Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಆಸ್ಪತ್ರೆ ವೈಫಲ್ಯಕ್ಕೆ ಅಪಘಾತ ಸಂತ್ರಸ್ತರಿಗೆ `ವಿಮೆ’ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

20/11/2025 8:19 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಜಲಮಂಡಳಿ’ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

20/11/2025 8:14 AM

BIG NEWS : ಮಕ್ಕಳು, ಪತಿ ಇಲ್ಲದ ಮಹಿಳೆಯರು `ವಿಲ್’ ಬರೆಯಿರಿ : ಸುಪ್ರೀಂಕೋರ್ಟ್ ಮಹತ್ವದ ಸಲಹೆ.!

20/11/2025 8:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಜಲಮಂಡಳಿ’ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ
KARNATAKA

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಜಲಮಂಡಳಿ’ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

By kannadanewsnow5720/11/2025 8:14 AM

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು.

ಹಿಂದಿನ ನೇಮಕಾತಿಯಲ್ಲಿ ಬಾಕಿ ಉಳಿದಿರುವ ಹಿಂಬಾಕಿ ಹುದ್ದೆಗಳು.

(ಗಮನಿಸಿ: ಹುದ್ದೆವಾರು ಮತ್ತು ಪ್ರವರ್ಗವಾರು ವಿವರಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೀಡಿದಂತೆ ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ.)

ಹುದ್ದೆ

ಸಹಾಯಕ ಅಭಿಯಂತರರು(ಸಿವಿಲ್) (ಗ್ರೂಪ್-ಬಿ)

ಸಹಾಯಕ ಅಭಿಯಂತರರು(ಎಲೆಕ್ಟಿಕಲ್) (ಗ್ರೂಪ್-ಬಿ)

ವಿದ್ಯಾರ್ಹತೆ

ಕೇಂದ್ರ ಅಥವಾ ರಾಜ್ಯ ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು ಮತ್ತು ಕಂಪ್ಯೂಟರ್ ಬೇಸಿಕ್ಸ್‌ನಲ್ಲಿ ಕನಿಷ್ಠ ಆರು ತಿಂಗಳ ಅವಧಿಯ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ಕೇಂದ್ರ ಅಥವಾ ರಾಜ್ಯ ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು ಮತ್ತು ಕಂಪ್ಯೂಟರ್ ಬೇಸಿಕ್ಸ್‌ನಲ್ಲಿ ಕನಿಷ್ಠ ಆರು ತಿಂಗಳ ಅವಧಿಯ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ಸೂಚನೆ:

1. ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆಗಳಲ್ಲಿ ಒಟ್ಟಾರೆ ಕನಿಷ್ಠ ಶೇ. 50 ಅಂಕಗಳಿಸಿದ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.

2. ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಸಾಕ್ಷರತೆಗಾಗಿ ಎಂಜಿನಿಯರಿಂಗ್ / ಡಿಪ್ಲೋಮಾದಲ್ಲಿ ಗಣಕಯಂತ್ರ ವ್ಯಾಸಂಗವನ್ನು ವಿದ್ಯಾರ್ಹತೆಯಲ್ಲಿನ ಒಂದು ವಿಷಯವಾಗಿ ಅಭ್ಯಸಿಸಿರುವುದನ್ನು ಗಣಕಯಂತ್ರ ವ್ಯಾಸಂಗವಾಗಿ ಹಾಗೂ ಇತರೆ ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆಯಲ್ಲಿ ಗಣಕಯಂತ್ರ ವ್ಯಾಸಂಗವನ್ನು ಒಂದು ವಿಷಯವನ್ನಾಗಿ ಅಭ್ಯಸಿಸಿದ್ದಲ್ಲಿ ಅದನ್ನು ಗಣಕಯಂತ್ರ ವ್ಯಾಸಂಗವಾಗಿ ಪರಿಗಣಿಸಲಾಗುವುದು.

