Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಶಾಲಾ ಮಕ್ಕಳು ಆಲ್ಕೋಹಾಲ್ ಕೊಂಡೊಯ್ಯಲು ಸಾಧ್ಯ’: ಟೆಟ್ರಾ ಪ್ಯಾಕ್‌ನಲ್ಲಿ ಮದ್ಯ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ!

18/11/2025 11:41 AM

ಕರ್ನಾಟಕದ `SC-ST’ ಸಮುದಾಯಗಳ `ಜಮೀನುಗಳ ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

18/11/2025 11:40 AM

ಹಾಸನದಲ್ಲಿ ಅಡುಗೆ ಮಾಡುವಾಗ ಅನೀಲ ಸೋರಿಕೆ : ಅಸ್ಸಾಂ ಮೂಲದ ನಾಲ್ವರಿಗೆ ಗಂಭೀರ ಗಾಯ

18/11/2025 11:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ `SC-ST’ ಸಮುದಾಯಗಳ `ಜಮೀನುಗಳ ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

ಕರ್ನಾಟಕದ `SC-ST’ ಸಮುದಾಯಗಳ `ಜಮೀನುಗಳ ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5718/11/2025 11:40 AM

ಬೆಂಗಳೂರು : ರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಮಂಜೂರು ಮಾಡಿದ ಜಮೀನುಗಳು ಪರಭಾರೆ ಆಗಬಾರದು. ಸದರಿ ಜನರಿಗೆ ಮಂಜೂರು ಮಾಡಿದ ಜಮೀನುಗಳನ್ನು ಅವರೇ ಸಾಗುವಳಿ ಮಾಡಲಿ ಎನ್ನುವ ಸದುದ್ದೇಶದಿಂದ ಈ ಕಾಯ್ದೆಯನ್ನು ಜ್ಯಾರಿಯಲ್ಲಿ ತರಲಾಗಿದೆ.

ದಿನಾಂಕ:1-1-1979 ರಿಂದ ಈ ಕಾಯ್ದೆ ಜ್ಯಾರಿಯಲ್ಲಿ ಬಂದಿದ್ದು, ಈ ಕಾಯ್ದೆ ಜ್ಯಾರಿಯಲ್ಲಿ ಬರುವ ಮೊದಲು ಹಾಗೂ ನಂತರ ಮಂಜೂರಾದ ಜಮೀನು ಪರಭಾರೆ ಮಾಡುವಂತಿಲ್ಲ. ಒಂದು ವೇಳೆ ಜಮೀನು ಪರಭಾರೆ ಮಾಡಬೇಕಿದ್ದಲ್ಲಿ ಕಲಂ 4(2) ರನ್ವಯ ಸರ್ಕಾರದಿಂದ ಪೂರ್ವಾನುಮತಿ ಪಡೆಯಬೇಕಾಗುತ್ತದೆ.

ಈ ಕಾಯ್ದೆ ಉಲ್ಲಂಘನೆ ಪ್ರಕರಣಗಳನ್ನು ಗ್ರಾಮ ಲೆಕ್ಕಾಧಿಕಾರಿಗಳು/ಕಂದಾಯ ನಿರೀಕ್ಷಕರು ಕಂಡು ಹಿಡಿಯಬೇಕಾಗುತ್ತದೆ. ಉಪವಿಭಾಗಾಧಿಕಾರಿಗಳು ಕಾಯ್ದೆ ಉಲ್ಲಂಘನೆ ಬಗ್ಗೆ ಪರಿಶೀಲಿಸಿ ಕಾಯ್ದೆ ಉಲ್ಲಂಘನೆಯಾಗಿದ್ದಲ್ಲಿ ಪರಭಾರೆಯಾದ ಜಮೀನನ್ನು ಮೂಲ ಮಂಜೂರಿದಾರರ ಸ್ವಾಧೀನತೆಗೆ ವಹಿಸಿ ಕೊಡಬೇಕಾಗುತ್ತದೆ.

