Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut

23/10/2025 6:03 PM

ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ

23/10/2025 6:00 PM

ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ

23/10/2025 5:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ
KARNATAKA

ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ

By kannadanewsnow0923/10/2025 6:00 PM

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇದೆ. ಕಡ್ಡಾಯ ಕನ್ನಡ ಪರೀಕ್ಷೆ ತೇರ್ಗಡೆಯಾದವರಿಗೆ ಅದನ್ನು ಹೊರತುಪಡಿಸಿ, ಉಳಿದ ಪರೀಕ್ಷೆ ಬರೆಯಬೇಕಿದೆ. ಇದೀಗ ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ಡೌನ್ ಲೋಡ್ ಬಗ್ಗೆ ಕೆಇಎ ಮಹತ್ವದ ಮಾಹಿತಿ ಹಂಚಿಕೊಂಡಿದೆ. 

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ಅವರು, ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆದಿದ್ದು, ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪ್ರಮಾಣ ಪತ್ರಗಳನ್ನು KEA ವೆಬ್ ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಸದ್ಯದಲ್ಲೇ ಲಿಂಕ್ ಬಿಡುಗಡೆ ಮಾಡಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ. ಅರ್ಹರು, ಉತ್ತೀರ್ಣರಾಗಿರುವ ವಿಷಯವನ್ನು ಅರ್ಜಿಯಲ್ಲಿ ನಮೂದಿಸಿ, ನಿಗದಿತ ಅವಧಿಯೊಳಗೆ ಸಲ್ಲಿಸಲು ಸೂಚಿಸಿದ್ದಾರೆ.

#KeaRecruitmentExams: ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆದಿದ್ದು, ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪ್ರಮಾಣ ಪತ್ರಗಳನ್ನು #KEA ವೆಬ್ ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಸದ್ಯದಲ್ಲೇ ಲಿಂಕ್ ಬಿಡುಗಡೆ ಮಾಡಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ. ಅರ್ಹರು,…

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 23, 2025

ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ

Share. Facebook Twitter LinkedIn WhatsApp Email

Related Posts

ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut

23/10/2025 6:03 PM1 Min Read

ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ

23/10/2025 5:55 PM4 Mins Read

ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

23/10/2025 5:46 PM2 Mins Read
Recent News

ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut

23/10/2025 6:03 PM

ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ

23/10/2025 6:00 PM

ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ

23/10/2025 5:55 PM

ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

23/10/2025 5:46 PM
State News
KARNATAKA

ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut

By kannadanewsnow0923/10/2025 6:03 PM KARNATAKA 1 Min Read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ IISC ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು…

ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ

23/10/2025 6:00 PM

ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ

23/10/2025 5:55 PM

ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

23/10/2025 5:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.