Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

22/10/2025 2:48 PM

BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು

22/10/2025 2:48 PM

ಬಾಗಲಕೋಟೆಯಲ್ಲಿ ಘೋರ ದುರಂತ : ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

22/10/2025 2:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಾಗಲಕೋಟೆಯಲ್ಲಿ ಘೋರ ದುರಂತ : ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!
KARNATAKA

ಬಾಗಲಕೋಟೆಯಲ್ಲಿ ಘೋರ ದುರಂತ : ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

By kannadanewsnow0522/10/2025 2:43 PM

ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ಒಬ್ಬಳು ತನ್ನ 3 ವರ್ಷದ ಮಗನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಚನ್ನಮ್ಮದೇವಿ ದೇವಸ್ಥಾನದ ಬಳಿ ಈ ಒಂದು ಘಟನೆ ಸಂಭವಿಸಿದೆ.

ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಪುತ್ರ ಅಬ್ದುಲ್ (3) ಜೊತೆಗೆ ತಾಯಿ ಫಾತಿಮಾ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತಿ ಕಟ್ಟಿಯ ಫಾತಿಮಾ ವಾಲಿಕರ್ ಮತ್ತು ಅಬ್ದುಲ್ ರಹಮಾನ್ ಮೃತರು ಎಂದು ತಿಳಿದುಬಂದಿದ್ದು, ಪತಿ ಮಸ್ತಾನ್ ಸಾಬ್ ಕಿರುಕುಳದಿಂದ ಬೆಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. 8 ವರ್ಷದ ಹಿಂದೆ ಆತ ಮೊದಲನೇ ಮದುವೆಯಾಗಿದ್ದು, ನಂತರ ಫಾತೀಮಾಳನ್ನು ಮಸ್ತಾನ್ ಸಾಬ್ ಪ್ರೀತಿಸಿ ಮದುವೆಯಾಗಿದ್ದಾನೆ.

ಐದು ತಿಂಗಳ ಗರ್ಭಿಣಿಯಾಗಿದ್ದ ಫಾತಿಮಾಳನ್ನು ಮದುವೆಯಾಗಿದ್ದ. ಗ್ರಾಮಸ್ಥರ ಸಮ್ಮುಖದಲ್ಲಿ ಮಸ್ತಾನ್ ಫಾತಿಮಾಳನ್ನು ಮದುವೆಯಾಗಿದ್ದಾನೆ ಇತ್ತೀಚಿಗೆ ಫಾತಿಮಾಳಿಗೆ ಹೆಚ್ಚು ಕಿರುಕುಳ ನೀಡುತ್ತಿದ್ದ, ಮಗಳು ಫಾತಿಮಾ ಸಾವಿಗೆ ಪತಿ ಕಿರುಕುಳವೇ ಕಾರಣ ಎಂದು ದೂರು ನೀಡಿದ್ದಾರೆ. ಕೆರೂರು ಪೊಲೀಸ್ ಠಾಣೆಗೆ ಫಾತಿಮಾ ಪೋಷಕರು ದೂರು ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

22/10/2025 2:48 PM1 Min Read

BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು

22/10/2025 2:48 PM1 Min Read

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯ: ಪಾರದರ್ಶಕ ಆಡಳಿತದತ್ತ ಸರ್ಕಾರ ಮಹತ್ವದ ಹೆಜ್ಜೆ

22/10/2025 2:37 PM2 Mins Read
Recent News

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

22/10/2025 2:48 PM

BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು

22/10/2025 2:48 PM

ಬಾಗಲಕೋಟೆಯಲ್ಲಿ ಘೋರ ದುರಂತ : ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

22/10/2025 2:43 PM

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯ: ಪಾರದರ್ಶಕ ಆಡಳಿತದತ್ತ ಸರ್ಕಾರ ಮಹತ್ವದ ಹೆಜ್ಜೆ

22/10/2025 2:37 PM
State News
KARNATAKA

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

By kannadanewsnow0522/10/2025 2:48 PM KARNATAKA 1 Min Read

ಕಲಬುರ್ಗಿ : ಕಲಬುರ್ಗಿಯಲ್ಲಿ ಎಲ್‍ಪಿಜಿ ಸಿಲಿಂಡರ್ ಸ್ಫೋಟದಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಚಿಂಚೋಳಿ ತಾಲೂಕಿನ ಮೋತಕಪಲ್ಲಿ…

BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು

22/10/2025 2:48 PM

ಬಾಗಲಕೋಟೆಯಲ್ಲಿ ಘೋರ ದುರಂತ : ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

22/10/2025 2:43 PM

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯ: ಪಾರದರ್ಶಕ ಆಡಳಿತದತ್ತ ಸರ್ಕಾರ ಮಹತ್ವದ ಹೆಜ್ಜೆ

22/10/2025 2:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.