Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ನೀಟ್ ಪಿಜಿ ಕೌನ್ಸೆಲಿಂಗ್’ ವೇಳಾಪಟ್ಟಿ ಬಿಡುಗಡೆ ; AIQ ಸೀಟುಗಳಿಗೆ ದಿನಾಂಕ ಪರಿಶೀಲಿಸಿ |NEET PG Counselling

28/10/2025 4:06 PM

‘RSS’ ಪಥ ಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ ವಿಚಾರ : ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

28/10/2025 4:04 PM

BREAKING : 2 ರಾಜ್ಯಗಳಲ್ಲಿ ‘ಮತದಾರ’ರಾಗಿ ನೋಂದಣಿ ; ‘ಪ್ರಶಾಂತ್ ಕಿಶೋರ್’ಗೆ ಚುನಾವಣಾ ಆಯೋಗ ನೋಟಿಸ್

28/10/2025 3:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘RSS’ ಪಥ ಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ ವಿಚಾರ : ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ
KARNATAKA

‘RSS’ ಪಥ ಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ ವಿಚಾರ : ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

By kannadanewsnow0528/10/2025 4:04 PM

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

ಹೌದು ರಾಜ್ಯದಲ್ಲಿ ಆರ್‌ಎಸ್‌ಎಸ್‌ ಸಂಘಟನೆ ಸರ್ಕಾರಿ ಶಾಲೆಗಳಲ್ಲಿ ಕಾರ್ಯ ಚಟುವಟಿಕೆ ನಿಷೇಧಿಸಲು ಇತ್ತೀಚಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ನಿರ್ಧರಿಸಿ ಆದೇಶ ಹೊರಡಿಸಿತ್ತು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಒಂದು ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ನಾವು ಹೈಕೋರ್ಟಿಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಪ್ರಕರಣ ಹಿನ್ನೆಲೆ?

ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದೇಶ ಹೊರಡಿಸಿತ್ತು. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ.

ಧಾರವಾಡದ ಹೈಕೋರ್ಟ್ ಪೀಠದಲ್ಲಿ ಹುಬ್ಬಳ್ಳಿಯ ಪುನಃಶ್ಚೇತನ ಸೇವಾ ಸಂಸ್ಥೆ ಎನ್‌ಜಿಓ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯಲ್ಲಿ ಆದೇಶ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ. ಆದೇಶದಲ್ಲಿ 10 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ವಿಧಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಇದು ಸಂವಿಧಾನದ ಆರ್ಟಿಕಲ್ 91 (A) ಪ್ರಕಾರ ಜನಗಳು ಸಭೆ ಸಮಾರಂಭಗಳಲ್ಲಿ ಜನ ಸೇರುವ ಹಕ್ಕಿದೆ ಆ ಹಕ್ಕನ್ನು ಉಲ್ಲಂಘನೆ ಮಾಡಲಾಗುತ್ತದೆ.

ಇದನ್ನು ನಿಯಂತ್ರಿಸಕ್ಕೆ ಸರ್ಕಾರ ಆದೇಶ ಮೂಲಕ ಮುಂದಾಗಿದ್ದು ಇದು ಸಂವಿಧಾನ ಬಾಹಿರ ಎಂದು ಅಶೋಕ್ ಹಾರನಹಳ್ಳಿ ವಾದ ಮಾಡಿದರು. ಹೈಕೋರ್ಟ್ ಕೂಡ ಈ ವಾದವನ್ನು ಒಪ್ಪಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಇದು ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು ಸಂವಿಧಾನ ಕೊಟ್ಟಿರುವ ಮೂಲಭೂತ ಹಕ್ಕನ್ನು ಸರ್ಕಾರದ ಒಂದು ಆದೇಶದ ಮೂಲಕ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಸರ್ಕಾರ ಏನು ಸಾಧಿಸಲು ಹೊರಟಿದೆ? ಎಂದು ಆದೇಶಕ್ಕೆ ಮಧ್ಯಂತರ ತಡೆ ನೀಡಿದರು. ಇನ್ನು ರಾಜ್ಯ ಸರ್ಕಾರದ ಪರ ವಕೀಲರು ವಾದ ಮಾಡಲು ಒಂದು ದಿನದ ಕಾಲಾವಕಾಶ ಕೇಳಿದ್ದು ಕೋರ್ಟ್ ನಿಮಗೆ ನೋಟಿಸ್ ನೀಡುತ್ತೆ ವಾದ ಮಾಡಿ ಎಂದು ಹೇಳಿ ಹೈಕೋರ್ಟ್ ಆದೇಶ ನೀಡಿತು.

