Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘GST ಸಂಗ್ರಹ’ದಲ್ಲಿ ಶೇ.4.6ರಷ್ಟು ಹೆಚ್ಚಳ ; ಅಕ್ಟೋಬರ್’ನಲ್ಲಿ 1.96 ಲಕ್ಷ ಕೋಟಿ ರೂಪಾಯಿ ಕಲೆಕ್ಷನ್

01/11/2025 7:48 PM

‘ಕನ್ನಡ ಪುಸ್ತಕ’ಗಳನ್ನು ಸಗಟು ಖರೀದಿ ಮಾಡಿ: ಸಿಎಂ ಸಿದ್ಧರಾಮಯ್ಯಗೆ ‘HDK ಪತ್ರ’ ಬರೆದು ಒತ್ತಾಯ

01/11/2025 7:37 PM

ರಾಜ್ಯದ ಮಾವು ಬೆಳೆಗಾರರಿಗೆ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ: ಕೊರತೆ ಬೆಲೆ ಪಾವತಿಗೆ ಕೇಂದ್ರದ ಅನುಮೋದನೆ

01/11/2025 7:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕನ್ನಡ ಪುಸ್ತಕ’ಗಳನ್ನು ಸಗಟು ಖರೀದಿ ಮಾಡಿ: ಸಿಎಂ ಸಿದ್ಧರಾಮಯ್ಯಗೆ ‘HDK ಪತ್ರ’ ಬರೆದು ಒತ್ತಾಯ
KARNATAKA

‘ಕನ್ನಡ ಪುಸ್ತಕ’ಗಳನ್ನು ಸಗಟು ಖರೀದಿ ಮಾಡಿ: ಸಿಎಂ ಸಿದ್ಧರಾಮಯ್ಯಗೆ ‘HDK ಪತ್ರ’ ಬರೆದು ಒತ್ತಾಯ

By kannadanewsnow0901/11/2025 7:37 PM

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ 4-5 ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ ಎಂಬ ಬಗ್ಗೆ ನನಗೆ ಮಾಧ್ಯಮಗಳ ಮೂಲಕ ತಿಳಿಯಿತು ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಪ್ನ ಪುಸ್ತಕ ಮಳಿಗೆಯಲ್ಲಿ ನಡೆದ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಅನೇಕ ಪ್ರಕಾಶಕರು ಈ ವಿಷಯದ ಬಗ್ಗೆ ನನ್ನ ಗಮನ ಸೆಳೆದಿದ್ದಾರೆ ಎಂಬ ಅಂಶವನ್ನು ಕೇಂದ್ರ ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾಡಿನಲ್ಲಿ ಓದುವ ಸಂಸ್ಕೃತಿ ಬೆಳೆಯಬೇಕು. ಯುವ ಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದಿನ ಸಂಸ್ಕೃತಿಯನ್ನು ಉತ್ತೇಜಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ. ವಿಪುಲವಾಗಿ ಬೆಳೆದಿರುವ ಕನ್ನಡ ಸಾಹಿತ್ಯವನ್ನು ಮಾತೃಪ್ರೀತಿಯಿಂದ ನೋಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಕುಮಾರಸ್ವಾಮಿ ಸಿಎಂ ಅವರನ್ನು ಕೋರಿದ್ದಾರೆ.

ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಆಗಬೇಕಿದೆ. ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ತಾವು ತುರ್ತು ಕ್ರಮ ಕೈಗೊಂಡು ಕನ್ನಡ ಪುಸ್ತಕಗಳ ಸಗಟು ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿರುವ ಕೇಂದ್ರ ಸಚಿವರು; ಮುಖ್ಯಮಂತ್ರಿಗಳಿಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳನ್ನು ಕೋರಿದ್ದಾರೆ.

