Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಹುಭಾಷಾ ನಟ ಪ್ರಕಾಶ್ ರಾಜ್ ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

30/10/2025 5:25 PM

BIG NEWS : ಪುತ್ರಿಯ ಮರಣೋತ್ತರ ಪರೀಕ್ಷೆಗೆ ಲಂಚ ಕೇಳಿದ ಪ್ರಕರಣ : ಪಿಎಸ್ಐ, ಪಿಸಿ ಸಸ್ಪೆಂಡ್

30/10/2025 5:20 PM

BREAKING: 2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ

30/10/2025 5:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪುತ್ರಿಯ ಮರಣೋತ್ತರ ಪರೀಕ್ಷೆಗೆ ಲಂಚ ಕೇಳಿದ ಪ್ರಕರಣ : ಪಿಎಸ್ಐ, ಪಿಸಿ ಸಸ್ಪೆಂಡ್
KARNATAKA

BIG NEWS : ಪುತ್ರಿಯ ಮರಣೋತ್ತರ ಪರೀಕ್ಷೆಗೆ ಲಂಚ ಕೇಳಿದ ಪ್ರಕರಣ : ಪಿಎಸ್ಐ, ಪಿಸಿ ಸಸ್ಪೆಂಡ್

By kannadanewsnow0530/10/2025 5:20 PM

ಬೆಂಗಳೂರು : ಪುತ್ರಿ ಸಾವಿನ ದುಃಖದ ಮಧ್ಯ ಅಧಿಕಾರಿಗಳು ಲಂಚ ಕೇಳಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ, ಪಿಎಸ್ಐ ಸಂತೋಷ್ ಪಿಸಿ ಗೋರಕನಾಥ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಳ್ಳಂದೂರು ಠಾಣೆ ಪಿಎಸ್ಐ ಸಂತೋಷ್ ಹಾಗೂ ಪಿಸಿ ಗೋರಕನಾಥ್ ಸಸ್ಪೆಂಡ್ ಆಗಿದ್ದಾರೆ. ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಪರಶುರಾಮ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣ ಏನು?

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು ಯಾವುದೇ ಸರಕಾರಿ ಕೆಲಸ ಆಗಬೇಕೆಂದರೆ ಪಿಯೂನ್ ಹಿಡಿದುಕೊಂಡು, ದೊಡ್ಡ ದೊಡ್ಡ ಸರ್ಕಾರಿ ಅಧಿಕಾರಿಗಳವರೆಗೂ ಲಂಚ ನೀಡದೆ ಯಾವುದೇ ಕೆಲಸ ಆಗುವುದಿಲ್ಲ. ಇದಕ್ಕೆ ನಿರ್ದರ್ಶನ ಎಂಬಂತೆ ಬೆಂಗಳೂರಿನಲ್ಲಿ ಪುತ್ರಿ ಸಾವನ್ನಪ್ಪಿದ್ದು ಆಕೆಯ ಶವ ಸಾಗಾಟದಿಂದ ಹಿಡಿದು ಮರಣೋತ್ತರ ಪರೀಕ್ಷೆವರೆಗೂ ಅಧಿಕಾರಿಗಳು ಲಂಚ ತೆಗೆದುಕೊಂಡಿರುವ ಕುರಿತು ಮೃತ ಯುವತಿಯ ತಂದೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಪುತ್ರಿ ಸಾವಿನ ಸಂಕಟದ ಮಧ್ಯ ತಂದೆಗೆ ಲಂಚದ ಕಾಟ ತಪ್ಪಿಲ್ಲ. ಬೆಂಗಳೂರಿನ ಶಿವಕುಮಾರ್ ಗೆ ಲಂಚದ ಕರಾಳ ಅನುಭವ ಆಗಿದೆ. ಪುತ್ರಿಯ ಶವ ಸಾಗಾಟ ಅಂತ್ಯಕ್ರಿಯೆ ಮರಣೋತ್ತರ ಪರೀಕ್ಷೆಯಲ್ಲಿ ಲಂಚ ಸ್ವೀಕರಿಸಿದ್ದಾರೆ. ಪ್ರತಿಯೊಂದರಲ್ಲೂ ಲಂಚಾವತಾರ ಕಂಡು ಶಿವಕುಮಾರ್ ಶಾಕ್ ಆಗಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಮಾಜಿ ಮುಖ್ಯ ಹಣಕಾಸು ಸಿಬ್ಬಂದಿಯಾಗಿ ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ.

ಕೋರಮಂಗಲ ಆಸ್ಪತ್ರೆಗೆ ಶವ ಸಾಗಿಸಲು ಅಂಬುಲೆನ್ಸ್ ಚಾಲಕನಿಗೆ 5,000 ನಿಗದಿ ಮಾಡಲಾಗಿದೆ. ನಿಗದಿತ ಹಣಕ್ಕಿಂತ ಹೆಚ್ಚು ಮಾಡಲಾಗಿದ್ದು ಮರಣೋತ್ತರ ಪರೀಕ್ಷೆಯ ವೇಳೆ ಹಣಕ್ಕಾಗಿ ಪೊಲೀಸರು ಒರಟು ವರ್ತನೆ ತೋರಿದ್ದಾರೆ. ಸೆಪ್ಟೆಂಬರ್ 18ರಂದು ಮೆದುಳಿನಲ್ಲಿ ರಕ್ತಸ್ರಾವದಿಂದ ಶಿವಕುಮಾರ್ ಪುತ್ರಿ ಅಕ್ಷಯಾ ಮೃತಪಟ್ಟಿದ್ದಳು. ಪುತ್ರಿ ಸಾವಿನ ಸುದ್ದಿ ತಿಳಿದು ಹೆತ್ತವರು ಮುಂಬೈನಿಂದ ಬಂದಿದ್ದಾರೆ.

