Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಟೋ, ವಾಹನ ಚಾಲಕರಿಗೆ ಬಿಗ್ ಶಾಕ್ : CNG ದರ ಮತ್ತೆ 1 ರೂಪಾಯಿ ಏರಿಕೆ | CNG Price Hike

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳ ಆಟದ ಅವಧಿ ಕಡಿತಗೊಳಿಸದಂತೆ `ಶಿಕ್ಷಣ ಇಲಾಖೆ’ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳ ಆಟದ ಅವಧಿ ಕಡಿತಗೊಳಿಸದಂತೆ `ಶಿಕ್ಷಣ ಇಲಾಖೆ’ ಮಹತ್ವದ ಆದೇಶ

By kannadanewsnow57

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಶಾಲಾ ಸಮಯದಲ್ಲಿ ಮಕ್ಕಳಿಗೆ ನಿಗದಿಪಡಿಸಿರುವ ಆಟದ ಅವಧಿಯನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸದಂತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳ ಆಟದ ಅವಧಿ ಕಡಿತಗೊಳಿಸದಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಎಸ್ ಎಸ್ಎಲ್ಸಿಯಲ್ಲಿ ಉತ್ತಮ ಫಲಿತಾಂಶ ನೀಡುವ ಉದ್ದೇಶದಿಂದ 10ನೇ ತರಗತಿ ಮಕ್ಕಳ ಆಟದ ಸಮಯ ಕಡಿತಗೊಳಿಸಲಾಗುತ್ತಿದೆ ಎಂದು ಬಂದ ದೂರು ಆಧರಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಕ್ಷಣ ಇಲಾಖೆಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆ ಶಾಲೆಗಳಿಗೆ ಈ ಸೂಚನೆ ನೀಡಿದೆ.

ಶಾಲೆಗಳಲ್ಲಿ ಆಟ, ಕಲೆ ಮತ್ತು ಇನ್ನಿತರ ಪತ್ಯೇತರ ಚಟುವಟಿಕೆಗಳು ಮಕ್ಕಳ ಸಮಗ್ರ ವೈಯಕ್ತಿಕ ವಿಕಾಸದ ಅವಿಭಾಜ್ಯ ಅಂಗವಾಗಿದ್ದು. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ ಪ್ರಕಾರ, ಆಟ ಮಕ್ಕಳ ಹಕ್ಕು ಅದನ್ನು ನಿರ್ಬಂಧಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಹೇಳಿದೆ.

ಮೇಲ್ಕಂಡ ವಿಷಯಕ್ಕೆ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ವಿವಿಧ ಭಾಗಗಳಲ್ಲಿ ಮಕ್ಕಳೊಂದಿಗೆ ನಡೆಸಿದ ಸಂವಾದ ಶಾಲಾ ಬೇಟಿಯ ಸಮಯದಲ್ಲಿ 10ನೇ ತರಗತಿಯ ಮಕ್ಕಳು ವೇಳಾಪಟ್ಟಿಯಲ್ಲಿ ನಿಗದಿಗೊಳಿಸಿದ ಆಟದ ಅವಧಿಯನ್ನು ನಡೆಸದೇ ಇರುವುದು ಗಮನಿಸಲಾಗಿರುತ್ತದೆ. ಆಟ ಕಲೆ ಇನ್ನಿತರ ಪಠೇತರ ಚಟುವಟಿಕೆಗಳು ಮಕ್ಕಳ ಸಮಗ್ರ ವೈಯಕ್ತಿಕ ವಿಕಾಸದ ಅವಿಭಾಜ್ಯ ಅಂಗವಾಗಿದ್ದು ಇದನ್ನು ಮನಗೊಂಡು ವಿಶ್ವಸಂಸ್ಥೆಯು ಜೂನ್ 11ರಂದು ಪ್ರತಿವರ್ಷ ಅಂತರಾಷ್ಟ್ರೀಯ ಆಟದ ದಿನವೆಂದು ಗುರುತಿಸಲಾಗಿದೆ. ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಶಾಲಾ ಉತ್ತಮ ಫಲಿತಾಂಶ ಗಳಿಸಬೇಕೆಂಬ ಒಂದು ಕಾರಣದಿಂದ ಮಕ್ಕಳ ಆಟಗಳನ್ನು ನಿರ್ಬಂಧಿಸುತ್ತಿರುವುದು ವಿಪರ್ಯಾಸದ ಸಂಗತಿ. ಇದು ಮಕ್ಕಳ ಕಲಿಕೆಯ ಮೇಲೆಯೂ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪರಿಚ್ಛೇದ 31ರ ಪ್ರಕಾರ ಆಟ ಮಕ್ಕಳ ಹಕ್ಕು. ಅದನ್ನು ನಿರ್ಭಂಧಿಸುವುದು ಮಕ್ಕಳ ಅಭಿವೃದ್ಧಿ ಹೊಂದುವ ಹಕ್ಕಿನ ಉಲ್ಲಂಘನೆ ಯಾಗುತ್ತದೆ ಅದನ್ನು ತಡೆಗಟ್ಟುವ ಬಗ್ಗೆ ಸಂಬಂಧಪಟ್ಟ ವರಿಗೆ ಶಾಲಾ ವೇಳಾಪಟ್ಟಿಯಂತೆ ಆಟದ ಅವಧಿಯನ್ನು ಕಡ್ಡಾಯವಾಗಿ ನಡೆಸಲು ಸೂಕ್ತ ನಿರ್ದೇಶನ ನೀಡಲು ಕೋರಿದ್ದಾರೆ.

