Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ₹79,000 ಕೋಟಿ ಮೌಲ್ಯದ ಮಿಲಿಟರಿ ಖರೀದಿಗೆ ರಕ್ಷಣಾ ಸಚಿವಾಲಯ ಅನುಮೋದನೆ

23/10/2025 4:52 PM

BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ

23/10/2025 4:46 PM

BREAKING: ‘GBA ಚುನಾವಣೆ’ಗೆ ಬಿಜೆಪಿ ಭರ್ಜರಿ ಸಿದ್ಧತೆ: ವಿಜಯೇಂದ್ರ ನೇತೃತ್ವದಲ್ಲಿ ‘ಸಂಯೋಜಕರ ತಂಡ’ ನೇಮಕ

23/10/2025 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ
KARNATAKA

BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ

By kannadanewsnow0923/10/2025 4:46 PM

ಬೆಂಗಳೂರು: ನಗರದ ಐತಿಹಾಸಿಕ ಬಸವನಗುಡಿಯ ಬಸವಣ್ಣ ದೇವಾಲಯದಲ್ಲಿ ಐತಿಹಾಸಿಕ ಪ್ರಸಿದ್ಧ ಕಡಲೆಕಾಯಿ ಪರಿಸೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಲ್ಲದೇ ಪ್ರತಿ ವರ್ಷ 2 ದಿನಗಳ ಕಾಲ ನಡೆಸಲಾಗುತ್ತಿದ್ದಂತ ಪರಿಸೆಯನ್ನು 5 ದಿನಗಳಿಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇಂದು ಈ ಸಂಬಂಧ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕಡಲೆ‌ಕಾಯಿ ಪರಿಷೆ – 2025 ರ ಪೂರ್ವಾಭಾವಿ ಸಿದ್ದತಾ ಸಭೆ – ಮೊದಲ ಬಾರಿಗೆ 2 ದಿನಗಳ ಪರಿಷೆ 5 ದಿನಗಳಿಗೆ ವಿಸ್ತರಣೆ ವಿಜೃಂಭಣೆಯಿಂದ ನೆರವೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಕಡಲೆ ಕಾಯಿ ಪರಿಷೆ -2024 ರಲ್ಲಿ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿರುತ್ತದೆ. ಪ್ಲಾಸ್ಟಿಕ್ ಮುಕ್ತ ಕಡಲೆ‌ಕಾಯಿ ಪರಿಷೆ ಎಂಬ ಹೆಗ್ಗಳಿಕೆಗೂ‌ ಪಾತ್ರವಾಗಿತ್ತು.

ಪ್ರಸಕ್ತ ವರ್ಷ ದಿನಾಂಕ:17.11.2025 ರಿಂದ ಪ್ರಾರಂಭವಾಗುವ ಐತಿಹಾಸಿಕ ಪ್ರಸಿದ್ಧ ಕಡಲೆ‌ಕಾಯಿ ಪರಿಷೆಯನ್ನು 5 ದಿನಗಳಿಗೆ ವಿಸ್ತರಿಸಿ, ವಿಜೃಂಭಣೆಯಿಂದ ನಡೆಸಲು ಸಭೆಯಲ್ಲಿ‌‌ ತೀರ್ಮಾನಿಸಲಾಯಿತು.

✅ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದಲ್ಲಿ ಬಸವನಗುಡಿಯ ಶ್ರೀ ಬಸವಣ್ಣ ದೇವಾಲಯದಲ್ಲಿ ದಿನಾಂಕ:17.11.2025 ರಂದು ಸೋಮವಾರ ಬೆಳಗ್ಗೆ 10.00 ಗಂಟೆಗೆ ಕಡಲೆಕಾಯಿ ಪರಿಷೆ ಉದ್ಘಾಟನೆಯ ಸಮಾರಂಭಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳ ಹಾಗೂ ಮಾನ್ಯ ಉಪ ಮುಖ್ಯ ಮಂತ್ರಿಗಳಿಗೆ ಆಹ್ವಾನ.

✅ ಉದ್ಘಾಟನೆಯನ್ನು 21 ಬಸವಣ್ಣಗಳನ್ನು ದೇವಸ್ಥಾನಕ್ಕೆ ಆಹ್ವಾನಿಸಿ‌ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡುವುದು.

