Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದ ಕಾವೇರಿ ಸೇರಿದಂತೆ 12 ನದಿಗಳು ಕುಡಿಯಲು ಯೋಗ್ಯವಲ್ಲ : ‘KSPCB’ ವರದಿಯಲ್ಲಿ ಆಘಾತಕಾರಿ ಅಂಶ ಬಹಿರಂಗ

22/10/2025 6:36 PM

ರಮೇಶ್ ಜಾರಕಿಹೊಳಿಗೆ ಮಾನ ಮರ್ಯಾದೆ ಇದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು : ಶಾಸಕ ಲಕ್ಷ್ಮಣ ಸವದಿ

22/10/2025 6:10 PM

BREAKING: ಉಗಾಂಡದಲ್ಲಿ ಭೀಕರ ಬಸ್ ಅಪಘಾತ: ಕನಿಷ್ಠ 63 ಜನರು ಸಾವು | Uganda Bus Tragedy

22/10/2025 6:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಮೇಶ್ ಜಾರಕಿಹೊಳಿಗೆ ಮಾನ ಮರ್ಯಾದೆ ಇದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು : ಶಾಸಕ ಲಕ್ಷ್ಮಣ ಸವದಿ
KARNATAKA

ರಮೇಶ್ ಜಾರಕಿಹೊಳಿಗೆ ಮಾನ ಮರ್ಯಾದೆ ಇದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು : ಶಾಸಕ ಲಕ್ಷ್ಮಣ ಸವದಿ

By kannadanewsnow0522/10/2025 6:10 PM

ಬೆಳಗಾವಿ : ಅಥಣಿ ತಾಲೂಕಿನ ಜನರು ರಮೇಶ್​ ಜಾರಕಿಹೊಳಿ ಅವರನ್ನು ಬಹುದಿನಗಳಿಂದ ತಿರಸ್ಕಾರ ಮಾಡಿದ್ದಾರೆ. ಅವರಿಗೆ ಅದರ ಅರಿವು ಇನ್ನೂ ಆಗಿಲ್ಲ. ಅವರಿಗೆ ಮಾನ, ಮರ್ಯಾದೆ ಎನ್ನುವುದು ಗೊತ್ತಿದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು. ಎಂದು ಶಾಸಕ ಲಕ್ಷ್ಮಣ ಸವದಿ ಆಕ್ರೋಶ ಹೊರಹಾಕಿದರು.

ತಮ್ಮ ಕುರಿತು ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನಲ್ಲೂ ಸಾಕಷ್ಟು ಶಬ್ಧಕೋಶಗಳಿವೆ, ನಿಮ್ಮ ರೀತಿ ನಾನೂ ಮಾತನಾಡಿದರೆ ಜನರು ನನಗೂ ಸಹ ಮೆಂಟಲ್ ಎಂದು ಕರೆಯುತ್ತಾರೆ. ಹಾಗೆ ಆಗಬಾರದು ಎಂದು ಸೂಕ್ಷ್ಮತೆಯಿಂದಲೇ ಕೆಲವು ಉತ್ತರ ನೀಡುತ್ತಿದ್ದೇನೆ. ನಿಮಗೆ ಮಾನ, ಮರ್ಯಾದೆ ಎನ್ನುವುದು ಗೊತ್ತಿದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು ಎಂದು ಕಿಡಿ ಕಾರಿದ್ದಾರೆ.