ಕಸುವಿನ ಹಳ್ಳಿಯಿಂದ ಕೋರಮಂಗಲ ಆಸ್ಪತ್ರೆಗೆ ಶವ ಸಾಗಾಟ ಮಾಡಬೇಕಿತ್ತು, ಈ ವೇಳೆ ಶವ ಸಾಗಿಸಲು ಆಂಬುಲೆನ್ಸ್ ಚಾಲಕನಿಗೆ 5000 ನಿಗದಿ ಮಾಡಲಾಗಿದ್ದು, ಅಲ್ಲದೆ ಆಂಬುಲೆನ್ಸ್ ಚಾಲಕ ಹೆಚ್ಚುವರಿ ಆಗಿ 20 ಸಾವಿರ ವಸೂಲಿ ಮಾಡಿದ್ದಾನೆ. ಮರಣೋತ್ತರ ಪರೀಕ್ಷೆ ವೇಳೆ ಪೊಲೀಸ್ರು ಮತ್ತೆ ಲಂಚಕ್ಕಾಗಿ ಒರಟು ತೋರಿದ್ದಾರೆ. ಪೊಲೀಸ್ ಠಾಣೆಯಲ್ಲಿ UDR ಕಾಪಿ ಪಡೆಯಲು ಪೊಲೀಸರಿಗೆ 5000 ಲಂಚ ನೀಡಿದ್ದಾರೆ. ಅಲ್ಲದೇ ಮರಣ ಪ್ರಮಾಣ ಪತ್ರ ಪಡೆಯಲು ಕೂಡ ಲಂಚ ನೀಡಿದ್ದಾರೆ ಶಿವಕುಮಾರ್ ಇಂದ ಸರ್ಕಾರಿಗಳು 2000 ಲಂಚ ಪಡೆದಿದ್ದಾರೆ. ಮಗಳ ಸಾವಿನ ಶೋಕದಲ್ಲಿದೆ ತಂದೆಗೆ ಆದ ಲಂಚಾವತಾರದ ಬಗ್ಗೆ ಅವರು ಪೋಸ್ಟ್ ಮಾಡಿದ್ದಾರೆ. ಈಗ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಬಹುಭಾಷಾ ನಟ ಪ್ರಕಾಶ್ ರಾಜ್ ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

30/10/2025 5:25 PM1 Min Read

BREAKING: 2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ

30/10/2025 5:19 PM2 Mins Read

ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆ : ಉತ್ತರ ಕನ್ನಡ ಜಿಲ್ಲೆಯ 5 ಸರ್ಕಾರಿ ಕಚೇರಿಗಳಿಗೆ ಪವರ್ ಕಟ್!

30/10/2025 5:10 PM1 Min Read
Recent News

BREAKING : ಬಹುಭಾಷಾ ನಟ ಪ್ರಕಾಶ್ ರಾಜ್ ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

30/10/2025 5:25 PM

BIG NEWS : ಪುತ್ರಿಯ ಮರಣೋತ್ತರ ಪರೀಕ್ಷೆಗೆ ಲಂಚ ಕೇಳಿದ ಪ್ರಕರಣ : ಪಿಎಸ್ಐ, ಪಿಸಿ ಸಸ್ಪೆಂಡ್

30/10/2025 5:20 PM

BREAKING: 2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ

30/10/2025 5:19 PM

ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆ : ಉತ್ತರ ಕನ್ನಡ ಜಿಲ್ಲೆಯ 5 ಸರ್ಕಾರಿ ಕಚೇರಿಗಳಿಗೆ ಪವರ್ ಕಟ್!

30/10/2025 5:10 PM
State News
KARNATAKA

BREAKING : ಬಹುಭಾಷಾ ನಟ ಪ್ರಕಾಶ್ ರಾಜ್ ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

By kannadanewsnow0530/10/2025 5:25 PM KARNATAKA 1 Min Read

ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರಾಜ್ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಚಲನಚಿತ್ರ…

BIG NEWS : ಪುತ್ರಿಯ ಮರಣೋತ್ತರ ಪರೀಕ್ಷೆಗೆ ಲಂಚ ಕೇಳಿದ ಪ್ರಕರಣ : ಪಿಎಸ್ಐ, ಪಿಸಿ ಸಸ್ಪೆಂಡ್

30/10/2025 5:20 PM

BREAKING: 2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ

30/10/2025 5:19 PM

ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆ : ಉತ್ತರ ಕನ್ನಡ ಜಿಲ್ಲೆಯ 5 ಸರ್ಕಾರಿ ಕಚೇರಿಗಳಿಗೆ ಪವರ್ ಕಟ್!

30/10/2025 5:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.