Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಅಧಿಕಾರಿಗಳೇ ಹುಷಾರ್ : ಲೋಕಾಯುಕ್ತ, ಉಪಲೋಕಾಯುಕ್ತ ಹೆಸರಲ್ಲಿ ವಂಚನೆಗೆ ಯತ್ನ : ‘FIR’ ದಾಖಲು

27/10/2025 10:22 AM

ರಾಜ್ಯದಲ್ಲಿ ಮನಕಲಕುವ ಘಟನೆ : ಪತ್ನಿ ಮೃತಪಟ್ಟ 3 ಗಂಟೆಯ ಬಳಿಕ ಪತಿ ಸಾವು, ಸಾವಿನಲ್ಲೂ ಒಂದಾದ ದಂಪತಿ!

27/10/2025 10:19 AM

ಹವಾಮಾನ ಬದಲಾದಾಗಲೆಲ್ಲಾ ಅನಾರೋಗ್ಯ ಕಾಡುತ್ತಿದೆಯೇ? ನಿಮ್ಮ ರೋಗನಿರೋಧಕ ಶಕ್ತಿಯ ಗುಟ್ಟನ್ನು ತಿಳಿಯಿರಿ

27/10/2025 10:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : `ಮೋಂಥಾ ಚಂಡಮಾರುತ’ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ
KARNATAKA

Rain Alert : `ಮೋಂಥಾ ಚಂಡಮಾರುತ’ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ

By kannadanewsnow5727/10/2025 5:51 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಆಂಧ್ರದ ಉತ್ತರ ಭಾಗ ಹಾಗೂ ಒಡಿಶಾಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಮುಂದಿನ ಎರಡು ದಿನ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಅ.27ಕ್ಕೆ ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಮೈಸೂರು, ವಿಜಯನಗರ, ತುಮಕೂರು ಜಿಲ್ಲೆಯಲ್ಲೂ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Rain Alert: Effect of `Montha Cyclone': Heavy rain in the state for 2 more days
Share. Facebook Twitter LinkedIn WhatsApp Email

Related Posts

ಸರ್ಕಾರಿ ಅಧಿಕಾರಿಗಳೇ ಹುಷಾರ್ : ಲೋಕಾಯುಕ್ತ, ಉಪಲೋಕಾಯುಕ್ತ ಹೆಸರಲ್ಲಿ ವಂಚನೆಗೆ ಯತ್ನ : ‘FIR’ ದಾಖಲು

27/10/2025 10:22 AM1 Min Read

ರಾಜ್ಯದಲ್ಲಿ ಮನಕಲಕುವ ಘಟನೆ : ಪತ್ನಿ ಮೃತಪಟ್ಟ 3 ಗಂಟೆಯ ಬಳಿಕ ಪತಿ ಸಾವು, ಸಾವಿನಲ್ಲೂ ಒಂದಾದ ದಂಪತಿ!

27/10/2025 10:19 AM1 Min Read

SHOCKING : ಹಾಸನದಲ್ಲಿ ಭೀಕರ ಮರ್ಡರ್ : ಮಿಕ್ಸ್ಚರ್ ಕೊಡದಿದ್ದಕ್ಕೆ ಹೆಂಡತಿ, ಮಕ್ಕಳೆದುರೆ ಚಾಕು ಇರಿದು ಬರ್ಬರ ಹತ್ಯೆ!

27/10/2025 10:12 AM1 Min Read
Recent News

ಸರ್ಕಾರಿ ಅಧಿಕಾರಿಗಳೇ ಹುಷಾರ್ : ಲೋಕಾಯುಕ್ತ, ಉಪಲೋಕಾಯುಕ್ತ ಹೆಸರಲ್ಲಿ ವಂಚನೆಗೆ ಯತ್ನ : ‘FIR’ ದಾಖಲು

27/10/2025 10:22 AM

ರಾಜ್ಯದಲ್ಲಿ ಮನಕಲಕುವ ಘಟನೆ : ಪತ್ನಿ ಮೃತಪಟ್ಟ 3 ಗಂಟೆಯ ಬಳಿಕ ಪತಿ ಸಾವು, ಸಾವಿನಲ್ಲೂ ಒಂದಾದ ದಂಪತಿ!

27/10/2025 10:19 AM

ಹವಾಮಾನ ಬದಲಾದಾಗಲೆಲ್ಲಾ ಅನಾರೋಗ್ಯ ಕಾಡುತ್ತಿದೆಯೇ? ನಿಮ್ಮ ರೋಗನಿರೋಧಕ ಶಕ್ತಿಯ ಗುಟ್ಟನ್ನು ತಿಳಿಯಿರಿ

27/10/2025 10:16 AM

SHOCKING : ಹಾಸನದಲ್ಲಿ ಭೀಕರ ಮರ್ಡರ್ : ಮಿಕ್ಸ್ಚರ್ ಕೊಡದಿದ್ದಕ್ಕೆ ಹೆಂಡತಿ, ಮಕ್ಕಳೆದುರೆ ಚಾಕು ಇರಿದು ಬರ್ಬರ ಹತ್ಯೆ!

27/10/2025 10:12 AM
State News
KARNATAKA

ಸರ್ಕಾರಿ ಅಧಿಕಾರಿಗಳೇ ಹುಷಾರ್ : ಲೋಕಾಯುಕ್ತ, ಉಪಲೋಕಾಯುಕ್ತ ಹೆಸರಲ್ಲಿ ವಂಚನೆಗೆ ಯತ್ನ : ‘FIR’ ದಾಖಲು

By kannadanewsnow0527/10/2025 10:22 AM KARNATAKA 1 Min Read

ಬೆಂಗಳೂರು : ಲೋಕಾಯುಕ್ತ ಉಪಲೋಕಾಯುಕ್ತ ಹೆಸರಲ್ಲಿ ವಂಚನೆಗೆ ಯತ್ನ ಮಾಡಿದ್ದು, ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಲೋಕಾಯುಕ್ತ ಉಪಲೋಕಾಯುಕ್ತ ಹೆಸರಲ್ಲಿ…

ರಾಜ್ಯದಲ್ಲಿ ಮನಕಲಕುವ ಘಟನೆ : ಪತ್ನಿ ಮೃತಪಟ್ಟ 3 ಗಂಟೆಯ ಬಳಿಕ ಪತಿ ಸಾವು, ಸಾವಿನಲ್ಲೂ ಒಂದಾದ ದಂಪತಿ!

27/10/2025 10:19 AM

SHOCKING : ಹಾಸನದಲ್ಲಿ ಭೀಕರ ಮರ್ಡರ್ : ಮಿಕ್ಸ್ಚರ್ ಕೊಡದಿದ್ದಕ್ಕೆ ಹೆಂಡತಿ, ಮಕ್ಕಳೆದುರೆ ಚಾಕು ಇರಿದು ಬರ್ಬರ ಹತ್ಯೆ!

27/10/2025 10:12 AM

BREAKING : ಸ್ನೇಹಿತೆಗೆ ಬ್ಲಾಕ್‌ ಮೇಲ್‌ ಆರೋಪ : ಕನ್ನಡ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ `FIR’ ದಾಖಲು ದಾಖಲು.!

27/10/2025 8:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.