BIG BREAKING: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ರಾಜ್ಯದ ಮಾವು ಬೆಳೆಗಾರರಿಗೆ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ: ಕೊರತೆ ಬೆಲೆ ಪಾವತಿಗೆ ಕೇಂದ್ರದ ಅನುಮೋದನೆ

Share. Facebook Twitter LinkedIn WhatsApp Email

Related Posts

ರಾಜ್ಯದ ಮಾವು ಬೆಳೆಗಾರರಿಗೆ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ: ಕೊರತೆ ಬೆಲೆ ಪಾವತಿಗೆ ಕೇಂದ್ರದ ಅನುಮೋದನೆ

01/11/2025 7:29 PM2 Mins Read

87ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಪತ್ರ

01/11/2025 7:14 PM2 Mins Read

BIG NEWS: ದಲಿತನಾಗಿ ಹುಟ್ಟಿದ್ದೇ ತಪ್ಪಾ?: ರಾಜ್ಯದಲ್ಲಿ ಹಿರಿಯ ಅಧಿಕಾರಿ ನಿಂದಿಸಿದ್ದಕ್ಕೆ ಸ್ವಯಂ ನಿವೃತ್ತಿಗೆ ಮುಂದಾದ ಶಿರಸ್ತೇದಾರ್

01/11/2025 7:02 PM2 Mins Read
Recent News

BREAKING : ‘GST ಸಂಗ್ರಹ’ದಲ್ಲಿ ಶೇ.4.6ರಷ್ಟು ಹೆಚ್ಚಳ ; ಅಕ್ಟೋಬರ್’ನಲ್ಲಿ 1.96 ಲಕ್ಷ ಕೋಟಿ ರೂಪಾಯಿ ಕಲೆಕ್ಷನ್

01/11/2025 7:48 PM

‘ಕನ್ನಡ ಪುಸ್ತಕ’ಗಳನ್ನು ಸಗಟು ಖರೀದಿ ಮಾಡಿ: ಸಿಎಂ ಸಿದ್ಧರಾಮಯ್ಯಗೆ ‘HDK ಪತ್ರ’ ಬರೆದು ಒತ್ತಾಯ

01/11/2025 7:37 PM

ರಾಜ್ಯದ ಮಾವು ಬೆಳೆಗಾರರಿಗೆ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ: ಕೊರತೆ ಬೆಲೆ ಪಾವತಿಗೆ ಕೇಂದ್ರದ ಅನುಮೋದನೆ

01/11/2025 7:29 PM

‘ಇದು ಕಾಮವಲ್ಲ, ಪ್ರೇಮ ಪ್ರಕರಣ’ ; ಪೋಕ್ಸೊ ಅಡಿಯಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸ್ತಿದ್ದ ವ್ಯಕ್ತಿಗೆ ‘ಸುಪ್ರೀಂ’ ಖುಲಾಸೆ

01/11/2025 7:21 PM
State News
KARNATAKA

‘ಕನ್ನಡ ಪುಸ್ತಕ’ಗಳನ್ನು ಸಗಟು ಖರೀದಿ ಮಾಡಿ: ಸಿಎಂ ಸಿದ್ಧರಾಮಯ್ಯಗೆ ‘HDK ಪತ್ರ’ ಬರೆದು ಒತ್ತಾಯ

By kannadanewsnow0901/11/2025 7:37 PM KARNATAKA 1 Min Read

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ…

ರಾಜ್ಯದ ಮಾವು ಬೆಳೆಗಾರರಿಗೆ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ: ಕೊರತೆ ಬೆಲೆ ಪಾವತಿಗೆ ಕೇಂದ್ರದ ಅನುಮೋದನೆ

01/11/2025 7:29 PM

87ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಪತ್ರ

01/11/2025 7:14 PM

BIG NEWS: ದಲಿತನಾಗಿ ಹುಟ್ಟಿದ್ದೇ ತಪ್ಪಾ?: ರಾಜ್ಯದಲ್ಲಿ ಹಿರಿಯ ಅಧಿಕಾರಿ ನಿಂದಿಸಿದ್ದಕ್ಕೆ ಸ್ವಯಂ ನಿವೃತ್ತಿಗೆ ಮುಂದಾದ ಶಿರಸ್ತೇದಾರ್

01/11/2025 7:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.