Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಡೇಟಾ ಹಬ್ ಯೋಜನೆಯನ್ನ ಗೂಗಲ್ $15 ಬಿಲಿಯನ್’ಗೆ ಏರಿಸಲಿದೆ ; ಚಂದ್ರಬಾಬು ನಾಯ್ಡು

15/11/2025 3:24 PM

BREAKING : ಪಂಚಭೂತಗಳಲ್ಲಿ `ಸಾಲುಮರದ ತಿಮ್ಮಕ್ಕ’ ಲೀನ : ಕರುನಾಡಿನ` ವೃಕ್ಷಮಾತೆ’  ಇನ್ನೂ ನೆನಪು ಮಾತ್ರ.!

15/11/2025 3:21 PM

ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ‘ದೇಶಾದ್ರಿ ಹೊಸ್ಮನೆ’ ನೇಮಕ

15/11/2025 3:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ‘ದೀಪಕ್ ಸಾಗರ್’ ನೇಮಕ
KARNATAKA

ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ‘ದೀಪಕ್ ಸಾಗರ್’ ನೇಮಕ

By kannadanewsnow0915/11/2025 3:01 PM

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ದೀಪಕ್ ಸಾಗರ್ ಅವರನ್ನು ನೇಮಕ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರದ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ, ಮಾಧ್ಯಮ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ದೀಪಕ್ ಸಾಗರ್ ಅವರನ್ನು ಶಿವಮೊಗ್ಗ ಜಿಲ್ಲಾ ಘಟಕದ ಕೆಯುಡಬ್ಲ್ಯೂಜೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಜಿಲ್ಲಾಧ್ಯಕ್ಷರಾದಂತ ಹೆಚ್.ಯು ವೈದ್ಯನಾಥನ್, ಪ್ರಧಾನ ಕಾರ್ಯದರ್ಶಿ ಆರ್.ಎಸ್ ಹಾಲಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಅಂದಹಾಗೇ ದೀಪಕ್ ಸಾಗರ್, ಡಿಡಿ ನ್ಯೂಸ್ ಶಿವಮೊಗ್ಗ ಜಿಲ್ಲಾ ಕರೆಸ್ಪಾಂಡೆಂಟ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಪ್ರಜಾವಾಣಿ, ವಿದ್ಯುನ್ಮಾನ ಮಾಧ್ಯಮಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ. ಪ್ರಸ್ತುತ ಸಾಗರ ತಾಲ್ಲೂಕು ವಿಜಯವಾಣಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವಂತ ದೀಪಕ್ ಸಾಗರ್ ಅವರನ್ನು ಶಿವಮೊಗ್ಗ ಜಿಲ್ಲಾ ಘಟಕದ ಕೆಯುಡಬ್ಲ್ಯೂಜೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅವರಿಗೆ ಕೆಎನ್ಎನ್ ಸಂಸ್ಥೆಯೂ ಹೃತ್ಪೂರ್ವಕವಾಗಿ ಅಭಿನಂದನೆ, ಶುಭಾಶಯವನ್ನು ಕೋರುತ್ತಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಾಗರದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

BREAKING : ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ನಿಗೂಢ ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

Share. Facebook Twitter LinkedIn WhatsApp Email

Related Posts

BREAKING : ಪಂಚಭೂತಗಳಲ್ಲಿ `ಸಾಲುಮರದ ತಿಮ್ಮಕ್ಕ’ ಲೀನ : ಕರುನಾಡಿನ` ವೃಕ್ಷಮಾತೆ’  ಇನ್ನೂ ನೆನಪು ಮಾತ್ರ.!

15/11/2025 3:21 PM2 Mins Read

ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ‘ದೇಶಾದ್ರಿ ಹೊಸ್ಮನೆ’ ನೇಮಕ

15/11/2025 3:14 PM1 Min Read

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಾಗರದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

15/11/2025 2:49 PM2 Mins Read
Recent News

ಭಾರತದ ಡೇಟಾ ಹಬ್ ಯೋಜನೆಯನ್ನ ಗೂಗಲ್ $15 ಬಿಲಿಯನ್’ಗೆ ಏರಿಸಲಿದೆ ; ಚಂದ್ರಬಾಬು ನಾಯ್ಡು

15/11/2025 3:24 PM

BREAKING : ಪಂಚಭೂತಗಳಲ್ಲಿ `ಸಾಲುಮರದ ತಿಮ್ಮಕ್ಕ’ ಲೀನ : ಕರುನಾಡಿನ` ವೃಕ್ಷಮಾತೆ’  ಇನ್ನೂ ನೆನಪು ಮಾತ್ರ.!

15/11/2025 3:21 PM

ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ‘ದೇಶಾದ್ರಿ ಹೊಸ್ಮನೆ’ ನೇಮಕ

15/11/2025 3:14 PM

“ನನಗೆ ನನ್ನ ಹೆಂಡತಿ ಪಕ್ಕ ಮಲಗಲು ಹೆದರಿಕೆಯಾಗ್ತಿದೆ, ವಿಚ್ಛೇದನ ನೀಡಿ” ಹೈಕೋರ್ಟ್ ಮೆಟ್ಟಿಲೇರಿದ ಪತಿರಾಯ

15/11/2025 3:13 PM
State News
KARNATAKA

BREAKING : ಪಂಚಭೂತಗಳಲ್ಲಿ `ಸಾಲುಮರದ ತಿಮ್ಮಕ್ಕ’ ಲೀನ : ಕರುನಾಡಿನ` ವೃಕ್ಷಮಾತೆ’  ಇನ್ನೂ ನೆನಪು ಮಾತ್ರ.!

By kannadanewsnow5715/11/2025 3:21 PM KARNATAKA 2 Mins Read

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ  ಇಂದು ಪಂಚಭೂತಗಳಲ್ಲಿ ಲೀನವಾದರು. ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ…

ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ‘ದೇಶಾದ್ರಿ ಹೊಸ್ಮನೆ’ ನೇಮಕ

15/11/2025 3:14 PM

ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ‘ದೀಪಕ್ ಸಾಗರ್’ ನೇಮಕ

15/11/2025 3:01 PM

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಾಗರದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

15/11/2025 2:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.