Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಸಿಡಿಲಿಗೆ ಮತ್ತೊಂದು ಬಲಿ: ರಾಯಚೂರಲ್ಲಿ ಕುರಿಗಾಯಿ ಯುವಕ ಸಾವು

18/03/2026 7:48 PM

BREAKING : ಇರಾನ್ ದಾಳಿಯಲ್ಲಿ ಜೋ ಕೆಂಟ್ ಪಾತ್ರವಿಲ್ಲ, ಅವರ ನಿರ್ಗಮನದ ನಂತರ ತನಿಖೆ ನಡೆಯುತ್ತಿದೆ : ಶ್ವೇತಭವನ

18/03/2026 7:45 PM

‘ನಮಗೆ ಇಡ್ಲಿ, ದೋಸೆ ಸಿಗ್ತಿಲ್ಲ, ಇನ್ನು ಜನರ ಪಾಡೇನು?’: ಸದನದಲ್ಲೇ ಗ್ಯಾಸ್ ಅಭಾವದ ಬಗ್ಗೆ MLC ಐವನ್ ಡಿಸೋಜಾ ಆಕ್ರೋಶ

18/03/2026 7:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ಹೆಮ್ಮೆಯ ‘KSRTC’ ಮುಡಿಗೇರಿದ ಮತ್ತೊಂದು ‘ರಾಷ್ಟ್ರೀಯ ಪ್ರಶಸ್ತಿ’
KARNATAKA

ಕರ್ನಾಟಕದ ಹೆಮ್ಮೆಯ ‘KSRTC’ ಮುಡಿಗೇರಿದ ಮತ್ತೊಂದು ‘ರಾಷ್ಟ್ರೀಯ ಪ್ರಶಸ್ತಿ’

By kannadanewsnow0909/11/2025 7:31 PM

ಹರಿಯಾಣ: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿ ಸಿ‌ಗೆ ಪ್ರತಿಷ್ಠಿತ ರಾಷ್ಡ್ರೀಯ‌ ಪ್ರಶಸ್ತಿ‌ -2025 ರ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ‌ ಸರ್ಕಾರದ ವಸತಿ ಮತ್ರು ನಗರಾಭಿವೃದ್ಧಿ ಸಚಿವಾಲಯದ Award of Excellence in Urban Transport ಪ್ರಶಸ್ತಿಯ ಗೌರವ ಸಂದಿದೆ. ಈ ಮೂಲಕ ಕೆ ಎಸ್ ಆರ್ ಟಿ ಸಿಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ ಬಂದಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನಿಗಮ ಮಾಹಿತಿ ನೀಡಿದ್ದು, THE STATE, WHICH HAS IMPLEMENTED BEST URBAN TRANSPORT PROJECTS DURING THE PREVIOUS YEAR ವರ್ಗದಲ್ಲಿ ನಿಗಮದ ಮೈಸೂರು ನಗರ ಸಾರಿಗೆಯ ಧ್ವನಿಸ್ಪಂದನ‌ ಉಪಕ್ರಮಕ್ಕೆ ಭಾರತ ಸರ್ಕಾರದ ಪ್ರಶಸ್ತಿ ಲಭಿಸಿದೆ ಎಂದಿದೆ.

ಕೆಎಸ್‌ಆರ್‌ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಧ್ವನಿ ಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್* ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದ್ದು, ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಪ್ರಯಾಣ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸಂಚಾರದ ಸ್ವಾತಂತ್ರ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣವಾಗಿದೆ.

ಈ ಪ್ರಶಸ್ತಿಯನ್ನು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್‌ ಲಾಲ್ ಮತ್ತು ವಸತಿ ಮತ್ತು ನಗರಾಭಿವೃದ್ಧಿ ಖಾತೆಯ ರಾಜ್ಯ ಸಚಿವ ತೋಕನ್ ಸಾಹು ಸೇರಿ ಕೆ ಎಸ್ ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ‌ ಪಾಷ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಧ್ವನಿ ಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್, ಐಐಟಿ ದೆಹಲಿಯ ರೈಸ್್ಡ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವಾಗಿದ್ದು, ಜರ್ಮನಿಯ GEZ ಸಂಸ್ಥೆಯ ಸಹಕಾರದೊಂದಿಗೆ ದೃಷ್ಟಿವಿಕಲ‌ ಚೇತನ ಬಸ್ ಬಳಕೆದಾರರಿಗೆ ಬಸ್‌ಗಳನ್ನು ಗುರುತಿಸಲು ಹಾಗೂ ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಪ್ರವೇಶದ ಸ್ಥಳವನ್ನು ಸುರಕ್ಷಿತವಾಗಿ ಕಂಡುಹಿಡಿಯಲು ಸಹಾಯ ಮಾಡುತ್ತದೆ. 400 ಕ್ಕೂ ಹೆಚ್ಚು ದೃಷ್ಟಿ ವಿಕಲ ಚೇತನ ಬಳಕೆದಾರರಿಗೆ ಇದರ ಬಳಕೆಯ ಕುರಿತು ತರಬೇತಿ ನೀಡಲಾಗಿದೆ.

