Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ

30/10/2025 3:00 PM

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ಬಿಲ್ ಕೊಡದಿದ್ದಕ್ಕೆ, ಸ್ನೇಹಿತರಿಂದಲೇ ಬರ್ತಡೆ ಬಾಯ್ ಹತ್ಯೆ!

30/10/2025 2:37 PM

ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ

30/10/2025 2:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ಬಿಲ್ ಕೊಡದಿದ್ದಕ್ಕೆ, ಸ್ನೇಹಿತರಿಂದಲೇ ಬರ್ತಡೆ ಬಾಯ್ ಹತ್ಯೆ!
KARNATAKA

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ಬಿಲ್ ಕೊಡದಿದ್ದಕ್ಕೆ, ಸ್ನೇಹಿತರಿಂದಲೇ ಬರ್ತಡೆ ಬಾಯ್ ಹತ್ಯೆ!

By kannadanewsnow0530/10/2025 2:37 PM

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು, ಬರ್ತಡೇ ಪಾರ್ಟಿ ಬಿಲ್ ವಿಚಾರಕ್ಕೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತರಿಂದಲೇ ಬರ್ತಡೇ ಬಾಯ್ ಸಂದೀಪ್ (23) ಎನ್ನುವ ಯುವಕನನ್ನು ಸ್ನೇಹಿತರೆ ಕೊಲೆ ಮಾಡಿದ್ದಾರೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಹಾರಗದ್ದೆ ವಡ್ಡರ ಪಾಳ್ಯದಲ್ಲಿ ಈ ಒಂದು ಕೊಲೆ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ರ ಪಾಳ್ಯದಲ್ಲಿ ಸ್ನೇಹಿತರಾದ ಸಂತೋಷ್ ಮತ್ತು ಸಾಗರ್ ನಿಂದ ಸಂದೀಪ್ ಕೊಲೆ ಆಗಿದೆ. ಅಕ್ಟೋಬರ್ 16ರಂದು ಸಂದೀಪನ ಬರ್ತಡೇ ಇತ್ತು ಪಾರ್ಟಿಗೆ ಎಂದು ಸಂದೀಪ್ ಸ್ನೇಹಿತರನ್ನು ಬಾರ್ ಗೆ ಕರೆದುಕೊಂಡು ಹೋಗಿದ್ದ. ಪಾರ್ಟಿ ಮುಗಿದ ಬಳಿಕ ಸಂದೀಪ್ ಮೊದಲು ಬಿಲ್ ಕಟ್ಟಿದ್ದಾನೆ. ಎರಡನೇ ಸಲ ಬಿಲ್ ಕಟ್ಟುವಂತೆ ಸ್ನೇಹಿತರು ಸಂದೀಪ್ ಗೆ ಒತ್ತಾಯಿಸಿದ್ದಾರೆ. ನನ್ನ ಹತ್ತಿರ ಹಣ ಇಲ್ಲ ಎಂದಿದ್ದಕ್ಕೆ ಸಂತೋಷ ಬಾರ್ ಬಳಿ ಗಲಾಟೆ ಮಾಡಿದ್ದಾನೆ.

ಇದರಿಂದ ಬೇಸರಗೊಂಡು ಸಂದೀಪ್ ವಾಪಸ್ ಊರಿಗೆ ಬಂದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ವಾಲಿಬಾಲ್ ಕೋರ್ಟ್ ಬಳಿ ಕರೆಸಿ ಸಂದೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಸಂತೋಷ್ ಮತ್ತು ಸಾಗರ್ ಸಂದೀಪನ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದಾರೆ, ಹಲ್ಲೆ ಸಂದರ್ಭದಲ್ಲಿ ಸಂದೀಪ್ ತಲೆಗೆ ಗಂಭೀರವಾದ ಗಾಯವಾಗಿತ್ತು. ಘಟನೆ ನಡೆದ ಮೂರು ದಿನದ ನಂತರ ಸಂದೀಪ ಬ್ರೈನ್ ನಲ್ಲಿ ಬ್ಲಡ್ ಕ್ಲಾಟ್ ಆಗಿದೆ.

ಅನಂತರ ಸಂದೀಪ್ ನನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಸಂದೀಪ್ ಕೆಲ ದಿನಗಳಿಂದ ಕೋಮ ಸ್ಥಿತಿಯಲ್ಲಿದ್ದ ಎರಡು ದಿನಗಳು ಹಿಂದೆ ಚಿಕಿತ್ಸೆ ಫಲಕಾರಿಯಾಗಿದೆ ಸಂದೀಪ್ ಮೃತಪಟ್ಟಿದ್ದಾನೆ ಆರೋಪಿಗಳಾದ ಸಂತೋಷ ಮತ್ತು ಸಾಗರನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಬ್ಬರನ್ನು ರೆಸ್ಟ್ ಮಾಡಿ ಜಿಗಣಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ

30/10/2025 3:00 PM2 Mins Read

ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ

30/10/2025 2:35 PM1 Min Read

ಉತ್ತರಕನ್ನಡದಲ್ಲಿ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಗುದ್ದಿದ ‘KSRTC’ ಬಸ್ : 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

30/10/2025 2:31 PM1 Min Read
Recent News

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ

30/10/2025 3:00 PM

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ಬಿಲ್ ಕೊಡದಿದ್ದಕ್ಕೆ, ಸ್ನೇಹಿತರಿಂದಲೇ ಬರ್ತಡೆ ಬಾಯ್ ಹತ್ಯೆ!

30/10/2025 2:37 PM

ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ

30/10/2025 2:35 PM

ಉತ್ತರಕನ್ನಡದಲ್ಲಿ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಗುದ್ದಿದ ‘KSRTC’ ಬಸ್ : 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

30/10/2025 2:31 PM
State News
KARNATAKA

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ

By kannadanewsnow0930/10/2025 3:00 PM KARNATAKA 2 Mins Read

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ…

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ಬಿಲ್ ಕೊಡದಿದ್ದಕ್ಕೆ, ಸ್ನೇಹಿತರಿಂದಲೇ ಬರ್ತಡೆ ಬಾಯ್ ಹತ್ಯೆ!

30/10/2025 2:37 PM

ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ

30/10/2025 2:35 PM

ಉತ್ತರಕನ್ನಡದಲ್ಲಿ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಗುದ್ದಿದ ‘KSRTC’ ಬಸ್ : 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

30/10/2025 2:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.