Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೇರಿಕಾದ ಒತ್ತಡ ಹೆಚ್ಚಳ: ರಷ್ಯಾದ ತೈಲ ಸ್ಥಗಿತಗೊಳಿಸಿದ ಭಾರತೀಯ ಸರ್ಕಾರಿ ಬೆಂಬಲಿತ ಸಂಸ್ಕರಣಾಗಾರ

31/10/2025 6:24 AM

ನಮ್ಮ ಮೆಟ್ರೋದಲ್ಲಿ ಕೇವಲ 61 ನಿಮಿಷದಲ್ಲಿ ಅಂಗಾಂಗ ಸಾಗಾಟ : ನಾಲ್ವರು ರೋಗಿಗಳಿಗೆ ಜೀವದಾನ ಮಾಡಿದ ಯುವಕ!

31/10/2025 6:20 AM

SHOCKING : ದೇಶದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಕೆಲಸಕ್ಕೆ ತಡವಾಗಿ ಬಂದಳೆಂದು ಮುಟ್ಟು ಪರೀಕ್ಷಿಸಿದ ಅಧಿಕಾರಿ!

31/10/2025 6:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಮೆಟ್ರೋದಲ್ಲಿ ಕೇವಲ 61 ನಿಮಿಷದಲ್ಲಿ ಅಂಗಾಂಗ ಸಾಗಾಟ : ನಾಲ್ವರು ರೋಗಿಗಳಿಗೆ ಜೀವದಾನ ಮಾಡಿದ ಯುವಕ!
KARNATAKA

ನಮ್ಮ ಮೆಟ್ರೋದಲ್ಲಿ ಕೇವಲ 61 ನಿಮಿಷದಲ್ಲಿ ಅಂಗಾಂಗ ಸಾಗಾಟ : ನಾಲ್ವರು ರೋಗಿಗಳಿಗೆ ಜೀವದಾನ ಮಾಡಿದ ಯುವಕ!

By kannadanewsnow0531/10/2025 6:20 AM

ಬೆಂಗಳೂರು : ನಮ್ಮ ಮೆಟ್ರೊದಲ್ಲಿ ಮೂರನೇ ಬಾರಿ ಅಂಗಾಂಗ ರವಾನಿಸಲಾಗಿದ್ದು, ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಿಂದ ಗೊರಗುಂಟೆಪಾಳ್ಯ ಮೆಟ್ರೊ ನಿಲ್ದಾಣದ ಮೂಲಕ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಗೆ ಸಾಗಾಟ ಮಾಡಲಾಯಿತು.

ಅತಿಯಾದ ಒತ್ತಡದಿಂದ ಮಿದುಳಿನಲ್ಲಿ ರಕ್ತಸ್ರಾವ ಉಂಟಾಗಿ ಮಿದುಳು ನಿಷ್ಕ್ರಿಯಗೊಂಡ 33 ವರ್ಷದ ಯುವಕನಿಂದ ಪಡೆದ ಅಂಗಾಂಗವನ್ನು ‘ನಮ್ಮ ಮೆಟ್ರೊ’ ರೈಲಿನಲ್ಲಿ ರವಾನಿಸುವ ಮೂಲಕ ನಾಲ್ವರು ರೋಗಿಗಳಿಗೆ ಯಶಸ್ವಿಯಾಗಿ ಕಸಿ ಶಸ್ತ್ರಚಿಕಿತ್ಸೆ ನಡೆಸಿ ಮರುಜೀವ ನೀಡಲಾಗಿದೆ.

ದಾನಿಯು ನಗರದ ಮತ್ತಿಕೆರೆ ನಿವಾಸಿಯಾಗದ್ದು, ಮನೆಯಲ್ಲಿ ಸ್ನಾನ ಮುಗಿಸಿ ಹೊರ ಬಂದವರೇ ತಲೆ ಸುತ್ತಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದರು. ಆರಂಭದಲ್ಲಿ ನಿಮ್ಹಾನ್ಸ್‌ ಗೆ ಸೇರಿಸಲಾಗಿತ್ತು. ಆನಂತರ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೆ ರೋಗಿ ಯ ಮಿದುಳು ನಿಷ್ಕ್ರಿಯಗೊಂಡಿದ್ದಾಗಿ ವೈದ್ಯರು ತಿಳಿ ಸಿದ ಬಳಿಕ ಕುಟುಂಬದವರು ಅಂಗಾಂಗ ದಾನಕ್ಕೆ ಸಮ್ಮ ಮೆಟ್ರೋದಲ್ಲಿ ಅಂಗಾಂಗ ಸಾಗಾಟ ಮಾಡಲಾಯಿತು.