ಸರ್ಕಾರ, ಶಿಕ್ಷಣ‌ ಸಂಸ್ಥೆ, ಸ್ವಯಂ ಸೇವಾ‌ ಸಂಸ್ಥೆ‌‌ಗಳ ಸಹಯೋಗದೊಂದಿದೆ ಜಾರಿಗೆ ತಂದಿರುವ ದೇಶದ ಮಾದರಿ‌ ಉಪಕ್ರಮವಾಗಿದೆ ಎಂಬ‌‌ ಹೆಗ್ಗಳಿಕೆ‌ ಪಡೆದಿದೆ.

ವಾಯವ್ಯ ಸಾರಿಗೆಯಲ್ಲಿ ಜನಪರ, ಕಾರ್ಮಿಕ‌ ಸ್ನೇಹಿ ಹಲವು ಉಪಕ್ರಮಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಆಪರೇಷನ್ ಸಿಂಧೂರ್ ಸೋಲಿನ ಬಳಿಕ ಪಾಕಿಸ್ತಾನದಲ್ಲಿ ಸಂವಿಧಾನ ತಿದ್ದುಪಡಿ, ಅಸಿಮ್ ಮುನಿರ್ ಗೆ ಬಿಗ್ ರೋಲ್: ವರದಿ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಸಿಡಿಲಿಗೆ ಮತ್ತೊಂದು ಬಲಿ: ರಾಯಚೂರಲ್ಲಿ ಕುರಿಗಾಯಿ ಯುವಕ ಸಾವು

18/03/2026 7:48 PM1 Min Read

‘ನಮಗೆ ಇಡ್ಲಿ, ದೋಸೆ ಸಿಗ್ತಿಲ್ಲ, ಇನ್ನು ಜನರ ಪಾಡೇನು?’: ಸದನದಲ್ಲೇ ಗ್ಯಾಸ್ ಅಭಾವದ ಬಗ್ಗೆ MLC ಐವನ್ ಡಿಸೋಜಾ ಆಕ್ರೋಶ

18/03/2026 7:40 PM2 Mins Read

BREAKING: KSET-2025ರ ಪರೀಕ್ಷೆಯಲ್ಲಿ ಅರ್ಹರಾದ ‘SC ಅಭ್ಯರ್ಥಿ’ಗಳ ಪಟ್ಟಿ ಪ್ರಕಟಿಸಿದ ಕೆಇಎ

18/03/2026 7:35 PM2 Mins Read
Recent News

ರಾಜ್ಯದಲ್ಲಿ ಸಿಡಿಲಿಗೆ ಮತ್ತೊಂದು ಬಲಿ: ರಾಯಚೂರಲ್ಲಿ ಕುರಿಗಾಯಿ ಯುವಕ ಸಾವು

18/03/2026 7:48 PM

BREAKING : ಇರಾನ್ ದಾಳಿಯಲ್ಲಿ ಜೋ ಕೆಂಟ್ ಪಾತ್ರವಿಲ್ಲ, ಅವರ ನಿರ್ಗಮನದ ನಂತರ ತನಿಖೆ ನಡೆಯುತ್ತಿದೆ : ಶ್ವೇತಭವನ

18/03/2026 7:45 PM

‘ನಮಗೆ ಇಡ್ಲಿ, ದೋಸೆ ಸಿಗ್ತಿಲ್ಲ, ಇನ್ನು ಜನರ ಪಾಡೇನು?’: ಸದನದಲ್ಲೇ ಗ್ಯಾಸ್ ಅಭಾವದ ಬಗ್ಗೆ MLC ಐವನ್ ಡಿಸೋಜಾ ಆಕ್ರೋಶ

18/03/2026 7:40 PM

BREAKING: KSET-2025ರ ಪರೀಕ್ಷೆಯಲ್ಲಿ ಅರ್ಹರಾದ ‘SC ಅಭ್ಯರ್ಥಿ’ಗಳ ಪಟ್ಟಿ ಪ್ರಕಟಿಸಿದ ಕೆಇಎ

18/03/2026 7:35 PM
State News
KARNATAKA

ರಾಜ್ಯದಲ್ಲಿ ಸಿಡಿಲಿಗೆ ಮತ್ತೊಂದು ಬಲಿ: ರಾಯಚೂರಲ್ಲಿ ಕುರಿಗಾಯಿ ಯುವಕ ಸಾವು

By kannadanewsnow0918/03/2026 7:48 PM KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ಇಂದು ಸಂಜೆ ಸಂಭವಿಸಿದ ಸಿಡಿಲು ಬಡಿತಕ್ಕೆ ಯುವಕನೊಬ್ಬ ಬಲಿಯಾಗಿದ್ದಾನೆ. ಕುರಿ ಹಟ್ಟಿಯಿಂದ…

‘ನಮಗೆ ಇಡ್ಲಿ, ದೋಸೆ ಸಿಗ್ತಿಲ್ಲ, ಇನ್ನು ಜನರ ಪಾಡೇನು?’: ಸದನದಲ್ಲೇ ಗ್ಯಾಸ್ ಅಭಾವದ ಬಗ್ಗೆ MLC ಐವನ್ ಡಿಸೋಜಾ ಆಕ್ರೋಶ

18/03/2026 7:40 PM

BREAKING: KSET-2025ರ ಪರೀಕ್ಷೆಯಲ್ಲಿ ಅರ್ಹರಾದ ‘SC ಅಭ್ಯರ್ಥಿ’ಗಳ ಪಟ್ಟಿ ಪ್ರಕಟಿಸಿದ ಕೆಇಎ

18/03/2026 7:35 PM

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

18/03/2026 7:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.