Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: ಬಕೆಟ್ ನೀರಿಗೆ ಬಿದ್ದು ಮಗು ಬಲಿ, ಆಘಾತದಿಂದ ತಾಯಿಯೂ ಆತ್ಮಹತ್ಯೆ!

02/04/2026 2:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿತ್ತಾಪುರದಲ್ಲಿ ಇಂದಿನ `RSS’ ಪಥಸಂಚಲನಕ್ಕೆ ಬ್ರೇಕ್ : ತಹಶೀಲ್ದಾರ್ ಮಹತ್ವದ ಆದೇಶ
KARNATAKA

BREAKING : ಚಿತ್ತಾಪುರದಲ್ಲಿ ಇಂದಿನ `RSS’ ಪಥಸಂಚಲನಕ್ಕೆ ಬ್ರೇಕ್ : ತಹಶೀಲ್ದಾರ್ ಮಹತ್ವದ ಆದೇಶ

By kannadanewsnow5719/10/2025 9:20 AM

ಚಿತ್ತಾಪುರ : ಚಿತ್ತಾಪುರ ಕ್ಷೇತ್ರದಲ್ಲಿ ಇಂದು ಆರ್ ಎಸ್ಎಸ್ ಪಥಸಂಚಲನಕ್ಕೆ ಬ್ರೇಕ್ ಹಾಕಲಾಗಿದ್ದು, ಆರ್ ಎಸ್ ಎಸ್ ಪಥಸಂಚಲನಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅನುಮತಿ ನಿರಾಕರಿಸಿದ್ದಾರೆ.

ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸದಂತೆ ಉಲ್ಲೇಖಿತ (1) ರನ್ವಯ ತಾವು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುತಿರುವ ಹಿನ್ನಲೆ ಹಾಗೂ ವಿಜಯದಶಮಿ ಉತ್ಸವದ ಹಿನ್ನಲೆಯಲ್ಲಿ ಚಿತ್ತಾಪೂರ ನಗರದಲ್ಲಿ ದಿನಾಂಕ; 19-10-2025 ರಂದು ಮಧ್ಯಾಹ್ನ 3-00 ಗಂಟೆಗೆ ತಾಲೂಕಿನ ಪಥ ಸಂಚಲನ ಹಾಗೂ ವಿಜಯದಶಮಿ ಕಾರ್ಯಕ್ರಮವನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದ್ದು, ಎಂದು ಮನವಿ ಪತ್ರದ ಮೂಲಕ ಅನುಮತಿ ನೀಡಬೇಕೇಂದು ವಿನಂತಿ ಪತ್ರ ಸಲ್ಲಿಸಿರುತ್ತಿರಿ.

ಪ್ರಯುಕ್ತ ತಮ್ಮ ಮನವಿಯಂತೆ ಉಲ್ಲೇಖಿತ (2) ರನ್ವಯ ಈ ಕಛೇರಿಯ ಪತ್ರದನ್ವಯ ವರದಿ ಸಲ್ಲಿಸಲು ಆರಕ್ಷಕ ಉಪ ನಿರೀಕ್ಷಕರು ಪೋಲಿಸ್ ಠಾಣೆ ಚಿತ್ತಾಪೂರ ರವರಿಗೆ ವರದಿ ಸಲ್ಲಿಸಲು ಪತ್ರ ಬರೆಯಲಾಗಿರುತ್ತದೆ.

ಅದರಂತೆ ಉಲ್ಲೇಖಿತ (3) ರನ್ವಯ ದಿನಾಂಕ; 19-10-2025 ರಂದು ಚಿತ್ತಾಪೂರ ಪಟ್ಟಣದಲ್ಲಿ ನಡೆಯುವ ಆರ್.ಎಸ್.ಎಸ್. ಸಂಘದ ವತಿಯಿಂದ ವಿಜಯ ದಶಮಿ ಉತ್ಸವದ ಪಥ ಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮವು ಗಣ ವೇಷದಾರಿಗಳು ನಗರದ ಪ್ರಮುಖ ಬೀದಿಗಳಾದ ಬಜಾಜ ಕಲ್ಯಾಣ ಮಂಟಪದಿಂದ ಆರಂಭಿಸಿ ಬಸ್ ನಿಲ್ದಾಣ, ಡಾ॥ ಬಿ.ಆರ್. ಅಂಬೇಡ್ಕರ ವೃತ್ತ, ಭುವನೇಶ್ವರಿ ವೃತ್ತ, ಪಾಲಪ್ ಗಲ್ಲಿ, ಹೋಳಿಕಟ್ಟಾ, ಬಸವೇಶ್ವರ ಚೌಕ, ಹಳೆಯ ಕಪಡ ಬಜಾರ ವೃತ್ತ, ಜನತಾ ಚೌಕ, ನಾಗವಿ ಚೌಕ, ಕಿಶೋರ ಬಜಾಜ್ ಚೌಕ ಮನೆ ಎದುರಿನಿಂದ ಸೇವಾಲಾಲ ಚೌಕ. ಪುರಸಭೆ ಕಾರ್ಯಾಲಯದ ಎದುರಿನಿಂದ ಹಳೆ ಗಂಜ ವೃತ್ತ, ಕಾಶಿಗಲ್ಲಿ, ಗಣೇಶ ಮಂದಿರ ಎದುರುಗಡೆಯಿಂದ ಕಾಶಿಗಲ್ಲಿ ಬಸ್ ನಿಲ್ದಾಣದ ಎದುರುಗಡೆಯಿಂದ ಲಾಡ್ಡಿಂಗ್ ಕ್ರಾಸ್ ಮೂಲಕ ಬಜಾಜ್ ಕಲ್ಯಾಣ ಮಂಟಪದವರಗೆ ಪಥ ಸಂಚಲನ ಮಾಡುವುದಾಗಿ ತಮ್ಮ ಉಲ್ಲೇಖಿತ ಪತ್ರದಲ್ಲಿ ನಮೂದಾಗಿದ್ದು ಇರುತ್ತದೆ ಹಾಗೂ ಭೀಮ್ ಆರ್ಮಿ ಸಂಘಟನೆಯವರೂ ಕೂಡ ಇದೇ ಮಾರ್ಗದಲ್ಲಿ ದಿನಾಂಕ: 19-10-2025 ರಂದು ಪಥ ಸಂಚಲನ ಮಾಡುವುದಾಗಿ ಪತ್ರದ ಮೂಲಕ ತಿಳಿಸಿರುತ್ತಾರೆ.

ಮುಂದುವರೆದೂ ಸದರಿ ಸಂಘಟನೆಗಳ ಪಥ ಸಂಚಲನ ಕಾರ್ಯಕ್ರಮದ ಮಾಹಿತಿಯನ್ನು ಸಂಗ್ರಹಿಸಿಕೊಂಡು ಬರಲು ನಮ್ಮ ಠಾಣೆ ಗುಪ್ತ ಮಾಹಿತಿ ಸಂಗ್ರಹಿಸುವ ದತ್ತಾತ್ರೇಯ ಪಿ.ಸಿ 88 ರವರಿಗೆ ಕಳುಹಿಸಿದಾಗ ಸದರಿ ರವರು ಮಾಹಿತಿ ಸಂಗ್ರಹಿಕೊಂಡು ಬಂದು ವರದಿ ಸಲ್ಲಿಸಿದ್ದೇನೆಂದರೆ ದಿನಾಂಕ; 16-10-2025 ರಂದು ಚಿತ್ತಾಪೂರ ಪಟ್ಟಣದಲ್ಲಿ ಆರ್.ಎಸ್.ಎಸ್. ಕಾರ್ಯಕರ್ತನಾದ ದಾನೇಶ ನರೋಣ ರವರು ಕೆಲವು ದಿನಗಳ ಹಿಂದೆ ಈ ಕ್ಷೇತ್ರ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರಾಂತಹ ಶ್ರೀ ಪ್ರಿಯಾಂಕ್ ಖರ್ಗೆ ರವರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೇದರಿಕೆ ಹಾಕಿದ ಪ್ರಯುಕ್ತ ಬೆಂಗಳೂರಿನ ಸದಾಶಿನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲದೇ ಈ ಘಟನೆಯನ್ನು ಖಂಡಿಸಿ ಕರ್ನಾಟಕದ್ಯಂತ ಅಲ್ಲದೇ ಸಚಿವರು ತವರು ಕ್ಷೇತ್ರವಾದ ಚಿತ್ತಾಪೂರದಲ್ಲಿ ಕೂಡ ಬಂದ ಕರೆ ಕೊಟ್ಟು ಪತ್ರಿಭಟನೆ ಮಾಡಿರುತ್ತಾರೆ. ಇಂದು ದಿನಾಂಕ: 18-10-2025 ರಂದು ಭೀಮಾ ಅರ್ಮಿ ರಾಜ್ಯ ಯುವ ಘಟಕ ಕಲಬುರಗಿ ವತಿಯಿಂದ ದಿನಾಂಕ; 19-10-2025 ರಂದು ಚಿತ್ತಾಪೂರ ಪಟ್ಟಣ್ಣದಲ್ಲಿ ಆರ್.ಎಸ್.ಎಸ್ ನವರು ಸಚಿವರ ಹೇಳಿಕೆಯ ವಿರುದ್ದವಾಗಿ ಉದ್ದೇಶಪೂರ್ವಕವಾಗಿ ಪಥ ಸಂಚಲನ ಮಾಡುತ್ತಿದ್ದರಿಂದ ಭೀಮ್ ಆರ್ಮಿ ಸಂಘಟನೆಯ ಹಾಗೂ ಭಾರತೀಯ ದಲಿತ ಪ್ಯಾಂಥರ(ರಿ) ಸಂಘದ ಕಾರ್ಯಕರ್ತರು ಇದೇ ಮಾರ್ಗವಾಗಿ ಪಥ ಸಂಚಲನ ಮಾಡುವುದಾಗಿ ಅನುಮತಿ ನೀಡಬೇಕೆಂದು ಪತ್ರದ ಮೂಲಕ ಕೋರಿಕೊಂಡಿರುತ್ತಾರೆ, ಅಲ್ಲದೇ ಈಗಾಗಲೇ ಭೀಮ್ ಆರ್ಮಿ ರವರು ನಾಳೆ ಪಥಸಂಚಲನ ಮಾಡುವ ಸಲುವಾಗಿ ಪತ್ರಿಕಾಗೋಷ್ಠಿ ಕೂಡಾ ಮಾಡಿದ್ದು, ಭಾರತೀಯ ದಲಿತ ಪ್ಯಾಂಥರ(ರಿ) ಸಂಘದ ಕಾರ್ಯಕರ್ತರು ಕೂಡ ಮಾಡುವುದುಗಾಗಿ ಪತ್ರದ ಮೂಲಕ ಕೋರಿಕೊಂಡಿರುತ್ತಾರೆ.

ದಿನಾಂಕ; 19-10-2025 ರಂದು ಚಿತ್ತಾಪೂರ ಪಟ್ಟಣದಲ್ಲಿ ಆರ್.ಎಸ್.ಎಸ್ ನವರು ಹಾಗೂ ಭೀಮ್ ಅರ್ಮಿ ಸಂಘಟನೆ, ಭಾರತೀಯ ದಲಿತ ಪ್ಯಾಂಥರ (ರಿ) ಸಂಘದ ಕಾರ್ಯಕರ್ತರು ಪಥ ಸಂಚಲನ ಕೈಕೊಂಡರೇ ಎಲ್ಲಾ ಸಂಘಟನೆಗಳು ಒಟ್ಟಿಗೆಯಾಗಿ ಪಥ ಸಂಚಲನ ಮಾಡಿದ್ದಲ್ಲಿ ಸಂಘನೆಗಳ ಮಧ್ಯೆ ಯಾವುದಾರೂ ಗಂದಲ ಗಲಾಟೆಗಳಾಗಿ ಕಾನೂನು ಸುವ್ಯವಸ್ಥೆ ಹಾಳಗುವ ಸಾದ್ಯತೆ ಹೆಚ್ಚಾಗಿದ್ದರಿಂದ ಕಾನೂನು ಸುವ್ಯವಸ್ಥೆಗೆ ಅಡ್ಡ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಅಂತಾ ಸಾರ್ವಜನಿಕರು ಹಾಗೂ ಪೋಲಿಸ್ ಬಾತ್ಮಿದಾರರಿಂದ ಮಾಹಿತಿ ಸಂಗ್ರಹಿಸಿಕೊಂಡು ಬಂದು ವರದಿ ಸಲ್ಲಿಸಿರುತ್ತಾರೆ.