61 ನಿಮಿಷಗಳಲ್ಲಿ ರವಾನೆ:

ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಲ್ಲಿ ದಾನಿಯಿಂದ ಪಡೆದ ಅಂಗಾಂಗಗಳ ಪೈಕಿ ಶ್ವಾಸಕೋಶವನ್ನು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣದಿಂದ, ಆರ್.ವಿ. ರಸ್ತೆಯ ನಿಲ್ದಾಣಕ್ಕೆ ಹಾಗೂ ಅಲ್ಲಿಂದ ಹಳದಿ ಮಾರ್ಗವಾಗಿ ಬೊಮ್ಮಸಂದ್ರ ನಿಲ್ದಾಣಕ್ಕೆ 61 ನಿಮಿಷಗಳಲ್ಲಿ (30-33ಕಿ.ಮೀ.) ನಾರಾಯಣ ಹೆಲ್ತ್ ಆಸ್ಪತ್ರೆಗೆ ತಲುಪಿಸಲಾಯಿತು. ಇದೇ ರೀತಿ, ಜೆ.ಪಿ.ನಗರದ ಆಸ್ಟ‌ರ್ ಆ‌ರ್.ವಿ. ಆಸ್ಪತ್ರೆಗೆ ಹೃದಯವನ್ನು ಸಹ ಮೆಟ್ರೋ ಮೂಲಕ ರವಾನಿಸಲಾಯಿತು.

ಉಳಿದಂತೆ ಯಶವಂತಪುರ ಸ್ಪರ್ಶ್ ಆಸ್ಪತ್ರೆಗೆ ಒಂದು ಕಿಡ್ನಿ, ವಿಕ್ಟೋರಿಯಾ ಆವರಣದಲ್ಲಿನ ನೆರೆ ಯುರಾಲಜಿ ಸಂಸ್ಥೆಗೆ ಮತ್ತೊಂದು ಕಿಡ್ನಿ ಹಾಗೂ ಮಿಂಟೋ ಕಣ್ಣಿನ ಆಸ್ಪತ್ರೆಗೆ ಎರಡು ಕಾರ್ನಿಯಾವನ್ನು ರಸ್ತೆ ಮೂಲಕ ರವಾನಿಸಿ, ಅಗತ್ಯವಿದ್ದ ರೋಗಿಗಳಿಗೆ ಕಸಿ ಶಸಚಿಕಿತ್ಸೆ ನಡೆಸಲಾಯಿತು. ಸಂಚಾರ ಸಿಕ್ಕಿನ ಸಮಯದಲ್ಲಿ ದಾನಿಯ ಪ್ರಮುಖ ಅಂಗವನ್ನು ಆಸ್ಪತ್ರೆಗೆ ತ್ವರಿತವಾಗಿ ಸಾಗಿಸಲು ಸಹಕರಿಸಿದ ಬೆಂಗಳೂರು ಮೆಟ್ರೋ ನಿಗಮದ ಸಹಕಾರಕ್ಕೆ ನಾರಾಯಣ ಹೆಲ್ತ್ ಆಸ್ಪತ್ರೆಯು ಧನ್ಯವಾದ ತಿಳಿಸಿದೆ.

ಗೊರುಗುಂಟೆಪಾಳ್ಯ ಸ್ಪರ್ಶ ಆಸ್ಪತ್ರೆಯಿಂದ, ಬೊಮ್ಮಸಂದ್ರದ ನಾರಾಯಣ ಹೃದಯಾಲಯಕ್ಕೆ ಕೇವಲ 1 ಗಂಟೆ 5 ನಿಮಿಷಗಳಲ್ಲಿ ಶ್ವಾಸಕೋಶದ ಜೋಡಿಯನ್ನು ತ್ವರಿತವಾಗಿ ಸಾಗಿಸಲು #BMRCL ಸಹಾಯ ಮಾಡಿತು. ಇದು ಹಸಿರು ಮತ್ತು ಹಳದಿ ಮಾರ್ಗಗಳ 31 ನಿಲ್ದಾಣಗಳನ್ನು ಒಳಗೊಂಡಿದೆ. pic.twitter.com/01nHENRMmU

— ನಮ್ಮ ಮೆಟ್ರೋ (@OfficialBMRCL) October 30, 2025

Share. Facebook Twitter LinkedIn WhatsApp Email

Related Posts

BIG NEWS : ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಕೋರ್ಟ್ ಗೆ ‘NIA’ ಚಾರ್ಜ್‌ಶೀಟ್ ಸಲ್ಲಿಕೆ