✅ ವಿಜೃಂಭಣೆಯ ದೀಪಾಲಂಕಾರ ವ್ಯವಸ್ಥೆ ಮತ್ತು ಈ ವರ್ಷ 05 ದಿನಗಳಿಗೆ ಹಾಗೂ ಬುಲ್ ಟೆಂಪಲ್ ರಸ್ತೆ, ಗಾಂಧಿ ಬಜಾರ್ ಮತ್ತು ಎನ್. ಆರ್ ರಸ್ತೆಗಳಿಗೂ ಸೇರಿ ದೀಪಾಂಲಕಾರ ವಿಸ್ತರಿಸಲು ತೀರ್ಮಾನ

✅ಎನ್ ಜಿ ಓ ಗಳ ಸಹಕಾರದೊಂದಿಗೆ ಪ್ಲಾಸ್ಟಿಕ್ ಕವರ್ ಗಳನ್ನು ಬಳಸದಂತೆ ಬಟ್ಟೆ ಬ್ಯಾಗ್ ಗಳನ್ನು ಬಳಸಲು ಅಂಗಡಿಯವರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲು ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂದು ಘೋಷಣೆ ಹಾಗೂ ಪ್ಲಾಸ್ಟಿಕ್ ಸಂಪೂರ್ಣ ನಿಷೇದಿಸಲು ಕ್ರಮ

✅ ಸುಂಕ ವಸೂಲಾತಿ ರದ್ದು ಈ‌ ವರ್ಷವೂ ಮುಂದುವರಿಕೆ :

ಬುಲ್ ಟೆಂಪಲ್ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಪ್ರತಿ ವರ್ಷ ಟೆಂಡರ್ ಮಾಡಲಾಗುತ್ತಿದ್ದು, ಟೆಂಡರ್ ದಾರರು ಅಂಗಡಿಯವರಿಂದ ಬಲವಂತವಾಗಿ ಹೆಚ್ಚು ಸುಂಕವನ್ನು ವಸೂಲಿ ಮಾಡುತ್ತಿರುವುದಾಗಿ ಕಳೆದ ವರ್ಷ ದೂರುಗಳು ಬಂದ ಹಿನ್ನೆಲೆಯಲ್ಲಿ ಸುಂಕ ವಸೂಲಾತಿ ಟೆಂಡರ್ ಅನ್ನು ಕೈಬಿಡಲು ಹಾಗೂ ವ್ಯಾಪಾರಸ್ಥರಿಂದ ಸುಂಕವನ್ನು ಕಳೆದ ವರ್ಷದಂತೆ ಈ ವರ್ಷವೂ ವಸೂಲಿ ಮಾಡದಂತೆ ತೀರ್ಮಾನ

✅ಕಡಲೆಕಾಯಿ ಪರಿಷೆ ದಿನಗಳಂದು ಆರೋಗ್ಯ ಸ್ವಚ್ಛತೆ ನೈರ್ಮಲ್ಯಕ್ಕೆ‌ ಒತ್ತು ಮತ್ತು ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಗತ್ಯ ವ್ಯವಸ್ಥೆ

✅ನಿರಂತರ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯದ ವ್ಯವಸ್ಥೆ

✅ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಕೆ,‌ ಅಗ್ನಿ ಶಾಮಕ ವಾಹನ ನಿಯೋಜನೆ. ತುರ್ತು ಚಿಕಿತ್ಸೆ ವಾಹನದ ವ್ಯವಸ್ಥೆ, ಮಾರ್ಷಲ್ ಗಳ ನಿಯೋಜನೆ.

ಈ ಸಭೆಯಲ್ಲಿ ಶಾಸಕ ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕೆ.ಎಂ .ನಾಗರಾಜ್, ದ್ವಾರಕಾನಾಥ್, ಬಿಬಿಎಂಪಿ ಅಡಿಷನಲ್ ಕಮೀಷನರ್ ದಿಗ್ವಿಜಯ ಬೋಡ್ಸೆ,  ಪಾರ್ವತಿ, ಅಧ್ಯಕ್ಷರು , ದೊಡ್ಡ ಗಣಪತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಸ್ವಯಂ ಸೇವಾ ಸಂಸ್ಥೆಯವರು ಹಾಗೂ‌ ಮುಜರಾಯಿ ಇಲಾಖೆಯ ಅಧಿಕಾರಿಗಳು ಇತರರ ಉಪಸ್ಥಿತರಿದ್ದರು.

BREAKING: ‘GBA ಚುನಾವಣೆ’ಗೆ ಬಿಜೆಪಿ ಭರ್ಜರಿ ಸಿದ್ಧತೆ: ವಿಜಯೇಂದ್ರ ನೇತೃತ್ವದಲ್ಲಿ ‘ಸಂಯೋಜಕರ ತಂಡ’ ನೇಮಕ

SHOCKING: ದೀಪಾವಳಿಯಂದು ನಿಷೇಧಿತ ‘ಕಾರ್ಬೈಡ್ ಬಂದೂಕು’ ಬಳಸಿ ದೃಷ್ಟಿಯನ್ನೇ ಕಳೆದುಕೊಂಡ 14 ಮಕ್ಕಳು

Share. Facebook Twitter LinkedIn WhatsApp Email

Related Posts

BREAKING: ‘GBA ಚುನಾವಣೆ’ಗೆ ಬಿಜೆಪಿ ಭರ್ಜರಿ ಸಿದ್ಧತೆ: ವಿಜಯೇಂದ್ರ ನೇತೃತ್ವದಲ್ಲಿ ‘ಸಂಯೋಜಕರ ತಂಡ’ ನೇಮಕ

23/10/2025 4:38 PM1 Min Read

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

23/10/2025 4:37 PM1 Min Read

ಹತ್ತಿ, ಹತ್ತಿ ಬೀಜದ ಖರೀದಿ ಬೆಲೆ 60,000 ನಿಗದಿ ಪಡಿಸಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ‘HDK ಪತ್ರ’

23/10/2025 4:13 PM1 Min Read
Recent News

BREAKING : ₹79,000 ಕೋಟಿ ಮೌಲ್ಯದ ಮಿಲಿಟರಿ ಖರೀದಿಗೆ ರಕ್ಷಣಾ ಸಚಿವಾಲಯ ಅನುಮೋದನೆ

23/10/2025 4:52 PM

BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ

23/10/2025 4:46 PM

BREAKING: ‘GBA ಚುನಾವಣೆ’ಗೆ ಬಿಜೆಪಿ ಭರ್ಜರಿ ಸಿದ್ಧತೆ: ವಿಜಯೇಂದ್ರ ನೇತೃತ್ವದಲ್ಲಿ ‘ಸಂಯೋಜಕರ ತಂಡ’ ನೇಮಕ

23/10/2025 4:38 PM

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

23/10/2025 4:37 PM
State News
KARNATAKA

BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ

By kannadanewsnow0923/10/2025 4:46 PM KARNATAKA 2 Mins Read

ಬೆಂಗಳೂರು: ನಗರದ ಐತಿಹಾಸಿಕ ಬಸವನಗುಡಿಯ ಬಸವಣ್ಣ ದೇವಾಲಯದಲ್ಲಿ ಐತಿಹಾಸಿಕ ಪ್ರಸಿದ್ಧ ಕಡಲೆಕಾಯಿ ಪರಿಸೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಲ್ಲದೇ ಪ್ರತಿ…

BREAKING: ‘GBA ಚುನಾವಣೆ’ಗೆ ಬಿಜೆಪಿ ಭರ್ಜರಿ ಸಿದ್ಧತೆ: ವಿಜಯೇಂದ್ರ ನೇತೃತ್ವದಲ್ಲಿ ‘ಸಂಯೋಜಕರ ತಂಡ’ ನೇಮಕ

23/10/2025 4:38 PM

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

23/10/2025 4:37 PM

ಹತ್ತಿ, ಹತ್ತಿ ಬೀಜದ ಖರೀದಿ ಬೆಲೆ 60,000 ನಿಗದಿ ಪಡಿಸಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ‘HDK ಪತ್ರ’

23/10/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.