Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ `ಅಗ್ನಿವೀರ್’ ನೇಮಕಾತಿ ರ‍್ಯಾಲಿ

04/11/2025 6:39 AM

SSLC, PUC ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : `ಅಕ್ಕ ಪಡೆ’ಗೆ ಗುತ್ತಿಗೆ ಆಧಾರದಡಿ ಆಯ್ಕೆಗೆ ಅರ್ಜಿ ಆಹ್ವಾನ

04/11/2025 6:37 AM

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

04/11/2025 6:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SSLC, PUC ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : `ಅಕ್ಕ ಪಡೆ’ಗೆ ಗುತ್ತಿಗೆ ಆಧಾರದಡಿ ಆಯ್ಕೆಗೆ ಅರ್ಜಿ ಆಹ್ವಾನ
KARNATAKA

SSLC, PUC ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : `ಅಕ್ಕ ಪಡೆ’ಗೆ ಗುತ್ತಿಗೆ ಆಧಾರದಡಿ ಆಯ್ಕೆಗೆ ಅರ್ಜಿ ಆಹ್ವಾನ

By kannadanewsnow5704/11/2025 6:37 AM

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಕ್ಕ ಪಡೆ ಯೋಜನೆಯಡಿ ಗುತ್ತಿಗೆ ಆಧಾರದ ಮೇರೆಗೆ 05 ಮಹಿಳಾ ಎನ್ಸಿಸಿ ಕೆಡೆಟ್ಸ್ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಹರಿಂದ ಆಹ್ವಾನಿಸಲಾಗಿದೆ.

ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ.

ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸಬಲ್ಲವರು ಅರ್ಹರಾಗಿರುತ್ತಾರೆ.

ಆಯ್ಕೆ ಮಾನದಂಡ:

ಎನ್ಸಿಸಿ ‘ಸಿ’ ಸರ್ಟಿಫಿಕೇಟ್ ಹೊಂದಿರುವ 35-45 ವಯೋಮಾನದ ಮಹಿಳಾ ಎನ್ಸಿಸಿ ಕೆಡೆಟ್ಸ್ ಅರ್ಹರು. ಎಸ್ಎಸ್ಎಲ್ಸಿ, ಪಿಯುಸಿ, ಯಾವುದೇ ಪದವಿ ಪಾಸಾಗಿರಬೇಕು. ದೈಹಿಕ ಸದೃಢತೆ ಹೊಂದಿರಬೇಕು.

ಸ್ಥಳೀಯ ನಿವಾಸಿಗಳಿಗೆ ಆದ್ಯತೆ ನೀಡಲಾಗುವುದು. ಉತ್ತಮ ನಡವಳಿಕೆ ಸಂವಹನ ಕಲೆ, ಕಾರ್ಯದಕ್ಷತೆ ಉಳ್ಳವರಾಗಿರಬೇಕು. ಶಿಫ್ಟ್ ವೇಳೆ ಕೆಲಸ ನಿರ್ವಹಿಸಲು ಸಿದ್ಧರಿರಬೇಕು (7 ರಿಂದ ಸಂಜೆ 8 ರವರೆಗೆ 2 ಪಾಳಿಗಳಲ್ಲಿ ಅಂದರೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ರಾತ್ರಿ 8 ರವರೆಗೆ).
ಗುತ್ತಿಗೆ ಅವಧಿ 11 ತಿಂಗಳಿಗೆ ಸೀಮಿತವಾಗಿದ್ದು, ಕರ್ತವ್ಯ ನಿರ್ವಹಣೆ ತೃಪ್ತಿಕರವಾಗಿದ್ದಲ್ಲಿ ಸೇವೆಯನ್ನು ಮುಂದುವರೆಸಲಾಗುವುದು.

ಆಸಕ್ತ ಮಹಿಳಾ ಎನ್ಸಿಸಿ ಮಹಿಳಾ ಕೆಡೆಟ್ಸ್ ಗಳು ನ.03 ರಿಂದ 10 ರ ವರೆಗೆ ನಗರದ ವಾಲ್ಮೀಕಿ ವೃತ್ತ(ಎಸ್.ಸಿ ವೃತ್ತ)ದ ಬಳಿಯ ದೇವಿನಗರದ ಸ್ತ್ರೀ ಸೇವಾನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸ್ವ-ವಿವರವುಳ್ಳ ಬಯೋಡೇಟಾ, ಇತ್ತೀಚಿನ ಭಾವಚಿತ್ರ, ನಿಗದಿಪಡಿಸಿದ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಎನ್ಸಿಸಿ ‘ಸಿ’ ಸರ್ಟಿಫಿಕೇಟ್ ಪ್ರಮಾಣ ಪತ್ರ, ಸೇವಾ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಸೇರಿದಂತೆ ಸಂಬAಧಿಸಿದ ಎಲ್ಲಾ ದಾಖಲಾತಿಗಳನ್ನು ದೃಢೀಕರಿಸಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊ.7353901862 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for women who have passed SSLC PUC: Applications invited for selection on contract basis for `Akka Pade`
Share. Facebook Twitter LinkedIn WhatsApp Email

Related Posts

ಗಮನಿಸಿ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ `ಅಗ್ನಿವೀರ್’ ನೇಮಕಾತಿ ರ‍್ಯಾಲಿ

04/11/2025 6:39 AM2 Mins Read

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

04/11/2025 6:33 AM1 Min Read

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಯೋಜನೆಯ ಸಹಾಯಕ್ಕಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

04/11/2025 6:28 AM1 Min Read
Recent News

ಗಮನಿಸಿ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ `ಅಗ್ನಿವೀರ್’ ನೇಮಕಾತಿ ರ‍್ಯಾಲಿ

04/11/2025 6:39 AM

SSLC, PUC ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : `ಅಕ್ಕ ಪಡೆ’ಗೆ ಗುತ್ತಿಗೆ ಆಧಾರದಡಿ ಆಯ್ಕೆಗೆ ಅರ್ಜಿ ಆಹ್ವಾನ

04/11/2025 6:37 AM

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

04/11/2025 6:33 AM

‘ಡಿಜಿಟಲ್ ಬಂಧನ ಪ್ರಕರಣಗಳನ್ನು ಉಕ್ಕಿನ ಕೈಯಿಂದ ನಿರ್ವಹಿಸುತ್ತೇವೆ’: ಸುಪ್ರೀಂಕೋರ್ಟ್

04/11/2025 6:32 AM
State News
KARNATAKA

ಗಮನಿಸಿ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ `ಅಗ್ನಿವೀರ್’ ನೇಮಕಾತಿ ರ‍್ಯಾಲಿ

By kannadanewsnow5704/11/2025 6:39 AM KARNATAKA 2 Mins Read

ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ನವೆಂಬರ್ 13 ರಿಂದ 19 ರ ವರೆಗೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ…

SSLC, PUC ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : `ಅಕ್ಕ ಪಡೆ’ಗೆ ಗುತ್ತಿಗೆ ಆಧಾರದಡಿ ಆಯ್ಕೆಗೆ ಅರ್ಜಿ ಆಹ್ವಾನ

04/11/2025 6:37 AM

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

04/11/2025 6:33 AM

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಯೋಜನೆಯ ಸಹಾಯಕ್ಕಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

04/11/2025 6:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.