ಈ ಕಾಯ್ದೆಗೆ ವ್ಯತಿರಿಕ್ತವಾಗಿ ಪರಭಾರೆಯಾದ ಜಮೀನುಗಳನ್ನು ಗುರುತಿಸುವ ಬಗ್ಗೆ –
ಗ್ರಾಮದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಮಂಜೂರಾದ ಜಮೀನಿನ ವಿವರಗಳನ್ನು ಗೇಣಿ ಮತ್ತು ಪಹಣಿ ಪತ್ರಿಕೆಗಳಿಂದ ಗುರುತಿಸುವುದು ಹಾಗೂ ಸ್ವಾಧೀನತೆ ಇದ್ದ /ಇರದ ಬಗ್ಗೆ ಮಾಹಿತಿ ಪಡೆಯುವುದು. ಸ್ಥಾನಿಕ ವಿಚಾರಣೆಯಿಂದ ಖಚಿತಪಡಿಸಿಕೊಳ್ಳುವುದು.

ಭೂಮಂಜೂರಿ ವಹಿಯ ಆಧಾರದ ಮೇಲೆ ಮಂಜೂರಿದಾರರ ವಿವರ ಪಡೆದು ಪರಿಶೀಲಿಸುವುದು.

ಸಾಗುವಳಿ ಚೀಟಿಗಳು/ಹಕ್ಕು ದಾಖಲಾತಿಗಳ ಆಧಾರದ ಮೇಲೆ ಮಂಜೂರಾತಿಯ ವಿವರಗಳನ್ನು ಪರಿಶೀಲಿಸುವುದು. ಉಲ್ಲಂಘನೆಯಾಗಿವೆ ಅಂತಾ ಕಂಡು ಬಂದಲ್ಲಿ ಅವುಗಳ ಬಗ್ಗೆ ವಿವರ ನೀಡಿ, ಸ್ಥಳ ಪರಿಶೀಲನಾ ವರದಿ, ಪಂಚನಾಮೆ (ಮಹಜರ), ಸಂಬಂಧಿಸಿದವರ ಹೇಳಿಕೆ ಪಡೆದು ಪ್ರಕರಣ ತಯಾರಿಸಿ ತಹಶೀಲದಾರರಿಗೆ ವರದಿ ಮಾಡುವುದು. ಪ್ರಕರಣ ತಯಾರಿಸುವಾಗ ಗೇಣಿ ಪತ್ರಿಕೆ/ಚಕಬಂದಿ ವಿವರ ಹಾಗೂ ನಕಾಶದ ಪ್ರತಿ ಅಥವಾ ಕೈ ನಕಾಶೆ ತೆಗೆದು ಪ್ರಕರಣ ಸಲ್ಲಿಸುವುದು. ಉಪವಿಭಾಗಾಧಿಕಾರಿಗಳು ಆದೇಶ ಮಾಡಿದಲ್ಲಿ ತಡೆಯಾಜ್ಞೆ ಇರದಿದ್ದಲ್ಲಿ ಮೂಲ ಮಂಜೂರಿದಾರರ ಸ್ವಾಧೀನತೆಗೆ ಕಬ್ಬೆ ವಹಿಸಿ ಕೊಡುವುದು ಹಾಗೂ ದಾಖಲೆ ಇಡುವುದು.

ಸಾಮಾನ್ಯವಾಗಿ ಭೂಮಂಜೂರಿಯಾಗಿ 5 ವರ್ಷಗಳಾಗಿದ್ದಲ್ಲಿ ಹಾಗೂ ಮಾರಾಟ ಮಾಡಿದ ಹಣದ ಶೇಕಡಾ 50 ರಷ್ಟನ್ನು ಸರ್ಕಾರಕ್ಕೆ ಭರಣಾ ಮಾಡಿದಲ್ಲಿ ಸರ್ಕಾರ ಮಾರಾಟ ಮಾಡಲು ಅನುಮತಿ ನೀಡಬಹುದಾಗಿದೆ. ಈ ಪ್ರಕಾರ ಪ್ರಸ್ತಾವನೆ ಸಲ್ಲಿಸುವಾಗ ಸಂಬಂಧಿಸಿದ ದಾಖಲೆಗಳು, ಕುಟುಂಬದ ಆರ್ಥಿಕ ಸಂಕಷ್ಟ, ಖರೀದಿಸುವ ವ್ಯಕ್ತಿಯ ವಿವರ, ಆತನ ಉದ್ದೇಶ, ಖರೀದಿ ಕ್ರಯ ಮುಂತಾದ ವಿವರಗಳನ್ನು ತಿಳಿದುಕೊಂಡು ವರದಿ ಮಾಡಬೇಕು.

