Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ : ನಟಿ ಐಶ್ವರ್ಯ ಸೇರಿ 11 ಆರೋಪಿಗಳು ಅರೆಸ್ಟ್!

26/02/2026 2:21 PM

ತಲೆಹೊಟ್ಟು ಸಮಸ್ಯೆಯೇ? ಕೆಮಿಕಲ್ ಬಿಡಿ, ಮುತ್ತಿನಂತಹ ಕೂದಲಿಗೆ ಮನೆಯಲ್ಲೇ ಇದೆ ಮದ್ದು | Dandruff

26/02/2026 2:19 PM

SHOCKING: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳನ್ನು ಅಪಹರಣ: ಬೆಂಗಳೂರಲ್ಲೇ ಹೆಚ್ಚು

26/02/2026 2:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹತ್ತಿ, ಹತ್ತಿ ಬೀಜದ ಖರೀದಿ ಬೆಲೆ 60,000 ನಿಗದಿ ಪಡಿಸಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ‘HDK ಪತ್ರ’
KARNATAKA

ಹತ್ತಿ, ಹತ್ತಿ ಬೀಜದ ಖರೀದಿ ಬೆಲೆ 60,000 ನಿಗದಿ ಪಡಿಸಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ‘HDK ಪತ್ರ’

By kannadanewsnow0923/10/2025 4:13 PM

ಬೆಂಗಳೂರು: ರಾಜ್ಯದಲ್ಲಿ ಹತ್ತಿ ಬೆಳೆಯುವಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಖರೀದಿ ಬೆಲೆಯನ್ನು 45,000ಕ್ಕೆ ನಿಗದಿ ಪಡಿಸಿರುವುದೇ ಕಾರಣ. ಈ ಬೆಲೆಯನ್ನು ರೂ.60,000ಕ್ಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಕುರಿತಂತೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಅದರಲ್ಲಿ ನಮಸ್ಕಾರಗಳು, ಉಗ್ರೇಶ್, ಜೆ.ಡಿ.ಎಸ್ ಮುಖಂಡರು, ಸಿರಾ ವಿಧಾನಸಭಾ ಕ್ಷೇತ್ರ ತುಮಕೂರು ಜಿಲ್ಲೆ ಇವರು ಸಲ್ಲಿಸಿರುವ ಸಯಂವರ ಮನವಿಯನ್ನು ಇದರೊಂದಿಗೆ ಲಗತಿ ನಮ್ಮ ಅವಗಾಹನೆಗಾಗಿ ರವಾನಿಸಲಾಗಿದೆ ಎಂದಿದ್ದಾರೆ.

ಸಿರಾ ಹಾಗೂ ಅಕಪಕದ ಪಾವಗಡ, ಮಧುಗಿರಿ, ಹಿರಿಯೂರು ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲೂಕುಗಳಲ್ಲಿನ ರೈತರಿಗೆ ಹತ್ತಿ ಮತ್ತು ಹತ್ತಿ ಬೀಜದ ಬೆಲೆ ಕಳೆದ ವರ್ಷ ರೂ. 50,000/-ಗಳು ನಿಗಧಿಯಾಗಿದ್ದು ಈ ವರ್ಷ ರೂ. 45,000/- ಗಳಿಗೆ ನಿಗಧಿಯಾಗಿದೆ. ದಿನಗೂಲಿ ಕಾರ್ಮಿಕರ ವೇತನ, ರಸಗೊಬದ್ಧ, ಕೀಟನಾಶಕ ಮತ್ತು ಕೃಷಿ ವಸ್ತುಗಳ ಬೆಳೆಗಳು ರೈತರ ಬದುಕಿಗೆ ಹೊರೆಯಾಗಿರುವುದರಿಂದ, ಸದರಿ ಬೆಲೆಯನ್ನು ರೂ. 60,000/- ಗಳಿಗೆ ನಿಗಧಿ ಮಾಡುವಂತೆ ವಿನಂತಿಸಿದಾರೆ.
ಈ ಸಂಬಂಧ ಪರಿಶೀಲಿಸಿ, ಅವರ ವಿನಂತಿಯ ಬಗ್ಗೆ ಅಗತ್ಯ ಕ್ರಮ ಕೈಗೊಳಲು ಸಂಬಂಧವವರಿಗೆ ಸೂಚಿಸಬೇಕೆಂದು ವಿನಂತಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ…

