Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS : ಫಿಲಿಪೈನ್ಸ್’ನಲ್ಲಿ ವಿನಾಶವನ್ನುಂಟು ಮಾಡಿದ ಕಲ್ಮೇಗಿ ಚಂಡಮಾರುತ ; 90 ಮಂದಿ ದುರ್ಮರಣ

05/11/2025 2:46 PM

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್ ಚೆಲುವರಾಯಸ್ವಾಮಿ

05/11/2025 2:36 PM

BREAKING : ದಾರಿತಪ್ಪಿಸುವ ‘ಪಾನ್ ಮಸಾಲಾ’ ಜಾಹೀರಾತು : ನಟ ‘ಸಲ್ಮಾನ್ ಖಾನ್’ಗೆ ‘ಗ್ರಾಹಕ ನ್ಯಾಯಾಲಯ’ ನೋಟಿಸ್

05/11/2025 2:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್ ಚೆಲುವರಾಯಸ್ವಾಮಿ
KARNATAKA

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್ ಚೆಲುವರಾಯಸ್ವಾಮಿ

By kannadanewsnow0905/11/2025 2:36 PM

ಬೆಂಗಳೂರು: ಸೋಮವಾರ ಬೆಳ್ಳಿಗೆ ನಗರದ ಕಾವೇರಿ ಉದ್ಯಾನವನದಲ್ಲಿ  ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ  ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. 

ಅವರ ಮೃತ ದೇಹವನ್ನು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ವಶ ವಿಕ್ಷಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತ ಮಂಜೇಗೌಡ ಕೆ.ಆರ್ ಪೇಟೆ ತಾಲ್ಲೂಕಿನ ಮಲ್ಲೇನಹಳ್ಳಿಯ ಸ.ನಂ 103 ಅರಣ್ಯ ಇಲಾಖೆಗೆ ಸೇರಿದ ಬಿಳು ಜಾಗದಲ್ಲಿ ಕಲ್ಲುಗಳನ್ನು ತೆಗೆದು ವ್ಯವಾಸಯ ಮಾಡುತ್ತಿರುತ್ತಾರೆ ಸದರಿ ಜಾಗ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ.ನಂ 103 ರಲ್ಲಿ ವ್ಯವಸಾಯ ಮಾಡಬಾರದು ಎಂದು ತಿಳಿಸಿರುತ್ತಾರೆ.

ಮಂಜೇಗೌಡ ತಮ್ಮ ಕುಟುಂಬದಲ್ಲಿ 10 ಜನ ವಾಸವಾಗಿದ್ದು ಯಾವುದೇ ಜಮೀನು ಇರುವುದಿಲ್ಲವೆಂದು ಮನವಿ ಸಲ್ಲಿಸಿರುತ್ತಾರೆ ಆದರೆ  ದಾಖಲೆಗಳನ್ನು ಪರಿಶೀಲಿಸಿ ನೋಡಿದಾಗ ಮಂಜೇಗೌಡರ ಹೆಸರಿನಲ್ಲಿ ಒಟ್ಟು 4 ಎಕ್ಕರೆ 1 ಗುಂಟೆ ಪಹಣಿಯಿರುವುದು ಕಂಡು ಬಂದಿರುತ್ತದೆ.

ಮಂಜೇಗೌಡ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 14-08-2014 ರಲ್ಲಿ ರೂ 3,50,000 ಬೆಳೆ ಸಾಲ ಪಡೆದಿದ್ದು ಪ್ರಸ್ತುತ ರೂ 7.79,613 ಬಾಕಿ ಪಾವತಿ ಮಾಡದೇ ಉಳಿಸಿಕೊಂಡಿರುತ್ತಾರೆ.ಎಂಬ ಮಾಹಿತಿಯನ್ನು ಕುಟುಂಬಸ್ಥರು ಸಚಿವರಿಗೆ  ನೀಡಿರುತ್ತಾರೆ

