ ಹೈದರ್ ಮಗನಿಗೆ ‘ಭಾರತ’ ಎಂದು ನಾಮಕರಣ! ಪಾಕ್ ಮೂಲದ ಮಹಿಳೆಯಿಂದ ದೇಶಪ್ರೇಮದ ಸಂದೇಶ!

03/04/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಸರ್ಕಾರಿ `ಶಾಲಾ ಮೈದಾನಗಳಲ್ಲಿ’ ಖಾಸಗಿ ಕಾರ್ಯಕ್ರಮಗಳು ನಿಷೇಧ : ಸರ್ಕಾರದಿಂದ ಅಧಿಕೃತ ಆದೇಶ
KARNATAKA

BREAKING : ರಾಜ್ಯದ ಸರ್ಕಾರಿ `ಶಾಲಾ ಮೈದಾನಗಳಲ್ಲಿ’ ಖಾಸಗಿ ಕಾರ್ಯಕ್ರಮಗಳು ನಿಷೇಧ : ಸರ್ಕಾರದಿಂದ ಅಧಿಕೃತ ಆದೇಶ

By kannadanewsnow5716/10/2025 11:51 AM

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳ ಆವರಣ ಸೇರಿದಂತೆ ಸರ್ಕಾರಿ ಜಾಗಗಳಲ್ಲಿ ಆರ್.ಎಸ್.ಎಸ್. ಕಾರ್ಯ ಚಟುವಟಿಕೆ ನಿರ್ಬಂಧಿಸುವ ಕುರಿತಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ನಡುವೆ ರಾಜ್ಯ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿಷೇಧ ಹೇರಿ ಈ ಹಿಂದೆಯೇ ಸರ್ಕಾರ ಆದೇಶ ಹೊರಡಿಸಿದೆ.

ಆರ್.ಎಸ್.ಎಸ್. ಮಾತ್ರವಲ್ಲ, ಬೇರೆ ಯಾವುದೇ ಸಂಘಟನೆಯೂ ಸರ್ಕಾರಿ ಶಾಲೆ ಅಥವಾ ಸಾರ್ವಜನಿಕ ಜಾಗದಲ್ಲಿ ಚಟುವಟಿಕೆ ನಡೆಸಬಾರದು. ತಮಿಳುನಾಡಿನಲ್ಲಿ ಇದನ್ನು ನಿಷೇಧ ಮಾಡಿದ್ದರೆ ಅಲ್ಲಿಯ ವಿಧಾನ ನೋಡಿಕೊಂಡು ವರದಿ ಪಡೆದು ರಾಜ್ಯದಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ನಡುವೆ ಹಳೆಯ ಆದೇಶದ ಪ್ರತಿ ವೈರಲ್ ಆಗಿದ್ದು, ರಾಜ್ಯ ಸರ್ಕಾರದ ಆದೇಶ ಹೀಗಿದೆ : ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಮೈದಾನಗಳನ್ನು ಅನುಮತಿ ನೀಡುವ ಬಗ್ಗೆ 2013ರಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ, ಉಪನಿರ್ದೇಶಕರು (ಆಡಳಿತ), ಬೆಂಗಳೂರು ದಕ್ಷಿಣ ಜಿಲ್ಲೆ ಇವರು ಖಾಸಗಿ ಸಂಸ್ಥೆಗಳ ಮನವಿಯ ಮೇರಗೆ ಖಾಸಗಿ ಕಾರ್ಯಕ್ರಮಗಳಿಗೆ ಸರ್ಕಾರಿ ಪ್ರೌಢಶಾಲೆ, ಕೋಟೆ, ಚಾಮರಾಜಪೇಟೆ, ಬೆಂಗಳೂರು ಈ ಶಾಲೆಯ ಮೈದಾನದಲ್ಲಿ ನಡೆಸುವ ಬಗ್ಗೆ ಅನುಮತಿ ಕೋರಿರುತ್ತಾರೆ.
ಈ ಕುರಿತು ಪರಿಶೀಲಿಸಲಾಗಿ, ಶಾಲಾ ಆವರಣವು ಶಾಲೆಯಲ್ಲಿ ಮಕ್ಕಳಿಗೆ ದೈನಂದಿನ ಪಾಠಪ್ರವಚನಗಳೊಂದಿಗೆ ಪಠ್ಯತರ ಚಟುವಟಿಕೆಗಳು ಮತ್ತು ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಹಾಗೂ ವ್ಯಾಯಾಮ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸದ್ವಿವಿನಿಯೋಗವಾಗಬೇಕು.

ಆದ್ದರಿಂದ, ಶಾಲಾ ಮೈದಾನ / ಆವರಣವನ್ನು ಯಾವುದೇ ಸಂದರ್ಭದಲ್ಲಿ ಯಾವುದೇ ಕಾರಣಕ್ಕಾಗಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ / ಉದ್ದೇಶಗಳಿಗೆ ಬಳಸಬಾರದಾಗಿ ಹಾಗೂ ಅನುಮತಿಯನ್ನು ನೀಡಬಾರದಾಗಿ ಸೂಚಿಸಿದೆ.

ಮುಂದುವರೆದು, ಈ ರೀತಿಯ ಖಾಸಗಿ/ಶೈಕ್ಷಣಿಕೇತರ ಕಾರ್ಯಕ್ರಮಗಳಿಗೆ ಸಂಬಂದಿಸಿದಂತೆ ಶಾಲಾ ಮೈದಾನ/ಆವರಣವನ್ನು ಬಳಸಲು ಅನುಮತಿಗಾಗಿ ಈ ಕಛೇರಿಗೆ ಪ್ರಸ್ತಾವನೆಗಳು/ಮನವಿಗಳನ್ನು ಸಲ್ಲಿಸ ಬಾರದಾಗಿಯೂ ಸಹಾ ಸೂಚಿಸಿದೆ.

BREAKING: Private events banned on state government 'school grounds': Official order from government
Share. Facebook Twitter LinkedIn WhatsApp Email

Related Posts

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM2 Mins Read

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM2 Mins Read
Recent News

ದಿನಕ್ಕೊಂದು ಮೊಟ್ಟೆ ತಿಂದರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ವೈದ್ಯರು ಬಿಚ್ಚಿಟ್ಟ ರಹಸ್ಯ!

03/04/2026 9:00 PM

BREAKING: ಭಾರತಕ್ಕೆ ಬರಬೇಕಿದ್ದ ಇರಾನ್ ತೈಲ ಹಡಗು ಈಗ ಚೀನಾ ಪಾಲು! ಗುಜರಾತ್ ತಲುಪುವ ಮೊದಲೇ ಹಾದಿ ಬದಲಿಸಿದ ಬೃಹತ್ ನೌಕೆ !

03/04/2026 8:50 PM

ಸೀಮಾ ಹೈದರ್ ಮಗನಿಗೆ ‘ಭಾರತ’ ಎಂದು ನಾಮಕರಣ! ಪಾಕ್ ಮೂಲದ ಮಹಿಳೆಯಿಂದ ದೇಶಪ್ರೇಮದ ಸಂದೇಶ!

03/04/2026 8:41 PM

ಹೊಸ ಆದಾಯ ತೆರಿಗೆ ಕಾಯ್ದೆ 2025 ಜಾರಿ: ಯುವ ಪೀಳಿಗೆಗೆ ‘ಸ್ವಂತ ಮನೆ’ ಕನಸು ನನಸು!

03/04/2026 8:29 PM
State News
KARNATAKA

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

By kannadanewsnow0903/04/2026 7:42 PM KARNATAKA 1 Min Read

ಬೆಂಗಳೂರು: ರಾಜ್ಯದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಶುಕ್ರವಾರ ಕಾರ್ಯಕ್ರಮವೊಂದರಲ್ಲಿ…

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

03/04/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.