Share. Facebook Twitter LinkedIn WhatsApp Email

Related Posts

ಟಿಪ್ಪು ಅರಮನೆ ಮೇಲೆ ‘ಲಾರೆನ್ಸ್ ಬಿಷ್ನೋಯ್’ ಹೆಸರು ಬರೆದು ವಿಕೃತಿ ಪ್ರಕರಣ : ಸುಮೋಟೋ ಕೇಸ್ ದಾಖಲು

28/10/2025 3:43 PM1 Min Read

ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು : ಸಿಎಂ ಕರೆ

28/10/2025 3:32 PM2 Mins Read

BREAKING : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ‘BMTC ಎಲೆಕ್ಟ್ರಿಕ್ ಬಸ್ ಅಪಘಾತ : ಹಲವರಿಗೆ ಗಂಭೀರ ಗಾಯ

28/10/2025 3:26 PM1 Min Read
Recent News

BREAKING : ‘ನೀಟ್ ಪಿಜಿ ಕೌನ್ಸೆಲಿಂಗ್’ ವೇಳಾಪಟ್ಟಿ ಬಿಡುಗಡೆ ; AIQ ಸೀಟುಗಳಿಗೆ ದಿನಾಂಕ ಪರಿಶೀಲಿಸಿ |NEET PG Counselling

28/10/2025 4:06 PM

‘RSS’ ಪಥ ಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ ವಿಚಾರ : ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

28/10/2025 4:04 PM

BREAKING : 2 ರಾಜ್ಯಗಳಲ್ಲಿ ‘ಮತದಾರ’ರಾಗಿ ನೋಂದಣಿ ; ‘ಪ್ರಶಾಂತ್ ಕಿಶೋರ್’ಗೆ ಚುನಾವಣಾ ಆಯೋಗ ನೋಟಿಸ್

28/10/2025 3:54 PM

ಟಿಪ್ಪು ಅರಮನೆ ಮೇಲೆ ‘ಲಾರೆನ್ಸ್ ಬಿಷ್ನೋಯ್’ ಹೆಸರು ಬರೆದು ವಿಕೃತಿ ಪ್ರಕರಣ : ಸುಮೋಟೋ ಕೇಸ್ ದಾಖಲು

28/10/2025 3:43 PM
State News
KARNATAKA

‘RSS’ ಪಥ ಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ ವಿಚಾರ : ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

By kannadanewsnow0528/10/2025 4:04 PM KARNATAKA 2 Mins Read

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ…

ಟಿಪ್ಪು ಅರಮನೆ ಮೇಲೆ ‘ಲಾರೆನ್ಸ್ ಬಿಷ್ನೋಯ್’ ಹೆಸರು ಬರೆದು ವಿಕೃತಿ ಪ್ರಕರಣ : ಸುಮೋಟೋ ಕೇಸ್ ದಾಖಲು

28/10/2025 3:43 PM

ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು : ಸಿಎಂ ಕರೆ

28/10/2025 3:32 PM

BREAKING : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ‘BMTC ಎಲೆಕ್ಟ್ರಿಕ್ ಬಸ್ ಅಪಘಾತ : ಹಲವರಿಗೆ ಗಂಭೀರ ಗಾಯ

28/10/2025 3:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.