ಪ್ರಸುತ್ತ 2025-26 ನೇ ಸಾಲಿನ ಶಾಲಾ ವೇಳಾಪಟ್ಟಿಯಲ್ಲಿ ನಿಗಧಿಪಡಿದ ದೈಹಿಕ ಶಿಕ್ಷಣದ ಸಮಯವನ್ನು ಕಡ್ಡಾಯವಾಗಿ ಎಲ್ಲಾ ಸರ್ಕಾರಿ/ ಅನುದನಿತ/ ಅನುದಾನರಹಿತ ಶಾಲೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಉಪ ನಿರ್ದೇಶಕರುಗಳಿಗೆ ತಿಳಿಸುತ್ತ ತಮ್ಮ ಅಧೀನದಲ್ಲಿ ಬರುವ ಕ್ಷೇತ್ರ ಶಿಣಾಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ದೈಹಿಕ ಶಿಕ್ಷಣದ ಸಮಯವನ್ನು ಅದಕ್ಕಾಗಿ ಮೀಸಲಿಡುವಂತೆ ನಿರ್ದೇಶನ ನೀಡಲು ಸೂಚಿಸಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

2 Mins Read

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ!

1 Min Read

ದಾವಣಗೆರೆ : ಹಳ್ಳದಲ್ಲಿ ಹೂಳು ತೆಗೆಯುವಾಗ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು!

1 Min Read
Recent News

BREAKING : ಆಟೋ, ವಾಹನ ಚಾಲಕರಿಗೆ ಬಿಗ್ ಶಾಕ್ : CNG ದರ ಮತ್ತೆ 1 ರೂಪಾಯಿ ಏರಿಕೆ | CNG Price Hike

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ!

ದಾವಣಗೆರೆ : ಹಳ್ಳದಲ್ಲಿ ಹೂಳು ತೆಗೆಯುವಾಗ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು!

State News
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

By kannadanewsnow57 KARNATAKA 2 Mins Read

ಬೆಂಗಳೂರು: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು, ಸವಲತ್ತುಗಳು ಹಾಗೂ ದೃಢೀಕರಣ ಪತ್ರಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಡಿಯಲ್ಲಿ…

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ!

ದಾವಣಗೆರೆ : ಹಳ್ಳದಲ್ಲಿ ಹೂಳು ತೆಗೆಯುವಾಗ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು!

BIG NEWS : `LPG’ ಗ್ರಾಹಕರಿಗೆ ಮತ್ತೊಂದು ಶಾಕ್: ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.