Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ತಂಡ ಆಧಾರಿತ ಪ್ರೋತ್ಸಾಹಧನ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ

13/11/2025 2:24 PM

‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ

13/11/2025 2:12 PM

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಪಂದ್ಯ :ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ಭದ್ರತೆ ಬಿಗಿ

13/11/2025 2:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ
KARNATAKA

‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ

By kannadanewsnow0913/11/2025 2:12 PM

ಬೆಂಗಳೂರು: 2025ನೇ ಸಾಲಿನ ಬಿ. ಇಡಿ. ದಾಖಲಾತಿ ಸಂಬಂಧ ಅರ್ಜಿ ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, 2025ನೇ ಅಕ್ಟೋಬರ್ 03 ರಿಂದ ನವೆಂಬರ್ 03 ರ ವರೆಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ನೋಡಲ್ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿತ್ತು.

ಅದರಂತೆ ಅರ್ಜಿ ಸಲ್ಲಿಸಿದವರಲ್ಲಿ 28976 ಅರ್ಹ ಮತ್ತು 6793 ಅಪೇಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಜಾಲತಾಣ https://schooleducation.karnataka.gov.in ರಲ್ಲಿ ಪ್ರಕಟಿಸಲಾಗಿದೆ.

ಇವರಲ್ಲಿ 6174 ಮಂದಿ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ನೀಡಿದರೂ, ನೋಡಲ್ ಕೇಂದ್ರದವರು ಫೋನ್ ಮೂಲಕ ಸಂಪರ್ಕಿಸಿ ತಿಳಿಸಿ ಹೇಳಿದರೂ ಸಹಾ ದಾಖಲೆಗಳ ಪರಿಶೀಲನೆಯನ್ನು ಮಾಡಿಸಿಕೊಂಡಿರುವುದಿಲ್ಲ. ಆದರೂ ಇವರಿಗೆ ದಾಖಲೆಗಳನ್ನು ಪರಿಶೀಲಿಸಿಕೊಂಡು ಅಪ್‌ಡೇಟ್ ಮಾಡಿಸಿಕೊಳ್ಳಲು ಇನ್ನೊಂದು ಅವಕಾಶವನ್ನು ನೀಡಿ ಈ ಮೂಲಕ ಅಂತಿಮ ಸೂಚನೆಯನ್ನು ನೀಡಲಾಗಿದೆ.

ಈ ಎರಡೂ ಪಟ್ಟಿಗಳಲ್ಲಿರುವ ಪ್ರತಿಯೊಬ್ಬ ಅಭ್ಯರ್ಥಿಯೂ ಪಟ್ಟಿಯಲ್ಲಿ ನೀಡಲಾಗಿರುವ ಕೋಡ್ ಸಂಖ್ಯೆಯನುಸಾರ ಪಟ್ಟಿಯನ್ನು ಪುನಃ ಪರಿಶೀಲಿಸಿಕೊಳ್ಳತಕ್ಕದು ಮತ್ತು ಅದರಲ್ಲಿ ಯಾವುದೇ ತಪ್ಪು ಅಥವಾ ದೋಷ ಇದ್ದರೆ 2025ನೇ ನವೆಂಬರ್ 15 ರೊಳಗೆ ಸಂಬಂಧಿತ ನೋಡಲ್ ಕೇಂದ್ರಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಿ ಸರಿಪಡಿಸಿಕೊಳ್ಳತಕ್ಕದ್ದು.

ಈ ದಿನಾಂಕದ ನಂತರ ಯಾವುದೇ ತಿದ್ದುಪಡಿಯನ್ನು ಮಾಡಲಾಗುವುದಿಲ್ಲ. ಮೂಲ ದಾಖಲೆಗಳನ್ನು ಪರಿಶೀಲಿಸಿಕೊಳ್ಳದ ಹಾಗೂ ಅಗತ್ಯ ತಿದ್ದುಪಡಿಯನ್ನು ಮಾಡಿಸಿಕೊಳ್ಳದ ಆಕ್ಷೇಪಿತ/ಅನರ್ಹ ಅಭ್ಯರ್ಥಿಗಳನ್ನು ಕೈಬಿಟ್ಟು ಉಳಿದವರ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರು ಮಾಡಿ ಕಾಲೇಜುಗಳ ಹಂಚಿಕೆಯನ್ನು ಮಾಡಲಾಗುವುದು ಎಂದು ಅಂತಿಮವಾಗಿ ತಿಳಿಸಲಾಗಿದೆ.

ಹಾಗೆಯೇ, ಅಭ್ಯರ್ಥಿಗಳು ಈಗಾಗಲೇ ತಮಗೆ ಬೇಕಾಗುವ ಕಾಲೇಜುಗಳ ಆಯ್ಕೆಯನ್ನು ಮಾಡಿದ್ದು ಅದರಲ್ಲಿ ಏನಾದರೂ ಬದಲಾವಣೆಯನ್ನು ಮಾಡ ಬಯಸಿದರೆ ಆನ್ ಲೈನ್ ಮೂಲಕ ಲಾಗ್ ಇನ್ ಆಗಿ 2025ನೇ ನವೆಂಬರ್ 15 ರೊಳಗೆ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ

Share. Facebook Twitter LinkedIn WhatsApp Email

Related Posts

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ತಂಡ ಆಧಾರಿತ ಪ್ರೋತ್ಸಾಹಧನ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ

13/11/2025 2:24 PM2 Mins Read

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ

13/11/2025 2:07 PM1 Min Read

ಅಕ್ರಮ ಅದಿರು ಸಾಗಣೆ ಕೇಸ್ ನಲ್ಲಿ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ನ.20ರವರೆಗೆ ಮಧ್ಯಂತರ ಜಾಮೀನು ವಿಸ್ತರಿಸಿದ ಹೈಕೋರ್ಟ್

13/11/2025 1:31 PM1 Min Read
Recent News

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ತಂಡ ಆಧಾರಿತ ಪ್ರೋತ್ಸಾಹಧನ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ

13/11/2025 2:24 PM

‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ

13/11/2025 2:12 PM

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಪಂದ್ಯ :ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ಭದ್ರತೆ ಬಿಗಿ

13/11/2025 2:08 PM

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ

13/11/2025 2:07 PM
State News
KARNATAKA

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ತಂಡ ಆಧಾರಿತ ಪ್ರೋತ್ಸಾಹಧನ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ

By kannadanewsnow0913/11/2025 2:24 PM KARNATAKA 2 Mins Read

ಬೆಂಗಳೂರು: 2025-26ನೇ ಸಾಲಿಗೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಮೂರನೇ ತ್ರೈಮಾಸಿಕ ಕಂತಿನ ಅನುದಾನವನ್ನು ಬಿಡುಗಡೆ ಮಾಡಿ…

‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ

13/11/2025 2:12 PM

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ

13/11/2025 2:07 PM

ಅಕ್ರಮ ಅದಿರು ಸಾಗಣೆ ಕೇಸ್ ನಲ್ಲಿ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ನ.20ರವರೆಗೆ ಮಧ್ಯಂತರ ಜಾಮೀನು ವಿಸ್ತರಿಸಿದ ಹೈಕೋರ್ಟ್

13/11/2025 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.