31/10/2025 5:52 AM1 Min Read

BIG NEWS : ಒಳಮೀಸಲಾತಿ ಕರಡು ನಿಯಮಕ್ಕೆ ಮುಂದಿನ ಸಂಪುಟದಲ್ಲಿ ಅನುಮತಿ : ಸಚಿವ HK ಪಾಟೀಲ್

31/10/2025 5:31 AM1 Min Read

BREAKING : ಇಂದಿಗೆ ರಾಜ್ಯದಲ್ಲಿ ‘ಜಾತಿಗಣತಿ ಸಮೀಕ್ಷೆ’ ಮುಕ್ತಾಯ : ನ.10ರವರೆಗೆ ‘ಆನ್ ಲೈನ್’ನಲ್ಲಿ ವಿವರ ದಾಖಲಿಸಲು ಅವಕಾಶ

31/10/2025 5:22 AM1 Min Read
Recent News

ಅಮೇರಿಕಾದ ಒತ್ತಡ ಹೆಚ್ಚಳ: ರಷ್ಯಾದ ತೈಲ ಸ್ಥಗಿತಗೊಳಿಸಿದ ಭಾರತೀಯ ಸರ್ಕಾರಿ ಬೆಂಬಲಿತ ಸಂಸ್ಕರಣಾಗಾರ

31/10/2025 6:24 AM

ನಮ್ಮ ಮೆಟ್ರೋದಲ್ಲಿ ಕೇವಲ 61 ನಿಮಿಷದಲ್ಲಿ ಅಂಗಾಂಗ ಸಾಗಾಟ : ನಾಲ್ವರು ರೋಗಿಗಳಿಗೆ ಜೀವದಾನ ಮಾಡಿದ ಯುವಕ!

31/10/2025 6:20 AM

SHOCKING : ದೇಶದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಕೆಲಸಕ್ಕೆ ತಡವಾಗಿ ಬಂದಳೆಂದು ಮುಟ್ಟು ಪರೀಕ್ಷಿಸಿದ ಅಧಿಕಾರಿ!

31/10/2025 6:02 AM

BIG NEWS : ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಕೋರ್ಟ್ ಗೆ ‘NIA’ ಚಾರ್ಜ್‌ಶೀಟ್ ಸಲ್ಲಿಕೆ

31/10/2025 5:52 AM
State News
KARNATAKA

ನಮ್ಮ ಮೆಟ್ರೋದಲ್ಲಿ ಕೇವಲ 61 ನಿಮಿಷದಲ್ಲಿ ಅಂಗಾಂಗ ಸಾಗಾಟ : ನಾಲ್ವರು ರೋಗಿಗಳಿಗೆ ಜೀವದಾನ ಮಾಡಿದ ಯುವಕ!

By kannadanewsnow0531/10/2025 6:20 AM KARNATAKA 1 Min Read

ಬೆಂಗಳೂರು : ನಮ್ಮ ಮೆಟ್ರೊದಲ್ಲಿ ಮೂರನೇ ಬಾರಿ ಅಂಗಾಂಗ ರವಾನಿಸಲಾಗಿದ್ದು, ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಿಂದ ಗೊರಗುಂಟೆಪಾಳ್ಯ ಮೆಟ್ರೊ ನಿಲ್ದಾಣದ ಮೂಲಕ…

BIG NEWS : ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಕೋರ್ಟ್ ಗೆ ‘NIA’ ಚಾರ್ಜ್‌ಶೀಟ್ ಸಲ್ಲಿಕೆ

31/10/2025 5:52 AM

BIG NEWS : ಒಳಮೀಸಲಾತಿ ಕರಡು ನಿಯಮಕ್ಕೆ ಮುಂದಿನ ಸಂಪುಟದಲ್ಲಿ ಅನುಮತಿ : ಸಚಿವ HK ಪಾಟೀಲ್

31/10/2025 5:31 AM

BREAKING : ಇಂದಿಗೆ ರಾಜ್ಯದಲ್ಲಿ ‘ಜಾತಿಗಣತಿ ಸಮೀಕ್ಷೆ’ ಮುಕ್ತಾಯ : ನ.10ರವರೆಗೆ ‘ಆನ್ ಲೈನ್’ನಲ್ಲಿ ವಿವರ ದಾಖಲಿಸಲು ಅವಕಾಶ

31/10/2025 5:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.