Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

13/01/2026 9:45 AM

SHOCKING : ಮಾತ್ರೆ ಸೇವಿಸಿ ಲವರ್ ಜೊತೆಗೆ `ಸೆಕ್ಸ್’ ನಡೆಸುವಾಗಲೇ ಯುವಕ ದುರಂತ ಸಾವು.!

13/01/2026 9:36 AM

ALERT : `ಆನ್‌ ಲೈನ್’ ನೋಡಿ ಚಿಕಿತ್ಸೆ ಪಡೆಯುವವರೇ ಎಚ್ಚರ : ದೇಹದೊಳಗೆ ಜೀವಂತ `ಜಿಗಣಿ ಹುಳ’ ಸೇರಿಸಿಕೊಂಡ ಯುವಕ.!

13/01/2026 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರೇ ಗಮನಿಸಿ : ಭತ್ತದ ಬೆಳೆಗೆ ರೋಗಭಾದೆ ತಡೆಯಲು ಇಲ್ಲಿದೆ ಉಪಯುಕ್ತ ಮಾಹಿತಿ.!
KARNATAKA

ರೈತರೇ ಗಮನಿಸಿ : ಭತ್ತದ ಬೆಳೆಗೆ ರೋಗಭಾದೆ ತಡೆಯಲು ಇಲ್ಲಿದೆ ಉಪಯುಕ್ತ ಮಾಹಿತಿ.!

By kannadanewsnow5721/10/2025 4:05 PM

ಇತ್ತೀಚಿನ ದಿನಗಳಲ್ಲಿ ಬೀಳುತ್ತಿರುವ ತುಂತುರು ಮಳೆ ಹಾಗೂ ತಾಪಮಾನದಿಂದ ವಾತಾವರಣದಲ್ಲಿ ಹೆಚ್ಚಿನ ಆರ್ದ್ರತೆ ಉಂಟಾಗಿ ಅಲ್ಲಲ್ಲಿ ಭತ್ತದ ಬೆಳೆಗೆ ಕೀಟ ಮತ್ತು ರೋಗ ಭಾದೆಗಳನ್ನ ಕಂಡುಬರುತ್ತಿದ್ದು, ಸರಿಯಾಗಿ ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಕ್ರಮದ ಮಾಹಿತಿಯನ್ನು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೆಶಕರು ರೈತರಿಗೆ ನೀಡಿದ್ದಾರೆ. 

ಎಲೆ ಸುರುಳಿ ಹುಳು /ಕೊಳವೆ ಹುಳು: – ಈ ಹುಳುಗಳು ಮಡಚಿ ಕೊಳವೆ ಕೋಶದಲ್ಲಿ ಎಲೆಯನ್ನು ತಿನ್ನುತ್ತವೆ. ಸಾರಜನಕದ ಉಪಯೋಗವನ್ನು ಕಡಿಮೆಗೊಳಿಸಿ ಹಾಗೂ ಬದುಗಳನ್ನು ಸ್ವಚ್ಛಗೊಳಿಸುವುದು. ಕ್ವಿನಾಲ್ ಫಾಸ್ 2 ಮಿಲೀ ಅಥವಾ ಇಂಡಾಕ್ಸಿ ಕಾರ್ಬ್ 14.5 ಎಸ್ಸಿ 0.5 ಮಿಲಿ ಪ್ರತಿ ಲೀ ನೀರಿಗೆ ಬೆರೆಸಿ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು.

ಕಾಂಡಕೊರೆಯುವ ಹುಳು:- ಸುಳಿ ಒಣಗುವುದು ಮತ್ತು ಬಿಳಿ ತೆನೆಯಾಗಿ ಕಾಳು ಜೊಳ್ಳಾಗುವುದರಲ್ಲಿ ಈ ಹುಳುಗಳು ಕಂಡು ಬರಲಿದ್ದು, ಕ್ಲೋರೋಪೈರಿಪಾಸ್ 2 ಮಿಲಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು.

