Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಯರ್ ಹತ್ಯೆ : ಮೆಕ್ಸಿಕೋದಾದ್ಯಂತ ತೀವ್ರಗೊಂಡ ಜನರಲ್ ಝೆಡ್ ಪ್ರತಿಭಟನೆಗಳು | Gen Z Protests

16/11/2025 8:05 AM

BREAKING: ಅನಾರೋಗ್ಯದಿಂದ ಸಂಜಯ್ ರಾವತ್ ಆಸ್ಪತ್ರೆಗೆ ದಾಖಲು: ಜಾಮೀನು ರಹಿತ ವಾರಂಟ್ ರದ್ದು

16/11/2025 7:56 AM

BREAKING : ಟೀಂ ಇಂಡಿಯಾದ ನಾಯಕ ಶುಭ್ ಮನ್ ಗಿಲ್ ಆಸ್ಪತ್ರೆಗೆ ದಾಖಲು : ಐಸಿಯುನಲ್ಲಿ ಚಿಕಿತ್ಸೆ

16/11/2025 7:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕ ಎರಡು ಭಾಗ ಆಗುತ್ತೆ, ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ : ಖ್ಯಾತ ಜೋತಿಷಿ ಸ್ಪೋಟಕ ಭವಿಷ್ಯ!
KARNATAKA

BREAKING : ಕರ್ನಾಟಕ ಎರಡು ಭಾಗ ಆಗುತ್ತೆ, ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ : ಖ್ಯಾತ ಜೋತಿಷಿ ಸ್ಪೋಟಕ ಭವಿಷ್ಯ!

By kannadanewsnow0516/11/2025 7:28 AM

ಬೆಂಗಳೂರು : ಸದ್ಯ ರಾಜ್ಯದ ಮೇಲೆ ಬಿಹಾರ್ ಚುನಾವಣಾ ಫಲಿತಾಂಶ ಪರಿಣಾಮ ಬೀರಿದ್ದು ನವೆಂಬರ್ ನಲ್ಲಿ ಕ್ರಾಂತಿ ಆಗುತ್ತೆ ನಾಯಕತ್ವ ಬದಲಾವಣೆ ಆಗುತ್ತೆ ಎಂದು ಈ ಮೊದಲು ಬಾರಿ ಚರ್ಚೆ ನಡೆಯುತ್ತಿತ್ತು. ಆದರೆ ಯಾವಾಗ ಬಿಹಾರ ಫಲಿತಾಂಶದಲ್ಲಿ ಕಾಂಗ್ರೆಸ್ ಪೂರ್ತಿಯಾಗಿ ನೆಲಕಚ್ಚಿತೊ, ಇದೀಗ ಈ ಒಂದು ಬೆಳವಣಿಗೆಗೆ ಬ್ರೇಕ್ ಹಾಕಲಾಗಿದೆ. ಸದ್ಯಕ್ಕೆ ನವೆಂಬರ್ ನಲ್ಲಿ ಯಾವುದೇ ಕ್ರಾಂತಿ ಆಗಲ್ಲ, ನಾಯಕತ್ವ ಬದಲಾವಣೆಯೂ ಇಲ್ಲ ಅಂತ ಹೇಳಲಾಗುತ್ತಿದೆ. ಆದರೆ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದೆಲ್ಲದರ ಮಧ್ಯ ಖ್ಯಾತ ಜ್ಯೋತಿಷಿ ಒಬ್ಬರು ಸ್ಫೋಟಕವಾದ ಭವಿಷ್ಯವನ್ನು ನುಡಿದಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲ್ಲ ಕರ್ನಾಟಕ ಎರಡು ಭಾಗ ಆಗುತ್ತೆ ಸಿಎಂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್‌ ಕಿನಿ ಅವರು ಈ ಭವಿಷ್ಯವಾಣಿ ನುಡಿದಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಕೆಟ್ಟ ಆಡಳಿತದಿಂದಾಗಿ ಕರ್ನಾಟಕ ಎರಡು ಭಾಗವಾಗಲಿದೆ. ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಳ್ಳಲಿದ್ದಾರೆ. ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಲಿದೆ ಎಂದು ಜುಲೈ ತಿಂಗಳಲ್ಲೇ ಭವಿಷ್ಯ ಹೇಳಿದ್ದರು. ಗಾಂಧಿ ಕುಟುಂಬವಲ್ಲದ ಬೇರೆ ಯಾರಾದರೂ ಕಾಂಗ್ರೆಸ್ಸಿನ ನಾಯಕತ್ವ ವಹಿಸಿಕೊಂಡರೆ ಕಾಂಗ್ರೆಸ್ಸಿನ ಪುನರುಜ್ಜೀವನ ಸಾಧ್ಯ. ರಾಹುಲ್ ಗಾಂಧಿ ಸಕ್ರಿಯ ರಾಜಕಾರಣದಿಂದ ನಿರ್ಗಮಿಸುವ ದಿನ ಬಿಜೆಪಿಗೆ ಕೆಟ್ಟ ದಿನಗಳು ಎದುರಾಗಲಿವೆ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಅವರ ಭವಿಷ್ಯದಂತೆ ಬಿಹಾರ್ ಚುನಾವಣೆಯಲ್ಲಿ ಎನ್.ಡಿ.ಎ ಬಾರಿ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮತ್ತೆ ಬಿಹಾರದಲ್ಲಿ ನಿತೀಶ್ ಕುಮಾರ್ ಸರ್ಕಾರ ರಚನೆ ಆಗಲಿದೆ.

