Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಮ್ಮು-ಕಾಶ್ಮೀರದ ಲಿಪಾ ಕಣಿವೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ ; ಸೇನಾ ಠಾಣೆಗಳ ಮೇಲೆ ಗುಂಡಿನ ದಾಳಿ

28/10/2025 2:31 PM

BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

28/10/2025 2:31 PM

ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ: ಸಚಿವ ಜಮೀರ್ ಅಹ್ಮದ್ ಖಾನ್ ಹಸ್ತಕ್ಷೇಪಕ್ಕೆ MLC ಡಿಎಸ್ ಅರುಣ್ ಖಂಡನೆ

28/10/2025 2:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ
KARNATAKA

BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

By kannadanewsnow0928/10/2025 2:31 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ.

ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಕಲಂ 27ಎ ಅನ್ವಯ ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳಊರು ಈ ಸಂಘಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದಂತ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ಮುಂದಿನ ಮೂರು ತಿಂಗಳ ಅವಧಿಗೆ ಅಥವಾ ಕಲಂ 25ರ ವಿಚಾರಣೆ ಪೂರ್ಣಗೊಳ್ಳುವವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶಿಸಿದ್ದಾರೆ.

ಈ ಆದೇಶವನ್ನು ಉಚ್ಚ ನ್ಯಾಯಾಲಯದ ರಿಟ್ ಅರ್ಜಿಯ ಅನುಸಾರ ನೀಡಿರುವ ಮಧ್ಯಂತರ ಆದೇಶದಂತೆ ನ್ಯಾಯಾಲಯದ ಗಮನಕ್ಕೆ ತಂದು ನ್ಯಾಯಾಲಯವು ನೀಡುವ ನಿರ್ದೇಶನದ ನಂತ್ರ ಈ ಆದೇಶವನ್ನು ಅನುಷ್ಠಾನಗೊಳಿಸುವುದು ಎಂದಿದ್ದಾರೆ.

ಉಚ್ಚ ನ್ಯಾಲಾಯವು ಈ ಪ್ರಕರಣದಲ್ಲಿ ನೀಡುವ ನಿರ್ದೇಶನದಂತೆ ಆಡಳಿತಾಧಿಕಾರಿಯು ಸಂಘದ ಪ್ರಭಾರವನ್ನು ವಹಿಸಿಕೊಂಡು, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಕಲಂ 25ರ ವಿಚಾರಣೆಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ತ್ವರಿತವಾಗಿ ವಿಚಾರಣಾಧಿಕಾರಿಗಳಿಗೆ ಒದಗಿಸುವಂತೆ ಸೂಚಿಸಲಾಗಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಉದ್ಯೋಗಿಗಳೇ ಗಮನಿಸಿ : 10 ವರ್ಷಗಳ ನಂತ್ರ ನೀವು ಕಂಪನಿ ತೊರೆದ್ರೆ ನಿಮಗೆ ಪಿಂಚಣಿ ಸಿಗುತ್ತಾ.? ‘EPFO’ ನಿಯಮಗಳೇನು ತಿಳಿಯಿರಿ

chat GPT ಬಳಕೆದಾರರಿಗೆ ಗುಡ್ ನ್ಯೂಸ್: ಭಾರತದಲ್ಲಿ ಒಂದು ವರ್ಷದವರೆಗೆ ಉಚಿತ ‘ಚಾಟ್ ಜಿಪಿಟಿ ಗೋ’

Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ: ಸಚಿವ ಜಮೀರ್ ಅಹ್ಮದ್ ಖಾನ್ ಹಸ್ತಕ್ಷೇಪಕ್ಕೆ MLC ಡಿಎಸ್ ಅರುಣ್ ಖಂಡನೆ

28/10/2025 2:22 PM2 Mins Read

SHOCKING : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತ : ಬಾಲಕಿ ಸಾವು, ನಾಲ್ವರು ಅರೆಸ್ಟ್

28/10/2025 2:09 PM1 Min Read

BREAKING : ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯಕರ : ಐಫೋನ್ 17 ಸೇರಿದಂತೆ 30 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ!

28/10/2025 2:01 PM1 Min Read
Recent News

BREAKING : ಜಮ್ಮು-ಕಾಶ್ಮೀರದ ಲಿಪಾ ಕಣಿವೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ ; ಸೇನಾ ಠಾಣೆಗಳ ಮೇಲೆ ಗುಂಡಿನ ದಾಳಿ

28/10/2025 2:31 PM

BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

28/10/2025 2:31 PM

ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ: ಸಚಿವ ಜಮೀರ್ ಅಹ್ಮದ್ ಖಾನ್ ಹಸ್ತಕ್ಷೇಪಕ್ಕೆ MLC ಡಿಎಸ್ ಅರುಣ್ ಖಂಡನೆ

28/10/2025 2:22 PM

BREAKING: ದೆಹಲಿ ಏರ್ ಪೋರ್ಟ್ ನಲ್ಲಿ ಬಸ್ಸಿಗೆ ಬೆಂಕಿ: ವಿಮಾನದ ಪಕ್ಕದಲ್ಲೇ ಹೊತ್ತಿ ಉರಿದ ಬಸ್

28/10/2025 2:12 PM
State News
KARNATAKA

BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

By kannadanewsnow0928/10/2025 2:31 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ.…

ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ: ಸಚಿವ ಜಮೀರ್ ಅಹ್ಮದ್ ಖಾನ್ ಹಸ್ತಕ್ಷೇಪಕ್ಕೆ MLC ಡಿಎಸ್ ಅರುಣ್ ಖಂಡನೆ

28/10/2025 2:22 PM

SHOCKING : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತ : ಬಾಲಕಿ ಸಾವು, ನಾಲ್ವರು ಅರೆಸ್ಟ್

28/10/2025 2:09 PM

BREAKING : ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯಕರ : ಐಫೋನ್ 17 ಸೇರಿದಂತೆ 30 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ!

28/10/2025 2:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.