Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

10/01/2026 10:01 PM

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ
KARNATAKA

GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ

By kannadanewsnow0910/11/2025 7:02 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲಾಗಿದೆ. ಅದೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸಹಕಾರ ಇಲಾಖೆಯಲ್ಲಿ ನೋಂದಾಯಿಸಿ, ಸಹಕಾರ ಸಂಘಗಳ ಅಪರ ನಿಬಂಧಕರಿಂದ ನೋಂದಣಿ ಪ್ರಮಾಣಪತ್ರವನ್ನು ಪಡೆಯಲಾಗಿದೆ.

ಈ ಕುರಿತಂತೆ ಸಹಕಾರ ಸಂಘಗಳ ಅಪರ ನಿಬಂಧಕರು ಆದೇಶ ಮಾಡಿದ್ದು, ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ನಂ.18, 2ನೇ ಮಹಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಛೇರಿ ಆವರಣ, ಕೃಷಿ ಭವನ, ನೃಪತುಂಗ ರಸ್ತೆ, ಬೆಂಗಳೂರು-01 ಈ ಸಹಕಾರ ಸಂಘದ ಈ ಸಂಘವನ್ನು ನೋಂದಣಿ ಮಾಡುವ ಸಲುವಾಗಿ ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರವರ ಮುಖಾಂತರ ಉಲ್ಲೇಖ (1) ರಲ್ಲಿ ಸಲ್ಲಿಸಿರುವ ಪ್ರಸ್ತಾವನೆಯನ್ನು ಉಲ್ಲೇಖ (2)ರಲ್ಲಿ ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿ, 1ನೇ ವಲಯ, ಬೆಂಗಳೂರು ನಗರ ಜಿಲ್ಲೆ ರವರಿಗೆ ಕಳುಹಿಸಿ ಸಾಧ್ಯತಾ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು, ಸದರಿಯವರು ಉಲ್ಲೇಖ (3) ರನ್ವಯ ನೀಡಿದ ಸಾಧ್ಯತಾ ವರದಿಯನ್ನು ಪರಿಗಣಿಸಿ ಉಲ್ಲೇಖ(4) ರ ಈ ಕಛೇರಿಯ ಸಂಘದ ನೋಂದಣಿ ಪೂರ್ವ ಷೇರು ಸಂಗ್ರಹ ಅನುಮತಿ ಪತ್ರದಲ್ಲಿ “ಪ್ರಾರಂಭಿಕ ಷೇರು ಹಣ ಸಂಗ್ರಹಣೆ” ಗಾಗಿ ಸಂಘದ ಕಾರ್ಯ ವ್ಯಾಪ್ತಿಯಲ್ಲಿ ಬರುವ 1000 ಕ್ಕಿಂತ ಕಡಿಮೆ ಇಲ್ಲದ ಅರ್ಹಜನರಿಂದ ಕನಿಷ್ಟ ರೂ.20.00 ಲಕ್ಷಗಳ ಷೇರು ಹಣವನ್ನು ಸಂಗ್ರಹಿಸಲು ಷರತ್ತು ವಿಧಿಸಿ ಅನುಮತಿ ನೀಡಲಾಗಿರುತ್ತದೆ.

ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರವರ ಮುಖಾಂತರ ಉಲ್ಲೇಖ (5)ರಲ್ಲಿ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಉದ್ದೇಶಿತ ಸಂಘದ ನೋಂದಣಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಸದರಿಯವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿದಾಗ ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು ಕಾರ್ಯವ್ಯಾಪ್ತಿಯಲ್ಲಿ ಬರುವಂತಹ ಈವರೆಗೆ 2000 ಜನರಿಂದ ಒಟ್ಟು ರೂ. 22.23 ಲಕ್ಷಗಳ ಷೇರು ಮೊತ್ತವನ್ನು ಸಂಗ್ರಹಿಸಿ ಕರ್ನಾಟಕ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕ್‌ ಲಿ, ಬೆಂಗಳೂರು ಇಲ್ಲಿ ಠೇವಣಿಕರಿಸಿರುತ್ತಾರೆ, ಈ ಸಂಬಂಧ ಬ್ಯಾಂಕಿನಿಂದ ಅಮಾನತ್ ಖಾತೆಯ ಸ್ಟೇಟ್‌ಮೆಂಟ್‌ ನ್ನು ಪಡೆದು ಸಲ್ಲಿಸಿರುತ್ತಾರೆ. ಉದ್ದೇಶಿತ ಸಹಕಾರ ಸಂಘದ ನೋದಣಿ ಸಂಬಂಧ ನೋಂದಣಿ ಶುಲ್ಕ ರೂ.2000/-ಗಳನ್ನು ಬ್ಯಾಂಕಿನಲ್ಲಿ ಪಾವತಿಸಿ ಚಲನ್ (ವಷ125042500027328ನ್ನು ಸಲ್ಲಿಸಿರುತ್ತಾರೆ. ಉದ್ದೇಶಿತ ಸಹಕಾರ ಸಂಘದ ಉಪವಿಧಿಯ ಉದ್ದೇಶಿತ ಸಹಕಾರ ಸಂಘವನ್ನು ನೋಂದಣಿ ಮಾಡಿಕೊಡಬೇಕಾಗಿ ಕೋರಿರುತ್ತಾರೆ.

