ಬೆಂಗಳೂರು: ಕರ್ನಾಟಕ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದಂತ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಹಲವು ಸಚಿವರು ತಮ್ಮ ಆಸ್ತಿವವರವನ್ನು ಸಲ್ಲಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಚಿವರಾದಂತ ಕೆ.ಹೆಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ರಹೀಂ ಖಾನ್, ಕೆ.ವೆಂಕಟೇಶ್ ಅವರುಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿರುವುದಾಗಿ ತಿಳಿಸಿದೆ.
2024-25ನೇ ಸಾಲಿನಲ್ಲಿ ಆಸ್ತಿ ವವರ ಸಲ್ಲಿಸಿದವರ ಸಚಿವರ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಆಸ್ತಿ ವಿವರ ಸಲ್ಲಿಸಿದ ಸಚಿವರ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತದಿಂದ ಬಿಡುಗಡೆ ಮಾಡಲಾಗಿದೆ.
BREAKING: ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ








