Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ನಿಯಮಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರ ಚಿಂತನೆ

17/01/2026 7:30 AM

ನೀವು ‘ಆಯುಷ್ಮಾನ್ ಕಾರ್ಡ್’ಗೆ ಅರ್ಹರೇ.? ಮನೆಯಲ್ಲೇ ಕುಳಿತು ಈ ರೀತಿ ಚೆಕ್ ಮಾಡಿ!

17/01/2026 7:27 AM

ಟ್ರಂಪ್ ಎಚ್ಚರಿಕೆಗೆ ಮಣಿದ ಇರಾನ್? 800 ಮರಣದಂಡನೆಗಳಿಗೆ ದಿಢೀರ್ ಬ್ರೇಕ್!

17/01/2026 7:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಕ್ಕಳ ಮೇಲೆ ದೌರ್ಜನ್ಯ ತಡೆಯಲು, ಕಠಿಣಬದ್ಧ ಶಾಸನ ಜಾರಿಗೆ ಚಿಂತನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
KARNATAKA

BREAKING : ಮಕ್ಕಳ ಮೇಲೆ ದೌರ್ಜನ್ಯ ತಡೆಯಲು, ಕಠಿಣಬದ್ಧ ಶಾಸನ ಜಾರಿಗೆ ಚಿಂತನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

By kannadanewsnow0521/10/2025 11:26 AM

ಬೆಳಗಾವಿ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಮುಖ್ಯ ಶಿಕ್ಷಕ ನೊಬ್ಬ ವಿದ್ಯಾರ್ಥಿಯ ಮೇಲೆ ಮನಸ್ಸು ಇಚ್ಛೆ ಹಲ್ಲೆ ಮಾಡಿದ್ದು, ಪೋಷಕರಿಗೆ ವಿದ್ಯಾರ್ಥಿ ಕರೆ ಮಾಡಿದ್ದಾನೆ ಎಂಬ ಒಂದೇ ಒಂದು ಕಾರಣಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಿನ ದಿನಗಳಲ್ಲಿ ಹೊಸ ಶಾಸನ ಜಾರಿಗೆ ತರಲಾಗುತ್ತದೆ ಎಂದು ತಿಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಾಧ್ಯಮಗಳ ಮೂಲಕ ನನಗೆ ಈತರ ಸುದ್ದಿ ತಿಳಿಯಿತು. ಯಾರ ಮೇಲೆ ದೌರ್ಜನ್ಯ ಆದರೂ ಕೂಡ ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ಮಕ್ಕಳ ಮೇಲೆ ಈ ರೀತಿ ದೌರ್ಜನ್ಯ ಆಗಿರುವಂತದ್ದನ್ನು ನೋಡಿ ನನಗೆ ತುಂಬಾ ಸಂಕಟವಾಗಿದೆ. ಯಾರು ಇದನ್ನು ಮಾಡಿದ್ದಾರೆ ಅಂತವರು ವಿರುದ್ಧ ಕಠಿಣ ಶಿಕ್ಷೆ ಹಾಗೂ ಅವರನ್ನು ಬಿಡುವುದಿಲ್ಲ ಮಕ್ಕಳ ಆಯೋಗದಿಂದ ಕೂಡ ನಾವು ಎಫ್ಐಆರ್ ಮಾಡುತ್ತೇವೆ ಎಂದರು.

ಈ ರೀತಿ ರಾಕ್ಷಸ ಪ್ರವರ್ತಿಯನ್ನ ಬೇರು ಮಟ್ಟದಿಂದ ತೆಗೆದು ಹಾಕಲಿಕ್ಕೆ ಏನೇನು ಮಾಡಬೇಕು ಅದನ್ನು ಖಂಡಿತವಾಗಿ ಮಾಡುತ್ತೇನೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮಕ್ಕಳ ಇಲಾಖೆ ಪ್ರತಿನಿಧಿಸುವಂತಹ ನಾನು ಈ ಒಂದು ಘಟನೆಯನ್ನ ಖಂಡಿಸುತ್ತೇನೆ. ಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ತಕ್ಕ ಶಾಸ್ತಿ ಕೂಡ ಮಾಡುತ್ತೇನೆ. ಈ ರೀತಿ ಕಠಿಣ ಶಿಕ್ಷೆ ನೀಡಿದರೆ, ಮುಂದೆ ಯಾವುದೇ ವ್ಯಕ್ತಿ ಈ ರೀತಿ ಮಾಡಲು ಹಿಂದೆ ಮುಂದೆ ಯೋಚನೆ ಮಾಡಬೇಕು.

ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಕಠಿಣಬದ್ಧ ಶಾಸನವನ್ನು ತರಲಿಕ್ಕೆ ಎಲ್ಲ ರೀತಿಯಿಂದ ತಯಾರಿ ಮಾಡಿಕೊಳ್ಳುತ್ತೇನೆ. ಸಂಬಂಧಪಟ್ಟಂತ ಅಧಿಕಾರಿಗಳೊಂದಿಗೆ ಮಾತನಾಡಿ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೇನೆ. ಶಿಕ್ಷಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೆ ಸೂಚಿಸುತ್ತೇನೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

50 ವರ್ಷ ಮೇಲ್ಪಟ್ಟ ಪುರುಷರೇ ಗಮನಿಸಿ : ಈ 5 ಜೀವಸತ್ವಗಳು ಅಮೃತವಿದ್ದಂತೆ, ಪ್ರತಿದಿನ ತಪ್ಪದೇ ಸೇವಿಸಿ.!

17/01/2026 7:15 AM2 Mins Read

ಉದ್ಯೋಗಿಗಳೇ ಗಮನಿಸಿ : ನೀವು ಯಾವ ಉದ್ದೇಶಗಳಿಗಾಗಿ `PF’ ಹಣ ಹಿಂಪಡೆಯಬಹುದು? ಇಲ್ಲಿದೆ ಮಾಹಿತಿ

17/01/2026 7:11 AM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಉಚಿತವಾಗಿ `ಆಂಜಿಯೋಗ್ರಾಮ್ ಚಿಕಿತ್ಸೆ’ ನೀಡಲು ಸರ್ಕಾರ ಆದೇಶ.!

17/01/2026 7:04 AM2 Mins Read
Recent News

ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ನಿಯಮಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರ ಚಿಂತನೆ

17/01/2026 7:30 AM

ನೀವು ‘ಆಯುಷ್ಮಾನ್ ಕಾರ್ಡ್’ಗೆ ಅರ್ಹರೇ.? ಮನೆಯಲ್ಲೇ ಕುಳಿತು ಈ ರೀತಿ ಚೆಕ್ ಮಾಡಿ!

17/01/2026 7:27 AM

ಟ್ರಂಪ್ ಎಚ್ಚರಿಕೆಗೆ ಮಣಿದ ಇರಾನ್? 800 ಮರಣದಂಡನೆಗಳಿಗೆ ದಿಢೀರ್ ಬ್ರೇಕ್!

17/01/2026 7:26 AM

ಟ್ರಂಪ್‌ಗೆ ‘ಪದಕ’ ಸಿಕ್ಕರೂ ‘ನೋಬೆಲ್ ವಿಜೇತ’ ಪಟ್ಟ ಸಿಗಲ್ಲ! ನೋಬೆಲ್ ಸಮಿತಿ ನೀಡಿದ ಸ್ಪಷ್ಟನೆ ಏನು?

17/01/2026 7:21 AM
State News
KARNATAKA

50 ವರ್ಷ ಮೇಲ್ಪಟ್ಟ ಪುರುಷರೇ ಗಮನಿಸಿ : ಈ 5 ಜೀವಸತ್ವಗಳು ಅಮೃತವಿದ್ದಂತೆ, ಪ್ರತಿದಿನ ತಪ್ಪದೇ ಸೇವಿಸಿ.!

By kannadanewsnow5717/01/2026 7:15 AM KARNATAKA 2 Mins Read

ವಯಸ್ಸಾದಂತೆ ದೇಹದ ಪೌಷ್ಟಿಕಾಂಶದ ಅಗತ್ಯಗಳು ಬದಲಾಗುತ್ತವೆ. ವಿಶೇಷವಾಗಿ ಪುರುಷರಿಗೆ 50 ವರ್ಷ ವಯಸ್ಸು ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸುವುದು…

ಉದ್ಯೋಗಿಗಳೇ ಗಮನಿಸಿ : ನೀವು ಯಾವ ಉದ್ದೇಶಗಳಿಗಾಗಿ `PF’ ಹಣ ಹಿಂಪಡೆಯಬಹುದು? ಇಲ್ಲಿದೆ ಮಾಹಿತಿ

17/01/2026 7:11 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಉಚಿತವಾಗಿ `ಆಂಜಿಯೋಗ್ರಾಮ್ ಚಿಕಿತ್ಸೆ’ ನೀಡಲು ಸರ್ಕಾರ ಆದೇಶ.!

17/01/2026 7:04 AM

5 ಲಕ್ಷದವರೆಗೆ ಚಿಕಿತ್ಸೆ : `ಯಶಸ್ವಿನಿ ವಿಮೆ ಯೋಜನೆ’ ನವೀಕರಣ, ಹೊಸ ಸದಸ್ಯತ್ವ ನೋಂದಣಿಗೆ ಅರ್ಜಿ ಆಹ್ವಾನ

17/01/2026 6:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.