Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಳಂದದಲ್ಲಿ ಮತದಾರರ ದಾಖಲೆ ಸುಟ್ಟು ಹಾಕಿದ ವಿಚಾರ : ಬಿಜೆಪಿಯವರು ಕಳ್ಳರು ಎಂದ ಶಾಸಕ ಪ್ರದೀಪ್ ಈಶ್ವರ್
KARNATAKA

ಆಳಂದದಲ್ಲಿ ಮತದಾರರ ದಾಖಲೆ ಸುಟ್ಟು ಹಾಕಿದ ವಿಚಾರ : ಬಿಜೆಪಿಯವರು ಕಳ್ಳರು ಎಂದ ಶಾಸಕ ಪ್ರದೀಪ್ ಈಶ್ವರ್

By ಸುರೇಶ್‌

ಬೆಂಗಳೂರು : ಆಳಂದದಲ್ಲಿ ಮತದಾರರ ದಾಖಲೆಗಳನ್ನು ಸುಟ್ಟು ಹಾಕಿದ ವಿಚಾರವಾಗಿ ಬಿಜೆಪಿ ಮೇಲೆ ಮತಗಳ್ಳತನ ಆರೋಪ ಮಾಡಿದ್ದು ಸಾಬೀತಾಗಿದೆ.ಆಳಂದದ ಮಾಜಿ ಶಾಸಕನ ಕೈವಾಡ ಇರುವುದು ಎದ್ದು ಕಾಣುತ್ತಿದೆ. ಲೋಕಸಭೆ ಚುನಾವಣೆಯಲ್ಲೂ ಕೂಡ ಕಳ್ಳತನದಿಂದ ಗೆದ್ದು ಸರ್ಕಾರ ರಚನೆ ಮಾಡಿದ್ದಾರೆ. ಕೇಂದ್ರದಲ್ಲಿ ಅಪವಿತ್ರ ಸರ್ಕಾರ ರಚಿಸಿದ್ದಾರೆ. ರಾಹುಲ್ ಗಾಂಧಿ ಆರೋಪ ನಿಜ ಎಂಬುದು ಸಾಬೀತು ಆಗಿದೆ. ಬಿಜೆಪಿಯವರು ಕಳ್ಳರು ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಬಿಜೆಪಿ ವಿರುದ್ಧ ಶಾಸಕ ಪ್ರದೀಪ ಕಿಡಿ ಕಾರಿದರು.

ಇನ್ನು ಕಲಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ನಾಳೆ ಆರ್ ಎಸ್ ಎಸ್ ಮತ ಸಂಚಲನ ವಿಚಾರವಾಗಿ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಅಶ್ವಥ ನಾರಾಯಣ, ಸಿಟಿ ರವಿಯವರು ತಮ್ಮ ಮಕ್ಕಳಿಗೂ ಆರ್ ಎಸ್ ಎಸ್ ಗಣ ವೇಷ ಹಾಕಿಸಲಿ. ನಮಾಜ್ ನಿಷೇಧಿಸುವಂತೆ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ ಯತ್ನಾಳ್ ಸಾಹೇಬರೇ ಬ್ರೈನ್ ತಲೆ ಬುರುಡೆ ಒಳಗೆ ಇರುತ್ತದೆ ನಿಮ್ಮ ಬ್ರೈನ್ ಎಲ್ಲಿದೆ ಅಂತ ನನಗೆ ಡೌಟ್. ಅವರು ಮಸೀದಿ ಆವರಣದಲ್ಲಿ ನಮಾಜ್ ಮಾಡಿಕೊಳ್ಳುತ್ತಾರೆ. ಎಂದು ಬೆಂಗಳೂರಿನಲ್ಲಿ ಶಾಸಕ ಪ್ರತಿಬೀಶ್ವರ ಬಿಜೆಪಿ ನಾಯಕರು ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರದೀಪ್ ಈಶ್ವರರನ್ನು ಮುಳ್ಳುಹಂದಿಗೆ ಹೋಲಿಸಿದ ವಿಚಾರವಾಗಿ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. ಒಂದು ಮುಳ್ಳುಹಂದಿಯ ಬಗ್ಗೆ ಮಾತನಾಡುತ್ತಾರೆ ಅಂದರೆ ಅದು ಇನ್ನೊಂದು ಮುಳ್ಳುಹಂದಿ ಇರಬೇಕು. ಅಪ್ಪನಿಗೆ ಹುಟ್ಟಿದ್ದಾರೆ ಅಂತೆಲ್ಲ ಪ್ರತಾಪ್ ಸಿಂಹ ಹೇಳಿದ್ದಾರೆ ಪ್ರತಾಪ್ ಸಿಂಹ ಅವರೇ ನಮ್ಮಪ್ಪನ ಬಗ್ಗೆ ನನಗೆ ಕ್ಲಾರಿಟಿ ಇದೆ ನಮ್ಮಪ್ಪನ ಬಗ್ಗೆ ನೀನ್ಯಾಕೆ ಯೋಚನೆ ಮಾಡುತ್ತಿದ್ದೀಯಾ?

ನೀನು ನನ್ನ ಆಸ್ತಿಯಲ್ಲಿ ಭಾಗ ಕೇಳಬೇಕೆಂದು ಅಂತಿದ್ದೀಯಾ ಏನು? ಪ್ರತಾಪ್ ಸಿಂಹ ಅವರೇ ನಮ್ಮ ಅಪ್ಪನ ಬಗ್ಗೆ ನನಗೂ ಕ್ಲಾರಿಟಿ ಇದೆ ಗುರು ನೀನು ನಮ್ಮಪ್ಪನ ಬಗ್ಗೆ ಯೋಚನೆ ಮಾಡುತ್ತಿರುವುದು ನೋಡುತ್ತಿದ್ದರೆ ನೀನು ನಮ್ಮ ಆಸ್ತಿಯಲ್ಲಿ ಭಾಗ ಕೇಳುತ್ತಿದೆಯಾ ಅನಿಸುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

1 Min Read
Recent News

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

​ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಖಾದ್ಯ ತೈಲದ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

State News
KARNATAKA

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಮನಗರ: ಜಿಲ್ಲೆಯ ಬಿಡದಿ ಬಳಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೃಷ್ಣರಾಜಪೇಟೆ (ಕೆ.ಆರ್. ಪೇಟೆ) ವಿಧಾನಸಭಾ ಕ್ಷೇತ್ರದ ಮಾಜಿ…

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.