ಆದ್ದರಿಂದ ದಿನಾಂಕ; 19-10-2025 ರಂದು ಚಿತ್ತಾಪೂರ ಪಟ್ಟಣದಲ್ಲಿ ಆರ್.ಎಸ್.ಎಸ್. ಹಾಗೂ ಭೀಮ್ ಆರ್ಮಿ ಸಂಘಟನೆ. ಭಾರತೀಯ ದಲಿತ ಪ್ಯಾಂಥರ(ರಿ) ಸಂಘದ ಕಾರ್ಯಕರ್ತರು ಪಥ ಸಂಚಲನ ಕಾರ್ಯಕ್ರಮ ಕೈಗೊಂಡರೇ ಒಬ್ಬರಿಗೊಬ್ಬರ ಮಧ್ಯೆ ಗದ್ದಲ ಗಲಟೆ ಆಗುವ ಸಾಧ್ಯತೆಗಳಾಗಿ ಕಾನೂನು ಸುವ್ಯವಸ್ಥೆಯ ಮೇಲೆ ಅಡ್ಡಪರಿಣಾಮ ಬೀರುವ ಸಂಭವ ಇರುವುದರಿಂದ ಪರವಾನಿಗೆ ನೀಡುವುದು ಸೂಕ್ತವಲ್ಲ ಅಂತಾ ಚಿತ್ತಾಪೂರ ಪೋಲಿಸ್ ಠಾಣೆ ರವರು ವರದಿ ಸಲ್ಲಿಸಿರುತ್ತಾರೆ.

ಪ್ರಯುಕ್ತ ಆರ್.ಎಸ್.ಎಸ್ ಪಥ ಸಂಚಲನದಿಂದಾಗಿ ಚಿತ್ತಾಪೂರ ಪಟ್ಟಣದಲ್ಲಿ ಶಾಂತಿ ಮತ್ತು ಕಾನೂನು ಸುವ್ಯಸ್ಥಗೆ ಭಂಗ ಉಂಟಾಗಬಹುದು ಹಾಗೂ ಅಹಿತಕರ ಘಟನೆ ನಡೆಯದಂತೆ ತಡೆಯಲು ದಿನಾಂಕ; 19-10-2025 ರಂದು ನಡೆಯುವ ಆರ್.ಎಸ್.ಎಸ್ ಪಥ ಸಂಚಲನಕ್ಕೆ ಅನುಮತಿ ನೀಡಲು ನಿರಾಕರಿಸಿ, ಹಾಗೂ ಮನವಿ ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.

BREAKING: Break in today's `RSS' procession in Chittapur: Tahsildar issues important order
Share. Facebook Twitter LinkedIn WhatsApp Email

Related Posts

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM1 Min Read

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM1 Min Read

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: ಬಕೆಟ್ ನೀರಿಗೆ ಬಿದ್ದು ಮಗು ಬಲಿ, ಆಘಾತದಿಂದ ತಾಯಿಯೂ ಆತ್ಮಹತ್ಯೆ!

02/04/2026 2:40 PM2 Mins Read
Recent News

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: ಬಕೆಟ್ ನೀರಿಗೆ ಬಿದ್ದು ಮಗು ಬಲಿ, ಆಘಾತದಿಂದ ತಾಯಿಯೂ ಆತ್ಮಹತ್ಯೆ!

02/04/2026 2:40 PM

SSLCಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

02/04/2026 2:35 PM
State News
KARNATAKA

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

By kannadanewsnow0902/04/2026 2:54 PM KARNATAKA 1 Min Read

ಬೆಂಗಳೂರು: ರಾಜಧಾನಿಯ ಟೆಕ್ಕಿಯೊಬ್ಬರು ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯನ್ನು ನಂಬಿ ಬರೋಬ್ಬರಿ 18.20 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೆ…

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: ಬಕೆಟ್ ನೀರಿಗೆ ಬಿದ್ದು ಮಗು ಬಲಿ, ಆಘಾತದಿಂದ ತಾಯಿಯೂ ಆತ್ಮಹತ್ಯೆ!

02/04/2026 2:40 PM

SSLCಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

02/04/2026 2:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.