BREAKING: ಬೆಂಗಳೂರಲ್ಲಿ ವೈದ್ಯೆ ಕೃತಿಕಾ ಹತ್ಯೆಗೈದಿದ್ದ ಪತಿ ಮಹೇಂದ್ರಗೆ 14 ದಿನ ನ್ಯಾಯಾಂಗ ಬಂಧನ, ಜೈಲುಪಾಲು

ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ : ನಟಿ ಐಶ್ವರ್ಯ ಸೇರಿ 11 ಆರೋಪಿಗಳು ಅರೆಸ್ಟ್!

26/02/2026 2:21 PM1 Min Read

SHOCKING: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳನ್ನು ಅಪಹರಣ: ಬೆಂಗಳೂರಲ್ಲೇ ಹೆಚ್ಚು

26/02/2026 2:14 PM2 Mins Read

BIG NEWS : ವಿಪ್ ಉಲ್ಲಂಘನೆ ಹಿನ್ನೆಲೆ : ನೆಲಮಂಗಲ ನಗರಸಭೆಯ 7 ಸದಸ್ಯರನ್ನು ಅನರ್ಹಗೊಳಿಸಿ ಡಿಸಿ ಆದೇಶ

26/02/2026 2:13 PM1 Min Read
Recent News

ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ : ನಟಿ ಐಶ್ವರ್ಯ ಸೇರಿ 11 ಆರೋಪಿಗಳು ಅರೆಸ್ಟ್!

26/02/2026 2:21 PM

ತಲೆಹೊಟ್ಟು ಸಮಸ್ಯೆಯೇ? ಕೆಮಿಕಲ್ ಬಿಡಿ, ಮುತ್ತಿನಂತಹ ಕೂದಲಿಗೆ ಮನೆಯಲ್ಲೇ ಇದೆ ಮದ್ದು | Dandruff

26/02/2026 2:19 PM

SHOCKING: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳನ್ನು ಅಪಹರಣ: ಬೆಂಗಳೂರಲ್ಲೇ ಹೆಚ್ಚು

26/02/2026 2:14 PM

BIG NEWS : ವಿಪ್ ಉಲ್ಲಂಘನೆ ಹಿನ್ನೆಲೆ : ನೆಲಮಂಗಲ ನಗರಸಭೆಯ 7 ಸದಸ್ಯರನ್ನು ಅನರ್ಹಗೊಳಿಸಿ ಡಿಸಿ ಆದೇಶ

26/02/2026 2:13 PM
State News
KARNATAKA

ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ : ನಟಿ ಐಶ್ವರ್ಯ ಸೇರಿ 11 ಆರೋಪಿಗಳು ಅರೆಸ್ಟ್!

By kannadanewsnow0526/02/2026 2:21 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.…

SHOCKING: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳನ್ನು ಅಪಹರಣ: ಬೆಂಗಳೂರಲ್ಲೇ ಹೆಚ್ಚು

26/02/2026 2:14 PM

BIG NEWS : ವಿಪ್ ಉಲ್ಲಂಘನೆ ಹಿನ್ನೆಲೆ : ನೆಲಮಂಗಲ ನಗರಸಭೆಯ 7 ಸದಸ್ಯರನ್ನು ಅನರ್ಹಗೊಳಿಸಿ ಡಿಸಿ ಆದೇಶ

26/02/2026 2:13 PM

SHOCKING : ತುಮಕೂರಿನಲ್ಲಿ ವಾಟ್ಸಾಪ್ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

26/02/2026 1:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.