Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೇ ಎಚ್ಚರ ; ದೇಶಾದ್ಯಂತ 22 ‘ನಕಲಿ ವಿಶ್ವವಿದ್ಯಾಲಯ’ಗಳಿವೆ, ನೀವೂ ಈ ಕಾಲೇಜಿನಲ್ಲಿ ಪಡೆದ ‘ಪದವಿ’ ಅಮಾನ್ಯ

27/10/2025 5:32 PM

BREAKING: 2024-25ನೇ ಸಾಲಿಗೆ ರಾಜ್ಯದ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

27/10/2025 5:21 PM

BIG NEWS : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಗಾಂಜಾ ಸಾಗಾಟ : 2 ಕೆಜಿ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್

27/10/2025 5:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » “PoKಯಲ್ಲಿ ಜನರ ಮೇಲಿನ ದಬ್ಬಾಳಿಕೆ ನಿಲ್ಲಿಸಿ” : ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ, ಖಡಕ್ ಎಚ್ಚರಿಕೆ
INDIA

“PoKಯಲ್ಲಿ ಜನರ ಮೇಲಿನ ದಬ್ಬಾಳಿಕೆ ನಿಲ್ಲಿಸಿ” : ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ, ಖಡಕ್ ಎಚ್ಚರಿಕೆ

By KannadaNewsNow25/10/2025 3:14 PM

ನವದೆಹಲಿ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಹೆಚ್ಚುತ್ತಿರುವ ಹಿಂಸಾಚಾರ ಮತ್ತು ನಾಗರಿಕರ ದಬ್ಬಾಳಿಕೆಗೆ ಭಾರತ ತೀವ್ರವಾಗಿ ಪ್ರತಿಕ್ರಿಯಿಸಿದೆ. ಪಾಕಿಸ್ತಾನ ಮತ್ತೊಮ್ಮೆ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಸಮಸ್ಯೆಯನ್ನ ಎತ್ತಿದ್ದಕ್ಕೆ ಭಾರತ ತನ್ನ ಪ್ರತ್ಯುತ್ತರ ನೀಡುವ ಹಕ್ಕನ್ನು ಚಲಾಯಿಸಿದೆ. ತನ್ನ ಅಕ್ರಮ ಆಕ್ರಮಣದಲ್ಲಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯನ್ನ ತಕ್ಷಣವೇ ನಿಲ್ಲಿಸುವಂತೆ ಭಾರತ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.

“ಜಮ್ಮು ಮತ್ತು ಕಾಶ್ಮೀರದ ಜನರು ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಅನುಸಾರವಾಗಿ ತಮ್ಮ ಮೂಲಭೂತ ಹಕ್ಕುಗಳನ್ನ ಚಲಾಯಿಸುತ್ತಾರೆ. ಆದರೆ ಈ ಹಕ್ಕುಗಳು ಪಾಕಿಸ್ತಾನಕ್ಕೆ ಪರಕೀಯ ಪರಿಕಲ್ಪನೆಯಾಗಿ ಉಳಿದಿವೆ” ಎಂದು ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ಹರೀಶ್ ಪರವತ್ನೇನಿ ಹೇಳಿದರು. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಅವರು ಪುನರುಚ್ಚರಿಸಿದರು. ಇನ್ನೀದು ಮೊದಲು ಬದಲಾಗಿಲ್ಲ, ಈಗ ಬದಲಾಗುವುದಿಲ್ಲ ಮತ್ತು ಎಂದಿಗೂ ಬದಲಾಗುವುದಿಲ್ಲ ಎಂದರು.

ಪಿಒಕೆಯಲ್ಲಿ ದಂಗೆಯ ಪರಿಸ್ಥಿತಿ ಇದೆ.!
ಪಾಕಿಸ್ತಾನವು ತನ್ನ ಸೇನೆಯ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದ ಜನರನ್ನ ದಮನಿಸುತ್ತಿದೆ ಎಂದು ಹರೀಶ್ ಪರ್ವತ್ನೇನಿ ಹೇಳಿದ್ದಾರೆ. ಪಾಕ್ ಮಿಲಿಟರಿ ದಬ್ಬಾಳಿಕೆ ಮತ್ತು ಸಂಪನ್ಮೂಲಗಳ ಅಕ್ರಮ ಶೋಷಣೆಯ ವಿರುದ್ಧ ಪಿಒಕೆ ಜನರು ಈಗ ಬಹಿರಂಗ ದಂಗೆ ಎದ್ದಿದ್ದಾರೆ ಎಂದು ಅವರು ಹೇಳಿದರು. ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ಹರೀಶ್ ಪರ್ವತ್ನೇನಿ, “ಪಾಕಿಸ್ತಾನವು ತನ್ನ ಅಕ್ರಮ ಆಕ್ರಮಣದಲ್ಲಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯನ್ನ ನಿಲ್ಲಿಸಬೇಕು, ಅಲ್ಲಿ ಜನರು ಅದರ ಮಿಲಿಟರಿ ಕ್ರೌರ್ಯ ಮತ್ತು ಶೋಷಣೆಯನ್ನ ಪ್ರತಿಭಟಿಸಲು ಬೀದಿಗಿಳಿದಿದ್ದಾರೆ” ಎಂದು ಹೇಳಿದರು.

