Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಬಿಸಿಸಿಐ ದೇಶಿ ಕ್ರಿಕೆಟ್ ವೇಳಾಪಟ್ಟಿ ಪ್ರಕಟ: ಆಗಸ್ಟ್ 23 ರಿಂದ ಆರಂಭ; ಬರೋಬ್ಬರಿ 1,178 ಪಂದ್ಯಗಳ ಸುದೀರ್ಘ ಸರಣಿ

ರಾತ್ರಿ 6 ಗಂಟೆಗಿಂತ ಕಡಿಮೆ ನಿದ್ರಿಸುತ್ತೀರಾ? ನಿಮ್ಮ ದೇಹದಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತವೆ ಗೊತ್ತಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ಗಂಟಿನಕೊಪ್ಪದಲ್ಲಿ ಮಳೆಗೆ ಮನೆಹಾನಿ: ಶಾಸಕರ ಸೂಚನೆ ಮೇರೆಗೆ ಮುಖಂಡರು ಭೇಟಿ, ಸಾಂತ್ವಾನ, ಪರಿಹಾರದ ಭರವಸೆ
KARNATAKA

ಸಾಗರದ ಗಂಟಿನಕೊಪ್ಪದಲ್ಲಿ ಮಳೆಗೆ ಮನೆಹಾನಿ: ಶಾಸಕರ ಸೂಚನೆ ಮೇರೆಗೆ ಮುಖಂಡರು ಭೇಟಿ, ಸಾಂತ್ವಾನ, ಪರಿಹಾರದ ಭರವಸೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ತೀವ್ರ ಮಳೆಯಿಂದಾಗಿ ಸಾಗರ ತಾಲ್ಲೂಕಿನ ಗಂಟಿನಕೊಪ್ಪದಲ್ಲಿ ಮನೆಯೊಂದು ಕುಸಿತಗೊಂಡಿತ್ತು. ವಿಷಯ ತಿಳಿದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಸಾಂತ್ವಾನ ಹೇಳುವಂತೆ ಕಾಂಗ್ರೆಸ್ ಮುಖಂಡರಿಗೆ ಸೂಚಿಸಿದ್ದರು. ಅದರಂತೆ ಭೇಟಿ ನೀಡಿದಂತ ಕಾಂಗ್ರೆಸ್ ಮುಖಂಡರು, ಸಂತೈಸಿ, ಪರಿಹಾರದ ಭರವಸೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಿಂದ ಗಂಟಿನಕೊಪ್ಪದ ವಾಸಿಗಳಾದ ಪಾರ್ವತಮ್ಮ ಕೋಂ ಬಾಬು ರವರ ಮನೆ ಹಾನಿಯಾಗಿತ್ತು. ಈ ಹಿನ್ನಲೆಯಲ್ಲಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರ ನಿರ್ದೇಶನದ ಮೇರೆಗೆ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಶಾಸಕರ ಆಪ್ತ ಸಹಾಯಕ ಶ್ರೀನಿವಾಸ ಮೂರ್ತಿ ಹಾಗೂ ಮುಖಂಡರುಗಳು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಅಗತ್ಯ ಪರಿಹಾರಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಅಂದಹಾಗೇ ಸಾಗರ ತಾಲ್ಲೂಕಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಈ ಹಿಂದೆ ಭೇಟಿ ನೀಡಿದ್ದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಸ್ಥಳದಲ್ಲಿದ್ದಂತ ಅಧಿಕಾರಿಗಳಿಗೆ ಸೂಕ್ತ ಪರಿಹಾರಕ್ಕೆ ಸೂಚಿಸಿದ್ದರು. ಜೊತೆಗೆ ಸಕಾಲದಲ್ಲಿ ಪರಿಹಾರ ದೊರೆಯುವಂತ ಕೆಲಸವನ್ನು ಮಾಡಿದ್ದರು. ಇದೀಗ ಮನೆಹಾನಿಗೊಂಡು ಬೀದಿಗೆ ಬಿದ್ದಂತ ಗಂಟಿನಕೊಪ್ಪದ ಪಾರ್ವತಮ್ಮ ಅವರಿಗೂ ಕೂಡಲೇ ವೈಯಕ್ತಿಕವಾಗಿ ಸಹಾಯವನ್ನು ತುರ್ತು ಸಾಮಗ್ರಿ ಖರೀದಿಗೆ ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮನೆ ಮರು ನಿರ್ಮಾಣಕ್ಕೂ ಶೀಘ್ರವೇ ಪರಿಹಾರ ಕೊಡಿಸುವುದಾಗಿ ಶಾಸಕರು ಭರವಸೆಯನ್ನು ನೀಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಇಂಧನ ಸೋರಿಕೆ: ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ

ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ, ಯತೀಂದ್ರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ: ಡಿಕೆಶಿ ತಿರುಗೇಟು

Share. Facebook Twitter LinkedIn WhatsApp Email

Related Posts

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

2 Mins Read

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

1 Min Read

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

2 Mins Read
Recent News

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಬಿಸಿಸಿಐ ದೇಶಿ ಕ್ರಿಕೆಟ್ ವೇಳಾಪಟ್ಟಿ ಪ್ರಕಟ: ಆಗಸ್ಟ್ 23 ರಿಂದ ಆರಂಭ; ಬರೋಬ್ಬರಿ 1,178 ಪಂದ್ಯಗಳ ಸುದೀರ್ಘ ಸರಣಿ

ರಾತ್ರಿ 6 ಗಂಟೆಗಿಂತ ಕಡಿಮೆ ನಿದ್ರಿಸುತ್ತೀರಾ? ನಿಮ್ಮ ದೇಹದಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತವೆ ಗೊತ್ತಾ!

‘ಇದು ನಾಯಕತ್ವವಲ್ಲ, ಬರೀ ಗಿಮಿಕ್!’: ಇಟಲಿ ಪ್ರಧಾನಿಗೆ ‘ಮೆಲೋಡಿ’ ಚಾಕೊಲೇಟ್ ನೀಡಿದ ಮೋದಿಗೆ ರಾಹುಲ್ ಗಾಂಧಿ ತೀಕ್ಷ್ಣ ವ್ಯಂಗ್ಯ!

State News
KARNATAKA

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಳೆಗಾಲ ಸಮೀಪಿಸುತ್ತಿರುವುದರಿಂದ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಇತರೆ ದಿನಗಳಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಹಾಕಬಾರದು. ಮನೆ ಕುಸಿತ,…

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.