ಕಂದುಜಿಗಿ ಹುಳು:- ಈ ಹುಳುಗಳು ಭತ್ತದ ಕಾಂಡದ ಬುಡದಲ್ಲಿ ಗುಂಪಾಗಿ ರಸಹೀರುವುದರಿಂದ ಅಲ್ಲಲ್ಲಿ ಸಸಿಗಳು ಮೊದಲು ಹಳದಿ ಬಣ್ಣಕ್ಕೆ ತಿರುಗಿ, ನಂತರ ಒಣಗಿ ಹೋಗಿ ವೃತ್ತಾಕಾರದಲ್ಲಿ ಬೆಳೆ ಸುಟ್ಟಂತೆ ಕಾಣಲಿದೆ. ಸಾರಜನಕದ ಉಪಯೋಗವನ್ನು ಕಡಿಮೆಗೊಳಿಸಿ ಗದ್ದೆಯಲ್ಲಿ ನೀರನ್ನು ಬಸಿದು ಪ್ರತಿ 10 ಅಡಿಗೆ ಪೂರ್ವ ಪಶ್ಚಿಮಾಭಿಮುಖವಾಗಿ ಗಾಳಿ ಆಡುವಂತೆ ಪಾತಿ ಮಾಡುವುದು ಹಾಗೂ ಕ್ಲೋರೋಪೈರಿಪಾಸ್/ಪೋಸಲನ್ 2 ಮಿಲಿ ಅಥವಾ ಇಮಿಡಾ ಕ್ಲೋಪ್ರಿಡ್ 0.5 ಮಿಲಿ ಪ್ರತಿ ಲೀಟರ್ಗೆ ಬೆರೆಸಿ ಬುಡಕ್ಕೆ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು.

ಬೆಂಕಿರೋಗ:- ಈ ರೋಗದಲ್ಲಿ ಎಲೆ ಮತ್ತು ಕಾಂಡದ ಮೇಲೆ ಕದಿರಿನ ಆಕಾರದ ಚುಕ್ಕೆ ಕಂಡು ಬರುತ್ತದೆ. ಈ ಚುಕ್ಕೆಗಳ ಅಂಚು ಕಂದು ಹಾಗೂ ಮಧ್ಯ ಭಾಗವು ಬೂದಿಬಣ್ಣದಿಂದ ಕೂಡಿರಲಿದ್ದು, ಕೊನೆಗೆ ಬೆಳೆ ಬೆಂಕಿಯಿಂದ ಸುಟ್ಟಂತೆ ಕಾಣುತ್ತದೆ.

ಟ್ರೈಸೈಕ್ಲೋಕೋಲ್ 0.6 ಗ್ರಾಂ, ಕಿಟಾಜಿನ್ 1 ಮಿಲೀ ಅಥವಾ ಕಾರ್ಬನ್ ಡೈಜಿಮ್ 1 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಬೆಳೆಗೆ ಸಿಂಪಡಿಸುವ ಮೂಲಕ ರೋಗವನ್ನು ಹತೋಟಿಗೆ ತರಬಹುದು.

ಎಲೆ ಕವಚದ ಮಚ್ಚೆ ರೋಗ:- ಈ ರೋಗದಲ್ಲಿ ಎಲೆ ಹೊದಿಕೆ ಮೇಲೆ ಅಂಡಾಕಾರದ ಚುಕ್ಕೆಗಳು ಕಂಡಬAದು ಬೂದಿ ಮಿಶ್ರಿತ ಬಿಳಿ ಬಣ್ಣದಿಂದ ಕೂಡಿರುತ್ತದೆ ಹಾಗೂ ಕಂದು ಬಣ್ಣದ ಗುಂಗುರದಿಂದ ಅವೃತವಾಗಿರುತ್ತದೆ. ಶಿಲೀಂಧ್ರವು ನೀರಿನ ಮೇಲ್ಭಾಗದ ಗಿಡದ ಎಲ್ಲಾ ಭಾಗಗಳಿಗೆ ಹಾನಿಯುಂಟು ಮಾಡುತ್ತದೆ. ಸಾರಜನಕದ ಉಪಯೋಗವನ್ನು ಕಡಿಮೆಗೊಳಿಸಿ, ಕಾರ್ಬನ್ ಡೈಜಿಮ್ 50 ಡಬ್ಲ್ಯೂ.ಪಿ 1 ಗ್ರಾಂ, ಮ್ಯಾಂಕೋಜಿಬ್ 75 ಡಬ್ಲ್ಯೂ.ಪಿ 2 ಗ್ರಾಂ ಅಥವಾ ಹೆಕ್ಸಾಕೋನಾಜೋಲ್ ಶೇ.5 ಎಸ್ಸಿ 2 ಮಿಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವ ಮೂಲಕ ರೋಗವನ್ನು ಹತೋಟಿಗೆ ತರಬಹುದು.