 

 

BIG NEWS: ಬೆಂಗಳೂರಿನ ‘ಪರಪ್ಪನ ಅಗ್ರಹಾರ ಜೈಲಿ’ನಲ್ಲಿ ಕೈದಿಗಳಿಗೆ ಮುಂದುವರೆದ ‘ರಾಜಾತಿಥ್ಯ’

ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ, ದಾಖಲೆ ಸಹಿತ ಬಹಿರಂಗ ಚರ್ಚೆಗೆ ಬನ್ನಿ: HDKಗೆ ಡಿಕೆಶಿ ಸವಾಲ್

BREAKING : ನ.2ರಂದು ನಡೆಯುವ ‘KSET’ ಪರೀಕ್ಷೆಗೆ ‘ಹಾಲ್ ಟಿಕೆಟ್’ ಬಿಡುಗಡೆ ; ಈ ರೀತಿ ಡೌನ್ಲೋಡ್ ಮಾಡಿ |KSET Hall Ticket

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳೇ ಎಚ್ಚರ ; ದೇಶಾದ್ಯಂತ 22 ‘ನಕಲಿ ವಿಶ್ವವಿದ್ಯಾಲಯ’ಗಳಿವೆ, ನೀವೂ ಈ ಕಾಲೇಜಿನಲ್ಲಿ ಪಡೆದ ‘ಪದವಿ’ ಅಮಾನ್ಯ

27/10/2025 5:32 PM2 Mins Read

BREAKING : 2ನೇ ಹಂತದಲ್ಲಿ 12 ರಾಜ್ಯಗಳಲ್ಲಿ ‘ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಕಟಿಸಿದ ‘ಚುನಾವಣಾ ಆಯೋಗ’

27/10/2025 4:49 PM1 Min Read

BREAKING : ನಾಳೆ 12 ರಾಜ್ಯಗಳಲ್ಲಿ 2ನೇ ಹಂತದ ‘ಮತದಾರರ ಪಟ್ಟಿ ಪರಿಷ್ಕರಣೆ’ ; ಚುನಾವಣಾ ಆಯೋಗ ಘೋಷಣೆ

27/10/2025 4:42 PM2 Mins Read
Recent News

ವಿದ್ಯಾರ್ಥಿಗಳೇ ಎಚ್ಚರ ; ದೇಶಾದ್ಯಂತ 22 ‘ನಕಲಿ ವಿಶ್ವವಿದ್ಯಾಲಯ’ಗಳಿವೆ, ನೀವೂ ಈ ಕಾಲೇಜಿನಲ್ಲಿ ಪಡೆದ ‘ಪದವಿ’ ಅಮಾನ್ಯ

27/10/2025 5:32 PM

BREAKING: 2024-25ನೇ ಸಾಲಿಗೆ ರಾಜ್ಯದ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

27/10/2025 5:21 PM

BIG NEWS : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಗಾಂಜಾ ಸಾಗಾಟ : 2 ಕೆಜಿ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್

27/10/2025 5:16 PM

BREAKING : ಗೃಹ ಸಚಿವ ಜಿ.ಪರಮೇಶ್ವರ್ ಗೆ ಸಿಎಂ ಆಗುವ ಅವಕಾಶ ಬರಲಿ : ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ

27/10/2025 5:10 PM
State News
KARNATAKA

BREAKING: 2024-25ನೇ ಸಾಲಿಗೆ ರಾಜ್ಯದ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

By kannadanewsnow0927/10/2025 5:21 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಶಿಕ್ಷಕರ ವರ್ಗಾವಣೆಗೆ ಚಾಲನೆ…

BIG NEWS : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಗಾಂಜಾ ಸಾಗಾಟ : 2 ಕೆಜಿ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್

27/10/2025 5:16 PM

BREAKING : ಗೃಹ ಸಚಿವ ಜಿ.ಪರಮೇಶ್ವರ್ ಗೆ ಸಿಎಂ ಆಗುವ ಅವಕಾಶ ಬರಲಿ : ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ

27/10/2025 5:10 PM

BREAKING : ಹೈಕಮಾಂಡ್ ಮನಸ್ಸು ಮಾಡಿದರೆ ನಾನೇ 5 ವರ್ಷ ‘CM’ : ಸಿಎಂ ಸಿದ್ದರಾಮಯ್ಯ ಹೇಳಿಕೆ

27/10/2025 5:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.