3. ಮೇಲ್ಕಂಡ ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಹೊರತುಪಡಿಸಿ, ಇತರೆ ವಿದ್ಯಾರ್ಹತೆಯಲ್ಲಿ ಅರ್ಜಿ ಪರೀಕ್ಷಾ ಪ್ರಾಧಿಕಾರವು ಸಲ್ಲಿಸಿ, ಮುಂದಿನ ಪ್ರಕ್ರಿಯೆಯಲ್ಲಿ ಅನರ್ಹಗೊಂಡಲ್ಲಿ ಜವಾಬ್ದಾರಿಯಾಗಿರುವುದಿಲ್ಲ. ಕರ್ನಾಟಕ

ii. ಪಿಂಚಣಿ ಸೌಲಭ್ಯ:

ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ(ಎಸ್‌ಪಿಎಲ್)/04/ಪಿಇಟಿ/2005, ದಿನಾಂಕ: 31.03.2006 ರಂತೆ.

iii. ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು;

iv. ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ/262/ಸೇನೆನಿ/2025 ದಿನಾಂಕ 29.09.2025 ರಲ್ಲಿ ನಿರ್ದೇಶಿಸಿರುವಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.

GOOD NEWS: Good news for job seekers: State government orders recruitment for various posts in `Jalamandali`
Share. Facebook Twitter LinkedIn WhatsApp Email

Related Posts

BIG NEWS : ಆಸ್ಪತ್ರೆ ವೈಫಲ್ಯಕ್ಕೆ ಅಪಘಾತ ಸಂತ್ರಸ್ತರಿಗೆ `ವಿಮೆ’ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

20/11/2025 8:19 AM1 Min Read

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಿದರೆ 1 ಲಕ್ಷ ರೂ.ದಂಡದ ಜೊತೆಗೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

20/11/2025 8:00 AM2 Mins Read

ಬೆಂಗಳೂರು ಜನತೆ ಗಮನಕ್ಕೆ: ನ.27ರಿಂದ ‘ಕಬ್ಬನ್ ಪಾರ್ಕ್’ನಲ್ಲಿ ‘ಪುಷ್ಪ ಪ್ರದರ್ಶನ’

20/11/2025 7:52 AM1 Min Read
Recent News

BIG NEWS : ಆಸ್ಪತ್ರೆ ವೈಫಲ್ಯಕ್ಕೆ ಅಪಘಾತ ಸಂತ್ರಸ್ತರಿಗೆ `ವಿಮೆ’ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

20/11/2025 8:19 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಜಲಮಂಡಳಿ’ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

20/11/2025 8:14 AM

BIG NEWS : ಮಕ್ಕಳು, ಪತಿ ಇಲ್ಲದ ಮಹಿಳೆಯರು `ವಿಲ್’ ಬರೆಯಿರಿ : ಸುಪ್ರೀಂಕೋರ್ಟ್ ಮಹತ್ವದ ಸಲಹೆ.!

20/11/2025 8:05 AM

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಿದರೆ 1 ಲಕ್ಷ ರೂ.ದಂಡದ ಜೊತೆಗೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

20/11/2025 8:00 AM
State News
KARNATAKA

BIG NEWS : ಆಸ್ಪತ್ರೆ ವೈಫಲ್ಯಕ್ಕೆ ಅಪಘಾತ ಸಂತ್ರಸ್ತರಿಗೆ `ವಿಮೆ’ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

By kannadanewsnow5720/11/2025 8:19 AM KARNATAKA 1 Min Read

ಬೆಂಗಳೂರು: ಆಸ್ಪತ್ರೆ ವೈಫಲ್ಯದಿಂದಾಗಿ ಅಪಘಾತ ಸಂತ್ರಸ್ತರಿಗೆ ವಿಮೆ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಸ್ತೆ ಅಪಘಾತದಲ್ಲಿ ಗಾಯ…

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಜಲಮಂಡಳಿ’ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

20/11/2025 8:14 AM

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಿದರೆ 1 ಲಕ್ಷ ರೂ.ದಂಡದ ಜೊತೆಗೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

20/11/2025 8:00 AM

ಬೆಂಗಳೂರು ಜನತೆ ಗಮನಕ್ಕೆ: ನ.27ರಿಂದ ‘ಕಬ್ಬನ್ ಪಾರ್ಕ್’ನಲ್ಲಿ ‘ಪುಷ್ಪ ಪ್ರದರ್ಶನ’

20/11/2025 7:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.