Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

27/10/2025 2:26 PM

BIG NEWS : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರ : ವರೆದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ!

27/10/2025 2:12 PM

ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಮೇಲೆ, ಗ್ಯಾಂಗ್ ಸ್ಟರ್ ‘ಲಾರೆನ್ಸ್ ಬಿಷ್ಣೋಯಿ’ ಹೆಸರು ಬರೆದು ವಿಕೃತಿ : ಪ್ರವಾಸಿಗರು ಆಕ್ರೋಶ!

27/10/2025 2:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರ : ವರೆದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ!
INDIA

BIG NEWS : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರ : ವರೆದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ!

By kannadanewsnow0527/10/2025 2:12 PM

ನವದೆಹಲಿ : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಂಡು ವರದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಪಶ್ಚಿಮಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ.

ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಈ ಕುರಿತು ಸೂಚನೆ ನೀಡಿದ್ದು, ಮುಂದಿನ ವಿಚಾರಣೆ ನವೆಂಬರ್ 3ರಂದು ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣವಾದ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿತು. ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸಂದೀಪ ಮೆಹೆತ ಹಾಗೂ ಎನ್.ವಿ ಅಂಜಾರಿಯಾ ಅವರ ಪೀಠದಿಂದ ಆದೇಶ ಹೊರಡಿಸಲಾಗಿದೆ.

2023ರ ಪ್ರಾಣಿ ಜನನ ನಿಯಂತ್ರಣ ನಿಯಮಗಳ ಅನುಷ್ಠಾನದ ಕುರಿತು ವರದಿ ಸಲ್ಲಿಸದ ರಾಜ್ಯಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇದುವರೆಗೂ ಪಶ್ಚಿಮಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳು ಮಾತ್ರ ಪಾಲಿಸಿದ್ದು ನವೆಂಬರ್ 3ರಂದು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಜರಿರಬೇಕು. ನಾವು ಸಭಾಂಗಣದಲ್ಲಿ ಕಲಾಪ ನಡೆಸುತ್ತೇವೆ ಎಂದು ಸುಪ್ರೀಂಕೋರ್ಟ್ ಇದೆ ಸಂದರ್ಭದಲ್ಲಿ ತಿಳಿಸಿದೆ.

Share. Facebook Twitter LinkedIn WhatsApp Email

Related Posts

ಕೃತಕ ಬುದ್ಧಿಮತ್ತೆ ಸೃಷ್ಟಿಸಿದ ಡೀಪ್ ಫೇಕ್ ಅಶ್ಲೀಲ ವಿಡಿಯೋ: ಪೋಲಿಸರಿಗೆ ದೂರು ನೀಡಿದ ನಟ ಚಿರಂಜೀವಿ

27/10/2025 1:45 PM1 Min Read

ಸಾರ್ವಜನಿಕರೇ ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ

27/10/2025 1:15 PM2 Mins Read

ಪಿಎಂ ಕಿಸಾನ್ ಯೋಜನೆಯ ಮುಂದಿನ 2,000 ಕಂತು ಯಾವಾಗ ಬರುತ್ತದೆ? ಹೊಸ ಸಲಹೆ ಸೂಚನೆ ಹೊರಡಿಸಿದ ಸರ್ಕಾರ | PM kisan Yojan

27/10/2025 1:00 PM2 Mins Read
Recent News

ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

27/10/2025 2:26 PM

BIG NEWS : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರ : ವರೆದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ!

27/10/2025 2:12 PM

ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಮೇಲೆ, ಗ್ಯಾಂಗ್ ಸ್ಟರ್ ‘ಲಾರೆನ್ಸ್ ಬಿಷ್ಣೋಯಿ’ ಹೆಸರು ಬರೆದು ವಿಕೃತಿ : ಪ್ರವಾಸಿಗರು ಆಕ್ರೋಶ!

27/10/2025 2:08 PM

BREAKING : ಹುಲಿ ದಾಳಿಯಿಂದ ರೈತ ಸಾವು ಪ್ರಕರಣ : ಅರಣ್ಯ ಸಚಿವ ಈಶ್ವರ ಖಂಡ್ರೆ, ಅಧಿಕಾರಿಗಳ ವಿರುದ್ಧ ದೂರು ದಾಖಲು

27/10/2025 1:59 PM
State News
KARNATAKA

ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

By kannadanewsnow0927/10/2025 2:26 PM KARNATAKA 1 Min Read

ಮೈಸೂರು : ಸರಗೂರು ತಾಲೂಕು ಬೆಣ್ಣೆಗೆರೆ (ಮುಳ್ಳೂರು) ಬಳಿ ನಿನ್ನೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ…

ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಮೇಲೆ, ಗ್ಯಾಂಗ್ ಸ್ಟರ್ ‘ಲಾರೆನ್ಸ್ ಬಿಷ್ಣೋಯಿ’ ಹೆಸರು ಬರೆದು ವಿಕೃತಿ : ಪ್ರವಾಸಿಗರು ಆಕ್ರೋಶ!

27/10/2025 2:08 PM

BREAKING : ಹುಲಿ ದಾಳಿಯಿಂದ ರೈತ ಸಾವು ಪ್ರಕರಣ : ಅರಣ್ಯ ಸಚಿವ ಈಶ್ವರ ಖಂಡ್ರೆ, ಅಧಿಕಾರಿಗಳ ವಿರುದ್ಧ ದೂರು ದಾಖಲು

27/10/2025 1:59 PM

ಈ 2 ರಕ್ತದ ಗುಂಪುಗಳನ್ನು ಹೊಂದಿರುವ ಜನರು ಅತ್ಯಂತ ವೇಗದ ಮೆದುಳನ್ನು ಹೊಂದಿದ್ದಾರೆ : ಅಧ್ಯಯನ

27/10/2025 1:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.