Here is complete information about the Karnataka `SC-ST’ communities’ `Prohibition of Alienation of Land Act’
Share. Facebook Twitter LinkedIn WhatsApp Email

Related Posts

ಹಾಸನದಲ್ಲಿ ಅಡುಗೆ ಮಾಡುವಾಗ ಅನೀಲ ಸೋರಿಕೆ : ಅಸ್ಸಾಂ ಮೂಲದ ನಾಲ್ವರಿಗೆ ಗಂಭೀರ ಗಾಯ

18/11/2025 11:39 AM1 Min Read

ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ : ಹೊಸ ಪ್ರತಿಭೆ, ತಂತ್ರಜ್ಞಾನಕ್ಕೆ ಅವಕಾಶ : ಡಿಸಿಎಂ ಡಿ.ಕೆ.ಶಿವಕುಮಾರ್

18/11/2025 11:34 AM2 Mins Read

BREAKING : ನಮ್ಮ ಮೆಟ್ರೋದಲ್ಲಿ ಕೇವಲ 7 ನಿಮಿಷಗಳಲ್ಲಿ ಯಶಸ್ವಿಯಾಗಿ ಜೀವಂತ ಹೃದಯ ರವಾನೆ

18/11/2025 11:31 AM1 Min Read
Recent News

‘ಶಾಲಾ ಮಕ್ಕಳು ಆಲ್ಕೋಹಾಲ್ ಕೊಂಡೊಯ್ಯಲು ಸಾಧ್ಯ’: ಟೆಟ್ರಾ ಪ್ಯಾಕ್‌ನಲ್ಲಿ ಮದ್ಯ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ!

18/11/2025 11:41 AM

ಕರ್ನಾಟಕದ `SC-ST’ ಸಮುದಾಯಗಳ `ಜಮೀನುಗಳ ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

18/11/2025 11:40 AM

ಹಾಸನದಲ್ಲಿ ಅಡುಗೆ ಮಾಡುವಾಗ ಅನೀಲ ಸೋರಿಕೆ : ಅಸ್ಸಾಂ ಮೂಲದ ನಾಲ್ವರಿಗೆ ಗಂಭೀರ ಗಾಯ

18/11/2025 11:39 AM

BREAKING: ಆಂಧ್ರ ಪ್ರದೇಶದಲ್ಲಿ ಎನ್ ಕೌಂಟರ್ ನಲ್ಲಿ ಮಾವೋವಾದಿ ಮಾಧವಿ ಹಿಡ್ಮಾ ಹತ್ಯೆ

18/11/2025 11:37 AM
State News
KARNATAKA

ಕರ್ನಾಟಕದ `SC-ST’ ಸಮುದಾಯಗಳ `ಜಮೀನುಗಳ ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5718/11/2025 11:40 AM KARNATAKA 2 Mins Read

ಬೆಂಗಳೂರು : ರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಮಂಜೂರು ಮಾಡಿದ ಜಮೀನುಗಳು ಪರಭಾರೆ ಆಗಬಾರದು. ಸದರಿ ಜನರಿಗೆ ಮಂಜೂರು…

ಹಾಸನದಲ್ಲಿ ಅಡುಗೆ ಮಾಡುವಾಗ ಅನೀಲ ಸೋರಿಕೆ : ಅಸ್ಸಾಂ ಮೂಲದ ನಾಲ್ವರಿಗೆ ಗಂಭೀರ ಗಾಯ

18/11/2025 11:39 AM

ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ : ಹೊಸ ಪ್ರತಿಭೆ, ತಂತ್ರಜ್ಞಾನಕ್ಕೆ ಅವಕಾಶ : ಡಿಸಿಎಂ ಡಿ.ಕೆ.ಶಿವಕುಮಾರ್

18/11/2025 11:34 AM

BREAKING : ನಮ್ಮ ಮೆಟ್ರೋದಲ್ಲಿ ಕೇವಲ 7 ನಿಮಿಷಗಳಲ್ಲಿ ಯಶಸ್ವಿಯಾಗಿ ಜೀವಂತ ಹೃದಯ ರವಾನೆ

18/11/2025 11:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.