ಜಾಣರು, ಬುದ್ಧಿಜೀವಿಗಳು ಇರುವವರಿಗೆ ಈ ಎಲ್ಲ ಸೂಕ್ಷ್ಮತೆಗಳು ಅರ್ಥವಾಗುತ್ತವೆ. ಆ ಸೂಕ್ಷ್ಮತೆ ಇಲ್ಲದ ಜನರಿಗೆ ಇವುಗಳ ಅರಿವು ಇರುವುದಿಲ್ಲ. ದಡ್ಡ ಅವನಿಗೆ ತನ್ನ ಹಾಗೂ ಇನ್ನೊಬ್ಬರ ಗೌರವದ ಅರ್ಥವೇ ಗೊತ್ತಿಲ್ಲ. ಮನುಷ್ಯನಿಗೆ ಜೀವನದಲ್ಲಿ ಸಂಸ್ಕಾರ ಗೊತ್ತಿರಬೇಕು. ಅದು ಇಲ್ಲವಾದಾಗ ಈ ರೀತಿಯ ಮಾತುಗಳು ಬರುತ್ತವೆ ಎಂದು ಜಾರಕಿಹೊಳಿ ವಿರುದ್ಧ ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದ ಕಾವೇರಿ ಸೇರಿದಂತೆ 12 ನದಿಗಳು ಕುಡಿಯಲು ಯೋಗ್ಯವಲ್ಲ : ‘KSPCB’ ವರದಿಯಲ್ಲಿ ಆಘಾತಕಾರಿ ಅಂಶ ಬಹಿರಂಗ

22/10/2025 6:36 PM1 Min Read

ರಾಜ್ಯದ ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್: ಸರಳ ವಿವಾಹಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

22/10/2025 6:01 PM1 Min Read

ರಾಜ್ಯದ ಅಲ್ಪ ಸಂಖ್ಯಾತ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

22/10/2025 5:58 PM1 Min Read
Recent News

SHOCKING : ರಾಜ್ಯದ ಕಾವೇರಿ ಸೇರಿದಂತೆ 12 ನದಿಗಳು ಕುಡಿಯಲು ಯೋಗ್ಯವಲ್ಲ : ‘KSPCB’ ವರದಿಯಲ್ಲಿ ಆಘಾತಕಾರಿ ಅಂಶ ಬಹಿರಂಗ

22/10/2025 6:36 PM

ರಮೇಶ್ ಜಾರಕಿಹೊಳಿಗೆ ಮಾನ ಮರ್ಯಾದೆ ಇದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು : ಶಾಸಕ ಲಕ್ಷ್ಮಣ ಸವದಿ

22/10/2025 6:10 PM

BREAKING: ಉಗಾಂಡದಲ್ಲಿ ಭೀಕರ ಬಸ್ ಅಪಘಾತ: ಕನಿಷ್ಠ 63 ಜನರು ಸಾವು | Uganda Bus Tragedy

22/10/2025 6:10 PM

ರಾಜ್ಯದ ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್: ಸರಳ ವಿವಾಹಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

22/10/2025 6:01 PM
State News
KARNATAKA

SHOCKING : ರಾಜ್ಯದ ಕಾವೇರಿ ಸೇರಿದಂತೆ 12 ನದಿಗಳು ಕುಡಿಯಲು ಯೋಗ್ಯವಲ್ಲ : ‘KSPCB’ ವರದಿಯಲ್ಲಿ ಆಘಾತಕಾರಿ ಅಂಶ ಬಹಿರಂಗ

By kannadanewsnow0522/10/2025 6:36 PM KARNATAKA 1 Min Read

ಬೆಂಗಳೂರು : ರಾಜ್ಯದ 12 ನದಿಗಳ ನೀರು ಕುಡಿಯುವುದಕ್ಕೆ ಅನ್ಸೆಫ್ ಆಗಿದ್ದು, ಜೀವನದಿ ಕಾವೇರಿ ಸೇರಿದಂತೆ 12 ನದಿಗಳ ನೀರು…

ರಮೇಶ್ ಜಾರಕಿಹೊಳಿಗೆ ಮಾನ ಮರ್ಯಾದೆ ಇದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು : ಶಾಸಕ ಲಕ್ಷ್ಮಣ ಸವದಿ

22/10/2025 6:10 PM

ರಾಜ್ಯದ ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್: ಸರಳ ವಿವಾಹಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

22/10/2025 6:01 PM

ರಾಜ್ಯದ ಅಲ್ಪ ಸಂಖ್ಯಾತ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

22/10/2025 5:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.