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ : ಉಪನ್ಯಾಸಕನ ವಿರುದ್ಧ ‘FIR’ ದಾಖಲು

16/11/2025 7:35 AM1 Min Read

BREAKING : ಧರ್ಮಸ್ಥಳ ಪ್ರಕರಣ : ‘SIT’ ಅಧಿಕಾರಿಗಳ ವಿರುದ್ಧವೆ ದೂರು ಸಲ್ಲಿಸಿದ ಟಿ.ಜಯಂತ್

16/11/2025 7:05 AM1 Min Read

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳು `ಮೊಬೈಲ್’ ನೋಡುವುದನ್ನು ತಪ್ಪಿಸಲು ಜಸ್ಟ್ ಹೀಗೆ ಮಾಡಿ | WATCH VIDEO

16/11/2025 6:48 AM1 Min Read
Recent News

ಮೇಯರ್ ಹತ್ಯೆ : ಮೆಕ್ಸಿಕೋದಾದ್ಯಂತ ತೀವ್ರಗೊಂಡ ಜನರಲ್ ಝೆಡ್ ಪ್ರತಿಭಟನೆಗಳು | Gen Z Protests

16/11/2025 8:05 AM

BREAKING: ಅನಾರೋಗ್ಯದಿಂದ ಸಂಜಯ್ ರಾವತ್ ಆಸ್ಪತ್ರೆಗೆ ದಾಖಲು: ಜಾಮೀನು ರಹಿತ ವಾರಂಟ್ ರದ್ದು

16/11/2025 7:56 AM

BREAKING : ಟೀಂ ಇಂಡಿಯಾದ ನಾಯಕ ಶುಭ್ ಮನ್ ಗಿಲ್ ಆಸ್ಪತ್ರೆಗೆ ದಾಖಲು : ಐಸಿಯುನಲ್ಲಿ ಚಿಕಿತ್ಸೆ

16/11/2025 7:39 AM

BREAKING : ಮೈಸೂರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ : ಉಪನ್ಯಾಸಕನ ವಿರುದ್ಧ ‘FIR’ ದಾಖಲು

16/11/2025 7:35 AM
State News
KARNATAKA

BREAKING : ಮೈಸೂರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ : ಉಪನ್ಯಾಸಕನ ವಿರುದ್ಧ ‘FIR’ ದಾಖಲು

By kannadanewsnow0516/11/2025 7:35 AM KARNATAKA 1 Min Read

ಮೈಸೂರು : ಮೈಸೂರು ನಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಉಪನ್ಯಾಸಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ…

BREAKING : ಕರ್ನಾಟಕ ಎರಡು ಭಾಗ ಆಗುತ್ತೆ, ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ : ಖ್ಯಾತ ಜೋತಿಷಿ ಸ್ಪೋಟಕ ಭವಿಷ್ಯ!

16/11/2025 7:28 AM

BREAKING : ಧರ್ಮಸ್ಥಳ ಪ್ರಕರಣ : ‘SIT’ ಅಧಿಕಾರಿಗಳ ವಿರುದ್ಧವೆ ದೂರು ಸಲ್ಲಿಸಿದ ಟಿ.ಜಯಂತ್

16/11/2025 7:05 AM

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳು `ಮೊಬೈಲ್’ ನೋಡುವುದನ್ನು ತಪ್ಪಿಸಲು ಜಸ್ಟ್ ಹೀಗೆ ಮಾಡಿ | WATCH VIDEO

16/11/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.