Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ: ‘ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ’ ಪಡೆದ ಮೊದಲ ಜಾಗತಿಕ ನಾಯಕ | WATCH VIDEO

26/02/2026 6:17 AM

BREAKING : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಕೇಸ್ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `FIR’ ದಾಖಲು !

26/02/2026 6:09 AM

ರಾಜಸ್ಥಾನದಲ್ಲಿ ‘ವಿರೋಶ್’ ಕಲ್ಯಾಣೋತ್ಸವ: ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

26/02/2026 6:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲ್ವೆ ಕಾಮಗಾರಿ ಹಿನ್ನಲೆ: ಚೆನ್ನೈ, ಬೆಂಗಳೂರು ಎಕ್ಸ್ ಪ್ರೆಸ್ ಸೇರಿ 5 ರೈಲುಗಳ ಸಂಚಾರದಲ್ಲಿ ವ್ಯತ್ಯಯ
KARNATAKA

ರೈಲ್ವೆ ಕಾಮಗಾರಿ ಹಿನ್ನಲೆ: ಚೆನ್ನೈ, ಬೆಂಗಳೂರು ಎಕ್ಸ್ ಪ್ರೆಸ್ ಸೇರಿ 5 ರೈಲುಗಳ ಸಂಚಾರದಲ್ಲಿ ವ್ಯತ್ಯಯ

By kannadanewsnow0910/11/2025 3:17 PM

ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿ ನಡೆಯುವುದರಿಂದ ಕೆಳಗಿನಂತೆ ರೈಲು ಸೇವೆಗಳು ನಿಯಂತ್ರಣ, ಮರುನಿಗದಿ ಮತ್ತು ಭಾಗಶಃ ರದ್ದುಗೊಳ್ಳಲ್ಲಿದೆ.

1. ರೈಲು ಸಂ. 16552 ಅಶೋಕಪುರಂ – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಎಕ್ಸಪ್ರೆಸ್ 12, 14 ನವೆಂಬರ್, 3, 5, 10, 12, 31 ಡಿಸೆಂಬರ್ 2025, 2 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಅಶೋಕಪುರಂ ನಿಂದ 40 ನಿಮಿಷ ತಡವಾಗಿ ಹೊರಡಲಿದೆ.

2. ರೈಲು ಸಂ. 16586 ಮುರ್ಡೇಶ್ವರ – ಕೆ.ಎಸ್.ಆರ್ ಬೆಂಗಳೂರು ಎಕ್ಸಪ್ರೆಸ್ 11, 13 ನವೆಂಬರ್, 2, 4, 9, 11, 30 ಡಿಸೆಂಬರ್ 2025, 1 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಮಾರ್ಗಮಧ್ಯೆ 90 ನಿಮಿಷ ನಿಯಂತ್ರಿಸಲ್ಪಡಲಿದೆ.

3. ರೈಲು ಸಂ. 06270 ಎಸ್ಎಂವಿಟಿ ಬೆಂಗಳೂರು – ಮೈಸೂರು ಪ್ಯಾಸೆಂಜರ್ 11, 13 ನವೆಂಬರ್, 2, 4, 9, 11, 30 ಡಿಸೆಂಬರ್ 2025, 1 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಮಾರ್ಗಮಧ್ಯೆ 100 ನಿಮಿಷ ನಿಯಂತ್ರಿಸಲ್ಪಡಲಿದೆ.

4. ರೈಲು ಸಂಖ್ಯೆ 66579 ಕೆ.ಎಸ್.ಆರ್. ಬೆಂಗಳೂರು – ಅಶೋಕಪುರಂ ಮೆಮು ರೈಲು 12, 14 ನವೆಂಬರ್, 3, 5, 10, 12, 31 ಡಿಸೆಂಬರ್ 2025, 2 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಪಾಂಡವಪುರ ಮತ್ತು ಅಶೋಕಪುರಂ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಪಾಂಡವಪುರದಲ್ಲೇ ತನ್ನ ಪ್ರಯಾಣ ಕೊನೆಗೊಳಿಸಿದೆ.

5. ರೈಲು ಸಂಖ್ಯೆ 66554 ಅಶೋಕಪುರಂ – ಕೆ.ಎಸ್.ಆರ್. ಬೆಂಗಳೂರು ಮೆಮು ರೈಲು 12, 14 ನವೆಂಬರ್, 3, 5, 10, 12, 31 ಡಿಸೆಂಬರ್ 2025, 2 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಅಶೋಕಪುರಂ ಮತ್ತು ಪಾಂಡವಪುರ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳ್ಳಲ್ಲಿದೆ. ಈ ರೈಲು ಅಶೋಕಪುರಂ ಬದಲು ಪಾಂಡವಪುರದಿಂದ ನಿಗದಿತ ಸಮಯದಲ್ಲಿ ಹೊರಡಲಿದೆ.

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ: ಜೈಲು ಸೂಪರಿಂಟೆಂಡೆಂಟ್, ಎಎಸ್ಪಿ ಸಸ್ಪೆಂಡ್

ನೀವು ಕಾನೂನ ಬದ್ಧವಾಗಿ ಮಕ್ಕಳನ್ನು ‘ದತ್ತು’ ಪಡೆಯುವುದು ಹೇಗೆ? ದಾಖಲೆಗಳೇನು? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BREAKING : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಕೇಸ್ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `FIR’ ದಾಖಲು !

26/02/2026 6:09 AM1 Min Read

ರಾಜಸ್ಥಾನದಲ್ಲಿ ‘ವಿರೋಶ್’ ಕಲ್ಯಾಣೋತ್ಸವ: ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

26/02/2026 6:02 AM2 Mins Read

BIG NEWS : ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ : CM ಸಿದ್ದರಾಮಯ್ಯ

26/02/2026 5:52 AM1 Min Read
Recent News

ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ: ‘ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ’ ಪಡೆದ ಮೊದಲ ಜಾಗತಿಕ ನಾಯಕ | WATCH VIDEO

26/02/2026 6:17 AM

BREAKING : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಕೇಸ್ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `FIR’ ದಾಖಲು !

26/02/2026 6:09 AM

ರಾಜಸ್ಥಾನದಲ್ಲಿ ‘ವಿರೋಶ್’ ಕಲ್ಯಾಣೋತ್ಸವ: ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

26/02/2026 6:02 AM

BIG NEWS : ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ : CM ಸಿದ್ದರಾಮಯ್ಯ

26/02/2026 5:52 AM
State News
KARNATAKA

BREAKING : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಕೇಸ್ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `FIR’ ದಾಖಲು !

By kannadanewsnow5726/02/2026 6:09 AM KARNATAKA 1 Min Read

ಯಾದಗಿರಿ : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಎಫ್ ಐಆರ್ ದಾಖಲಾಗಿದೆ.…

ರಾಜಸ್ಥಾನದಲ್ಲಿ ‘ವಿರೋಶ್’ ಕಲ್ಯಾಣೋತ್ಸವ: ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

26/02/2026 6:02 AM

BIG NEWS : ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ : CM ಸಿದ್ದರಾಮಯ್ಯ

26/02/2026 5:52 AM

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

26/02/2026 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.