Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯುತ್ ಗ್ರಾಹಕರೇ ಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

24/10/2025 1:35 PM

BREAKING : ರಾಜ್ಯ ಸರ್ಕಾರದಿಂದ `UGC’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಶೇ.58ಕ್ಕೆ ಹೆಚ್ಚಿಸಿ ಆದೇಶ

24/10/2025 1:30 PM

‘ರಾಜ್ಯ ಸರ್ಕಾರಿ’ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ. 58 ಕ್ಕೆ ಹೆಚ್ಚಿಸಿ ಸರ್ಕಾರದಿಂದ ಮಹತ್ವದ ಆದೇಶ.!

24/10/2025 1:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ `UGC, ICAR, AICTE’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ
KARNATAKA

BREAKING : ರಾಜ್ಯದ `UGC, ICAR, AICTE’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ

By kannadanewsnow5724/10/2025 1:26 PM

ಬೆಂಗಳೂರು : 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 55 ರಿಂದ ಶೇಕಡ 58ಕ್ಕೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ.

2. ಈ ಆದೇಶದ ಉದ್ದೇಶಗಳಿಗಾಗಿ ‘ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ಮೂಲ ವೇತನ.

3. ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು, ಸರ್ಕಾರಿ/ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಪೂರ್ಣಕಾಲಿಕ ನೌಕರರಿಗೆ ಈ ಆದೇಶಗಳು ಅನ್ವಯಿಸುತ್ತವೆ.

4. ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ಧಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ.

5. ಈ ಆದೇಶದ ಮೇರೆಗೆ ಮಂಜೂರಾಗಿರುವ ತುಟ್ಟಿಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು.

6. ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೆ ಈ ಆದೇಶಗಳು ಅನ್ವಯಿಸುವುದಿಲ್ಲ.

7. ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು 2025ರ ಅಕ್ಟೋಬರ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.

8. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.

9. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.

AICTE' pay scale: Government orders increase in `leave allowance' BREAKING: Good news for teaching and non-teaching staff in the state's `UGC ICAR
Share. Facebook Twitter LinkedIn WhatsApp Email

Related Posts

ವಿದ್ಯುತ್ ಗ್ರಾಹಕರೇ ಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

24/10/2025 1:35 PM1 Min Read

BREAKING : ರಾಜ್ಯ ಸರ್ಕಾರದಿಂದ `UGC’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಶೇ.58ಕ್ಕೆ ಹೆಚ್ಚಿಸಿ ಆದೇಶ

24/10/2025 1:30 PM1 Min Read

‘ರಾಜ್ಯ ಸರ್ಕಾರಿ’ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ. 58 ಕ್ಕೆ ಹೆಚ್ಚಿಸಿ ಸರ್ಕಾರದಿಂದ ಮಹತ್ವದ ಆದೇಶ.!

24/10/2025 1:28 PM1 Min Read
Recent News

ವಿದ್ಯುತ್ ಗ್ರಾಹಕರೇ ಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

24/10/2025 1:35 PM

BREAKING : ರಾಜ್ಯ ಸರ್ಕಾರದಿಂದ `UGC’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಶೇ.58ಕ್ಕೆ ಹೆಚ್ಚಿಸಿ ಆದೇಶ

24/10/2025 1:30 PM

‘ರಾಜ್ಯ ಸರ್ಕಾರಿ’ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ. 58 ಕ್ಕೆ ಹೆಚ್ಚಿಸಿ ಸರ್ಕಾರದಿಂದ ಮಹತ್ವದ ಆದೇಶ.!

24/10/2025 1:28 PM

BREAKING : ರಾಜ್ಯದ `UGC, ICAR, AICTE’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ

24/10/2025 1:26 PM
State News
KARNATAKA

ವಿದ್ಯುತ್ ಗ್ರಾಹಕರೇ ಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

By kannadanewsnow5724/10/2025 1:35 PM KARNATAKA 1 Min Read

ಬಳ್ಳಾರಿ ನಗರ ಉಪವಿಭಾಗ-1 ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪನಿಯ ನಿಯಮಾನುಸಾರ ಎಲ್ಲಾ ಸ್ಥಾವರದಲ್ಲಿರುವ ಮೀಟರ್ಗಳನ್ನು ಆಪ್ಟಿಕಲ್ ಪ್ರೋಬ್ ಡಿವೈಸ್ ಮೂಲಕವೇ ರೀಡಿಂಗ್…

BREAKING : ರಾಜ್ಯ ಸರ್ಕಾರದಿಂದ `UGC’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಶೇ.58ಕ್ಕೆ ಹೆಚ್ಚಿಸಿ ಆದೇಶ

24/10/2025 1:30 PM

‘ರಾಜ್ಯ ಸರ್ಕಾರಿ’ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ. 58 ಕ್ಕೆ ಹೆಚ್ಚಿಸಿ ಸರ್ಕಾರದಿಂದ ಮಹತ್ವದ ಆದೇಶ.!

24/10/2025 1:28 PM

BREAKING : ರಾಜ್ಯದ `UGC, ICAR, AICTE’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ

24/10/2025 1:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.