ನಂತರ ಮೃತ ರೈತನ ಕುಟುಂಬಸ್ಥರಿಗೆ  5 ಲಕ್ಷ ಪರಿಹಾರ ಸಚಿವರು ಘೋಷಿಸಿದರು. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಹೆಚ್ಚುವರಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಮೃತ ರೈತನ ಜಾಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸದರಿ ಜಾಗವನ್ನು ಜಂಟಿ ಸರ್ವೆ ನಡೆಸಿ ಸ್ಥಳವೇನಾದರೂ ಅರಣ್ಯ ಇಲಾಖೆಗೆ ಒಡೆತನಕ್ಕೆ ಸೇರದಿದ್ದರೆ  ಸದರಿ ಜಾಗವನ್ನು ಕುಟುಂಬಸ್ಥರಿಗೆ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

Nandini ghee price hiked by Rs 30

BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ : ನಂದಿನಿ ತುಪ್ಪದ ಪ್ರತಿ ಲೀಟರ್ ಗೆ 90 ರೂಪಾಯಿ ಏರಿಕೆ!

05/11/2025 1:46 PM1 Min Read

ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ : ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

05/11/2025 1:36 PM1 Min Read
Nandini ghee price hiked by Rs 30

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ `ನಂದಿನಿ ತುಪ್ಪ’ದ ಬೆಲೆ 90 ರೂ. ಏರಿಕೆ | Ghee prices Rise

05/11/2025 1:26 PM1 Min Read
Recent News

BIGG NEWS : ಫಿಲಿಪೈನ್ಸ್’ನಲ್ಲಿ ವಿನಾಶವನ್ನುಂಟು ಮಾಡಿದ ಕಲ್ಮೇಗಿ ಚಂಡಮಾರುತ ; 90 ಮಂದಿ ದುರ್ಮರಣ

05/11/2025 2:46 PM

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್ ಚೆಲುವರಾಯಸ್ವಾಮಿ

05/11/2025 2:36 PM

BREAKING : ದಾರಿತಪ್ಪಿಸುವ ‘ಪಾನ್ ಮಸಾಲಾ’ ಜಾಹೀರಾತು : ನಟ ‘ಸಲ್ಮಾನ್ ಖಾನ್’ಗೆ ‘ಗ್ರಾಹಕ ನ್ಯಾಯಾಲಯ’ ನೋಟಿಸ್

05/11/2025 2:33 PM

6 ತಿಂಗಳ ಕಾಲ ಪ್ರತಿದಿನ ಮಧ್ಯಾಹ್ನದವರೆಗೆ ಮಲಗಿದಾಗ ದೇಹಕ್ಕೆ ಏನಾಗುತ್ತದೆ?

05/11/2025 1:52 PM
State News
KARNATAKA

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್ ಚೆಲುವರಾಯಸ್ವಾಮಿ

By kannadanewsnow0905/11/2025 2:36 PM KARNATAKA 1 Min Read

ಬೆಂಗಳೂರು: ಸೋಮವಾರ ಬೆಳ್ಳಿಗೆ ನಗರದ ಕಾವೇರಿ ಉದ್ಯಾನವನದಲ್ಲಿ  ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ  ಕೆ.ಆರ್.ಪೇಟೆ ತಾಲೂಕು…

Nandini ghee price hiked by Rs 30

BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ : ನಂದಿನಿ ತುಪ್ಪದ ಪ್ರತಿ ಲೀಟರ್ ಗೆ 90 ರೂಪಾಯಿ ಏರಿಕೆ!

05/11/2025 1:46 PM

ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ : ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

05/11/2025 1:36 PM
Nandini ghee price hiked by Rs 30

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ `ನಂದಿನಿ ತುಪ್ಪ’ದ ಬೆಲೆ 90 ರೂ. ಏರಿಕೆ | Ghee prices Rise

05/11/2025 1:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.