Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತಾಂಜಾನಿಯಾ ಚುನಾವಣಾ ಹಿಂಸಾಚಾರದಲ್ಲಿ 700 ಮಂದಿ ಸಾವು : ಇಂಟರ್ನೆಟ್ ಸ್ಥಗಿತ, ಕರ್ಪ್ಯೂ ಜಾರಿ | WATCH VIDEO

01/11/2025 7:54 AM

GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

01/11/2025 7:45 AM

ಸಾರ್ವಜನಿಕರೇ ಗಮನಿಸಿ : ಆಧಾರ್‌ನಿಂದ ಬ್ಯಾಂಕಿಂಗ್‌ ವರೆಗೆ ಇಂದಿನಿಂದ ಬದಲಾಗಲಿವೆ ಈ 7 ಪ್ರಮುಖ ನಿಯಮಗಳು | New Rules from November 1

01/11/2025 7:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು
KARNATAKA

GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

By kannadanewsnow0901/11/2025 7:45 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್ ನ್ಯೂಸ್ ನೀಡಿದೆ. ಅದೇ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದ್ದರೂ ದಂಡವನ್ನು ಕಟ್ಟಿಸಿಕೊಂಡು ವಿನಾಯ್ತಿ ನೀಡುವುದಕ್ಕೆ ಅಸ್ತು ಎಂದಿದೆ.

ಹೌದು.. ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯ್ತಿ ನೀಡಿ ದಂಡ ಕಟ್ಟಿ, ಪರಿಷ್ಕೃತ ನಕ್ಷೆ ಪಡೆಯಲು ಸರ್ಕಾರ ಅವಕಾಶವನ್ನು ನೀಡಿದೆ. ಆದರೇ ಅದಕ್ಕಾಗಿ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದಂತ ಮಾಲೀಕರು ಶೇ.15ರಷ್ಟು ಮಿತಿಯೊಳಗೆ ನಿಯಮ ಉಲ್ಲಂಘಿಸಿದ್ದರೇ ಮಾತ್ರ ಈ ಆದೇಶವು ಅನ್ವಯ ಆಗಲಿದೆ.

ಯಾರು ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿರುತ್ತಾರೋ ಅವರಿಗೆಲ್ಲ ಅನುಕೂಲ ಆಗಲಿದೆ. ಈ ಪರವಾನಿಗೆ ಉಲ್ಲಂಘಿಸಿದ ಕಟ್ಟಡಗಳಿಗೆ ವಿನಾಯಿತಿ ನೀಡಲು ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಕೆಳಕಿನಂತೆ ದಂಡ ನಿಗದಿಪಡಿಸಿದೆ.

  • ಈ ಆದೇಶವು ಶೇ.15ರಷ್ಟು ಮಿತಿಯೊಳಗೆ ನಿಯಮ ಉಲ್ಲಂಘಿಸಿ ಕಟ್ಟಿದಂತ ಕಟ್ಟಡಗಳಿಗೆ ಮಾತ್ರವೇ ಅನ್ವಯ
  • ಸೆಟ್ ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿದವರಿಗೆ ದಂಡ ಕಟ್ಟಲು ಅವಕಾಶ
  • ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ ಪಾರ್ಕಿಂಗ್ ಉಲ್ಲಂಘನೆಗೆ ರೂ.5,000 ದಂಡ

ದಂಡದ ಮೊತ್ತ ಎಷ್ಟು?

ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿ..

  • ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,000 ರೂ. ದಂಡ
  • ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,500 ದಂಡ ನಿಗದಿ
ಪುರಸಭೆ ವ್ಯಾಪ್ತಿಯಲ್ಲಿ…
  • ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,200 ದಂಡ
  • ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,800 ದಂಡ
ನಗರಪಾಲಿಕೆ ವ್ಯಾಪ್ತಿಯಲ್ಲಿ…
  • ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,500 ದಂಡ
  • ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 2,250 ದಂಡ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ…

  • ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 2,000 ದಂಡ ನಿಗದಿ
  • ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 3,000 ದಂಡ

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ

Share. Facebook Twitter LinkedIn WhatsApp Email

Related Posts

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : ನ.4ರಿಂದ ಕೋರಿಕೆ/ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್

01/11/2025 7:19 AM1 Min Read

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ `ಅಗ್ನಿವೀರ್ ನೇಮಕಾತಿ’ ರ‍್ಯಾಲಿ

01/11/2025 7:14 AM2 Mins Read

ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಇಂದಿನಿಂದ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ | Namma Metro

01/11/2025 6:50 AM1 Min Read
Recent News

BREAKING : ತಾಂಜಾನಿಯಾ ಚುನಾವಣಾ ಹಿಂಸಾಚಾರದಲ್ಲಿ 700 ಮಂದಿ ಸಾವು : ಇಂಟರ್ನೆಟ್ ಸ್ಥಗಿತ, ಕರ್ಪ್ಯೂ ಜಾರಿ | WATCH VIDEO

01/11/2025 7:54 AM

GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

01/11/2025 7:45 AM

ಸಾರ್ವಜನಿಕರೇ ಗಮನಿಸಿ : ಆಧಾರ್‌ನಿಂದ ಬ್ಯಾಂಕಿಂಗ್‌ ವರೆಗೆ ಇಂದಿನಿಂದ ಬದಲಾಗಲಿವೆ ಈ 7 ಪ್ರಮುಖ ನಿಯಮಗಳು | New Rules from November 1

01/11/2025 7:41 AM

ಭಾರತದ ಟಾಪ್ 10 ಕೊಳಕು ನಗರಗಳು 2025: ಬೆಂಗಳೂರು, ಚೆನ್ನೈ ಅತ್ಯಂತ ಕೆಟ್ಟ ನಗರಗಳಲ್ಲಿ ಒಂದು !

01/11/2025 7:35 AM
State News
KARNATAKA

GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

By kannadanewsnow0901/11/2025 7:45 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್ ನ್ಯೂಸ್ ನೀಡಿದೆ. ಅದೇ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ…

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : ನ.4ರಿಂದ ಕೋರಿಕೆ/ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್

01/11/2025 7:19 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ `ಅಗ್ನಿವೀರ್ ನೇಮಕಾತಿ’ ರ‍್ಯಾಲಿ

01/11/2025 7:14 AM

ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಇಂದಿನಿಂದ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ | Namma Metro

01/11/2025 6:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.