Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದ 71% ಉದ್ಯೋಗಿಗಳು ಈಗ ಆಲೋಚನೆಗಳು, ಸಮಸ್ಯೆ ಪರಿಹಾರ, ವೃತ್ತಿ ಸಲಹೆಗಾಗಿ ‘AI’ ಅವಲಂಬಿಸಿದ್ದಾರೆ : ಸಮೀಕ್ಷೆ

13/11/2025 3:25 PM

ಶಿವಮೊಗ್ಗ: ಸಾಗರದ ಕುದುರೂರಲ್ಲಿ ಯಶಸ್ವಿಯಾಗಿ ನಡೆದ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

13/11/2025 3:23 PM

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

13/11/2025 3:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಗರದ ಕುದುರೂರಲ್ಲಿ ಯಶಸ್ವಿಯಾಗಿ ನಡೆದ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ
KARNATAKA

ಶಿವಮೊಗ್ಗ: ಸಾಗರದ ಕುದುರೂರಲ್ಲಿ ಯಶಸ್ವಿಯಾಗಿ ನಡೆದ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

By kannadanewsnow0913/11/2025 3:23 PM

ಶಿವಮೊಗ್ಗ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಗರ ಯೋಜನಾ ಕಚೇರಿಯ ತುಮರಿ ವಲಯದ ಒಕ್ಕೂಟದ ಪದಾಧಿಕಾರಿಗಳ ಕಾರ್ಯಾಗಾರವು ಸಾಗರ ತಾಲ್ಲೂಕಿನ ಕುದುರೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ಜರಗಿತು.

ಈ ಕಾರ್ಯಗಾರವನ್ನು ಕುದುರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮಾ ನಾಗೇಂದ್ರ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ವಿಭಾಗದ ಜಿಲ್ಲಾ ನಿರ್ದೇಶಕರಾದ ದಿನೇಶ್ ಅವರು ಕಾರ್ಯಕರ್ತರಿಗಿಂತಲೂ ಮಿಗಿಲಾದ ಸೇವೆಯನ್ನು ಒಕ್ಕೂಟದ ಪದಾಧಿಕಾರಿಗಳು ಸೇವೆ ನೀಡುತ್ತಿದ್ದಾರೆ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸಲು ಪದಾಧಿಕಾರಿಗಳು ತೊಡಗಿಕೊಳ್ಳಬೇಕು ಪೂಜ್ಯರ ಕನಸನ್ನು ಅನುಷ್ಟಾನ ಮಾಡುವಲ್ಲಿ ಪದಾಧಿಕಾರಿಗಳ ಸೇವೆ ಅನನ್ಯವಾಗಿದೆ ಎಂದರು.

ತಮ್ಮ ಬದಲಾವಣೆಗೆ ತಾವೇ ನಿರ್ಧಾರ ಕೈಗೊಂಡು ಸ್ವ ಸಹಾಯ ಗುಂಪುಗಳನ್ನು ಸದಸ್ಯರು ನಡೆಸುತ್ತಿದ್ದಾರೆ. ಗುಂಪುಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕಾದರೆ ಗುಂಪಿನ ಪ್ರತಿನಿಧಿಗಳು ಜವಾಬ್ದಾರಿಯನ್ನೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸ್ವ ಸಹಾಯ ಗುಂಪುಗಳ ಅಕೌಂಟ್ ನ್ನೂ ರಾಷ್ಟ್ರೀಕೃತ ಬ್ಯಾಂಕುಗಳಲಿ ತೆರೆದು ಬ್ಯಾಂಕಿನ ಸೌಲಬ್ಯ ವನ್ನು ಒದಗಿಸಲಾಗುತ್ತಿದೆ. ಬ್ಯಾಂಕಿನ B C ಪ್ರತಿನಿಧಿಯಾಗಿ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ನಾಯಕರಾದವರು ಎಲ್ಲರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಒದಗಿಸಬೇಕು. ಸೇವಾ ಮನೋಭಾವನೆಯಿಂದ ಸೇವೆ ನೀಡುವ ಮೂಲಕ ಗುಂಪುಗಳನ್ನು ಕಟ್ಟಿ ಬೆಳೆಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಸ್ವ ಉದ್ಯೋಗ ಚಟುವಟಿಕೆಗಳಿಗೆ ಪ್ರಗತಿ ನಿಧಿಯನ್ನ ಹೆಚ್ಚು ಬಳಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕಿಗೆ ಯೋಜನೆ ಆದ್ಯತೆ ನೀಡುತ್ತಿದೆ ಎಂದರು.

ಈ ವೇಳೆ ಸಾಗರ ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಪಿ, ವಲಯ ಮೇಲ್ವಿಚಾರಕರಾದ ಲಕ್ಷ್ಮೀ, ಸೇವಾ ಪ್ರತಿನಿಧಿ ಗಳಾದ ನಾಗರಾಜ್, ಪುಷ್ಪದಂಥ, ಸತ್ಯನಾರಾಯಣ, ಗೋವಿಂದ, ಅಶೋಕ್ CSC ಸೇವಾದರದರ ರಾದ ಸುಶ್ಮಿತಾ, ಪೂರ್ಣಿಮಾ, ರೂಪಶ್ರೀ ಲೆಕ್ಕ ಪರಿಶೋಧಕರಾದ ಭಾಸ್ಕರ್ ಹಾಜರಿದ್ದರು.

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ

Share. Facebook Twitter LinkedIn WhatsApp Email

Related Posts

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

13/11/2025 3:17 PM1 Min Read

ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಡಿಸಿ ಆದೇಶ

13/11/2025 3:11 PM2 Mins Read

BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: ಪೋಕ್ಸೋ ಕೇಸ್ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ

13/11/2025 3:07 PM1 Min Read
Recent News

ದೇಶದ 71% ಉದ್ಯೋಗಿಗಳು ಈಗ ಆಲೋಚನೆಗಳು, ಸಮಸ್ಯೆ ಪರಿಹಾರ, ವೃತ್ತಿ ಸಲಹೆಗಾಗಿ ‘AI’ ಅವಲಂಬಿಸಿದ್ದಾರೆ : ಸಮೀಕ್ಷೆ

13/11/2025 3:25 PM

ಶಿವಮೊಗ್ಗ: ಸಾಗರದ ಕುದುರೂರಲ್ಲಿ ಯಶಸ್ವಿಯಾಗಿ ನಡೆದ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

13/11/2025 3:23 PM

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

13/11/2025 3:17 PM

ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಡಿಸಿ ಆದೇಶ

13/11/2025 3:11 PM
State News
KARNATAKA

ಶಿವಮೊಗ್ಗ: ಸಾಗರದ ಕುದುರೂರಲ್ಲಿ ಯಶಸ್ವಿಯಾಗಿ ನಡೆದ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

By kannadanewsnow0913/11/2025 3:23 PM KARNATAKA 1 Min Read

ಶಿವಮೊಗ್ಗ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಗರ ಯೋಜನಾ ಕಚೇರಿಯ ತುಮರಿ ವಲಯದ ಒಕ್ಕೂಟದ ಪದಾಧಿಕಾರಿಗಳ ಕಾರ್ಯಾಗಾರವು ಸಾಗರ…

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

13/11/2025 3:17 PM

ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಡಿಸಿ ಆದೇಶ

13/11/2025 3:11 PM

BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: ಪೋಕ್ಸೋ ಕೇಸ್ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ

13/11/2025 3:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.