ದುಂಡಾಣು ಎಲೆ ಅಂಗಮಾರಿ ರೋಗ:- ಈ ರೋಗದಲ್ಲಿ ಎಲೆಗಳ ನರಗಳ ಮಧ್ಯದಲ್ಲಿ ಹಳದಿ ಅಥವಾ ಕಿತ್ತಳೆ ಬಣ್ಣದ ಉದ್ದನೆಯ ಮಚ್ಚೆಗಳು ಕಾಣುತ್ತವೆ. ಸ್ಟ್ರೇಪ್ಟೋಸೈಕ್ಲಿನ್ 0.6 ಗ್ರಾಂ ಪ್ರತಿ 16 ಲೀ ನೀರಿಗೆ ಜೊತೆಗೆ ತಾಮ್ರದ ಆಕ್ಸಿಕ್ಲೋರೈಡ್ 1 ಗ್ರಾಂ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪಡಿಸುವ ಮೂಲಕ ರೋಗವನ್ನು ಹತೋಟಿ ತರಬಹುದು.

ಹೆಚ್ಚಿನ ಮಾಹಿತಿಗಾಗಿ ರೈತರ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Farmers take note: Here is useful information to prevent diseases in the rice crop!
Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

13/01/2026 9:45 AM2 Mins Read

ಉದ್ಯೋಗಿಗಳಿಗೆ ಗುಡ್ ನ್ಯೂಸ್ : `ಸಂಬಳ ಖಾತೆ’ಯಿಂದ ನಿಮಗೆ ಸಿಗಲಿವೆ ಈ 5 ಆರ್ಥಿಕ ಪ್ರಯೋಜನಗಳು.!

13/01/2026 9:04 AM2 Mins Read

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ : `ಪೋಕ್ಸೋ ಕಾಯಿದೆ’ಯಡಿ ವಿಧಿಸಲಾಗುವ ಅಪರಾಧ, ದಂಡನೆಗಳ ಕುರಿತು ಇಲ್ಲಿದೆ ಮಾಹಿತಿ

13/01/2026 8:58 AM2 Mins Read
Recent News

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

13/01/2026 9:45 AM

SHOCKING : ಮಾತ್ರೆ ಸೇವಿಸಿ ಲವರ್ ಜೊತೆಗೆ `ಸೆಕ್ಸ್’ ನಡೆಸುವಾಗಲೇ ಯುವಕ ದುರಂತ ಸಾವು.!

13/01/2026 9:36 AM

ALERT : `ಆನ್‌ ಲೈನ್’ ನೋಡಿ ಚಿಕಿತ್ಸೆ ಪಡೆಯುವವರೇ ಎಚ್ಚರ : ದೇಹದೊಳಗೆ ಜೀವಂತ `ಜಿಗಣಿ ಹುಳ’ ಸೇರಿಸಿಕೊಂಡ ಯುವಕ.!

13/01/2026 9:18 AM

ಲೋಹ್ರಿ, ಮಕರ ಸಂಕ್ರಾಂತಿ, ಪೊಂಗಲ್, ಮಾಘ ಬಿಹು ಶುಭಾಶಯಗಳನ್ನು ಕೋರಿದ ರಾಷ್ಟ್ರಪತಿ ಮುರ್ಮು

13/01/2026 9:14 AM
State News
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

By kannadanewsnow5713/01/2026 9:45 AM KARNATAKA 2 Mins Read

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ…

ಉದ್ಯೋಗಿಗಳಿಗೆ ಗುಡ್ ನ್ಯೂಸ್ : `ಸಂಬಳ ಖಾತೆ’ಯಿಂದ ನಿಮಗೆ ಸಿಗಲಿವೆ ಈ 5 ಆರ್ಥಿಕ ಪ್ರಯೋಜನಗಳು.!

13/01/2026 9:04 AM

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ : `ಪೋಕ್ಸೋ ಕಾಯಿದೆ’ಯಡಿ ವಿಧಿಸಲಾಗುವ ಅಪರಾಧ, ದಂಡನೆಗಳ ಕುರಿತು ಇಲ್ಲಿದೆ ಮಾಹಿತಿ

13/01/2026 8:58 AM

BIG NEWS : ಕರ್ನಾಟಕದಲ್ಲಿ `ಸಾಮಾಜಿಕ ಬಹಿಷ್ಕಾರ’ ಹಾಕಿದರೆ 1 ಲಕ್ಷ ರೂ.ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್ : ಸರ್ಕಾರದಿಂದ ಮಹತ್ವದ ಆದೇಶ

13/01/2026 8:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.