ಸಭೆಯಲ್ಲಿ ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು ನಿರ್ದೇಶಕರು, ಮಹಿಳಾ ಅಭಿವೃದ್ಧಿ ಇಲಾಖೆ ರವರ ಮುಖಾಂತರ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಗಣಿಸಿ ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ನಂ.18, 2ನೇ ಮಹಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಛೇರಿ ಆವರಣ, ಕೃಷಿ ಭವನ, ನೃಪತುಂಗ ರಸ್ತೆ, ಬೆಂಗಳೂರು-01 ಸಹಕಾರ ಸಂಘವನ್ನು ನೋಂದಾಯಿಸುವುದು ಸೂಕ್ತವೆಂದು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ರ ಕಲಂ 07 ರನ್ವಯ ಸರ್ಕಾರದ ಅಧಿಸೂಚನೆ ಸಂಖ್ಯೆ:ಸಿಒ:71:ಸಿಎಲ್ಎ ಎಂ:2016 ದಿನಾಂಕ:06-12-2016 ರಂತೆ ಪ್ರತ್ಯಾಯೋಜಿತವಾಗಿರುವ ಅಧಿಕಾರ ದನ್ವಯ ಲಕ್ಷ್ಮೀಪತಯ್ಯ, ಕೆ.ಸಿ.ಎಸ್., ಸಹಕಾರ ಸಂಘಗಳ ಅಪರ ನಿಬಂಧಕರು (ವಸತಿ ಮತ್ತು ಇತರೆ), ಸಹಕಾರ ಸಂಘಗಳ ನಿಬಂಧಕರ ಕಛೇರಿ, ಬೆಂಗಳೂರು ಆದ ನಾನು ನಿಹಿತವಾದ ಅಧಿಕಾರವನ್ನು ಚಲಾಯಿಸುತ್ತಾ ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ನಂ.18, 2ನೇ ಮಹಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಛೇರಿ ಆವರಣ, ಕೃಷಿ ಭವನ, ನೃಪತುಂಗ ರಸ್ತೆ, ಬೆಂಗಳೂರು-01 ಈ ಸಂಘವನ್ನು ನೋಂದಣಿ ಮಾಡಿರುತ್ತೇನೆ. ಸದರಿ ಸಹಕಾರ ಸಂಘದ ಪುಟ ಸಂಖ್ಯೆ 01 ರಿಂದ 42 ರವರೆಗಿನ ಕ್ರಮ ಸಂಖ್ಯೆ 01 ರಿಂದ 111 ರ ವರೆಗಿನ ಉಪವಿಧಿಗಳನ್ನು ಅನುಮೋದಿಸಿ ನೋಂದಾಯಿಸಿದೆ.

ಸದರಿ ಸಂಘದ ಮುಖ್ಯಪ್ರವರ್ತಕರು ಈ ಆದೇಶ ಹೊರಡಿಸಿದ ಒಂದು ತಿಂಗಳೊಳಗಾಗಿ ಸಂಘದ “ಪ್ರಥಮ ಸಾಮಾನ್ಯ ಸಭೆ” ಯನ್ನು ನಡೆಸಿ ಸದರಿ ಸಭೆಯ ನಡವಳಿಯನ್ನು ಈ ಕಛೇರಿಗೆ ಸಲ್ಲಿಸಲು ಸೂಚಿಸಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಮತ ಕಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ; ರಾಜ್ಯದ 1,12,41,000 ಸಹಿಗಳನ್ನು ಎಐಸಿಸಿಗೆ ಹಸ್ತಾಂತರಿಸಿದ ಡಿಕೆಶಿ

BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ

Share. Facebook Twitter LinkedIn WhatsApp Email

Related Posts

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

10/01/2026 10:01 PM2 Mins Read

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM1 Min Read

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM1 Min Read
Recent News

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

10/01/2026 10:01 PM

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM

BREAKING: ದ್ವಿತೀಯ PUC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: FIR ದಾಖಲು

10/01/2026 9:12 PM
State News
KARNATAKA

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

By kannadanewsnow0910/01/2026 10:01 PM KARNATAKA 2 Mins Read

ಶಿವಮೊಗ್ಗ : ಕಳೆದ ಎರಡೂ ಮುಕ್ಕಾಲು ವರ್ಷದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ವಿವಿಧ ಯೋಜನೆಯಡಿ ತಾಲ್ಲೂಕಿನ ಅಭಿವೃದ್ದಿಗೆ 667.42 ಕೋಟಿ…

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM

BREAKING: ದ್ವಿತೀಯ PUC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: FIR ದಾಖಲು

10/01/2026 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.