Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಹಕಾರಿ ಸಂಸ್ಥೆಗಳಲ್ಲಿ ಸೇವೆಯೇ ಜೀವಾಳ, ರಾಜಕೀಯ ಪ್ರವೇಶ ಇರಬಾರದು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

18/10/2025 9:06 PM

BREAKING : ಮಹಾರಾಷ್ಟ್ರದಲ್ಲಿ ಘೋರ ಅಪಘಾತ ; ಕಣಿವೆಗೆ ಬಸ್ ಉರುಳಿ 8 ಯಾತ್ರಿಕರು ಸಾವು

18/10/2025 9:04 PM

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿ

18/10/2025 8:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ : ಬ್ರಹ್ಮಕುಂಡಿಕೆಯಲ್ಲಿ ಭಕ್ತರಿಗೆ ತೀರ್ಥರೂಪಿಣಿಯಾಗಿ ದರ್ಶನ
KARNATAKA

BREAKING : ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ : ಬ್ರಹ್ಮಕುಂಡಿಕೆಯಲ್ಲಿ ಭಕ್ತರಿಗೆ ತೀರ್ಥರೂಪಿಣಿಯಾಗಿ ದರ್ಶನ

By kannadanewsnow0517/10/2025 1:46 PM

ಕೊಡಗು : ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಐತಿಹಾಸಿಕ ತಲಕಾವೇರಿಯ ಕಾವೇರಿ ತೀರ್ಥರೂಪಿಣಿಯಾಗಿ ತೀರ್ಥೋದ್ಭವದ ಮೂಲಕ ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಹಿಡಿದು ಆಗಮಿಸಿದ್ದು, ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ.

ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದಳು. ಮಡಿಕೇರಿ ತಾಲ್ಲೂಕಿನ ತಲಕಾವೇರಿಯಲ್ಲಿರುವ ಬ್ರಹ್ಮ ಕುಂಡಿಕೆಯಲ್ಲಿ ಭಕ್ತರಿಗೆ ದರ್ಶನ ತಾಯಿ ಕಾವೇರಿ ದರ್ಶನ ನೀಡಿದಳು. ಈ ಒಂದು ತೀರ್ಥೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣರಾಜ ದತ್ತ ಒಡೆಯರ್ ಅವರು ಸಹ ಭಾಗವಹಿಸಿದ್ದರು.

Share. Facebook Twitter LinkedIn WhatsApp Email

Related Posts

ಸಹಕಾರಿ ಸಂಸ್ಥೆಗಳಲ್ಲಿ ಸೇವೆಯೇ ಜೀವಾಳ, ರಾಜಕೀಯ ಪ್ರವೇಶ ಇರಬಾರದು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

18/10/2025 9:06 PM1 Min Read

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿ

18/10/2025 8:52 PM4 Mins Read

BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ(TET) ಅಧಿಸೂಚನೆ ಪ್ರಕಟ: ಇಲ್ಲಿದೆ ಅರ್ಜಿ ಸಲ್ಲಿಕೆ, ಶುಲ್ಕ ಸೇರಿ ಇತರೆ ಮಾಹಿತಿ

18/10/2025 8:37 PM1 Min Read
Recent News

ಸಹಕಾರಿ ಸಂಸ್ಥೆಗಳಲ್ಲಿ ಸೇವೆಯೇ ಜೀವಾಳ, ರಾಜಕೀಯ ಪ್ರವೇಶ ಇರಬಾರದು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

18/10/2025 9:06 PM

BREAKING : ಮಹಾರಾಷ್ಟ್ರದಲ್ಲಿ ಘೋರ ಅಪಘಾತ ; ಕಣಿವೆಗೆ ಬಸ್ ಉರುಳಿ 8 ಯಾತ್ರಿಕರು ಸಾವು

18/10/2025 9:04 PM

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿ

18/10/2025 8:52 PM

BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ(TET) ಅಧಿಸೂಚನೆ ಪ್ರಕಟ: ಇಲ್ಲಿದೆ ಅರ್ಜಿ ಸಲ್ಲಿಕೆ, ಶುಲ್ಕ ಸೇರಿ ಇತರೆ ಮಾಹಿತಿ

18/10/2025 8:37 PM
State News
KARNATAKA

ಸಹಕಾರಿ ಸಂಸ್ಥೆಗಳಲ್ಲಿ ಸೇವೆಯೇ ಜೀವಾಳ, ರಾಜಕೀಯ ಪ್ರವೇಶ ಇರಬಾರದು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0918/10/2025 9:06 PM KARNATAKA 1 Min Read

ಶಿವಮೊಗ್ಗ : ಸಹಕಾರಿ ಕ್ಷೇತ್ರದಲ್ಲಿ ಸೇವೆಯೇ ಜೀವಾಳ, ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಇರಬಾರದು. ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧ…

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿ

18/10/2025 8:52 PM

BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ(TET) ಅಧಿಸೂಚನೆ ಪ್ರಕಟ: ಇಲ್ಲಿದೆ ಅರ್ಜಿ ಸಲ್ಲಿಕೆ, ಶುಲ್ಕ ಸೇರಿ ಇತರೆ ಮಾಹಿತಿ

18/10/2025 8:37 PM

BREAKING: ಇನ್ಮುಂದೆ ‘ಸರ್ಕಾರಿ ಜಾಗ’ಗಳಲ್ಲಿ ‘ಸಂಘಗಳ ಚಟುವಟಿಕೆ’ಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

18/10/2025 8:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.