Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಂಪುಕೋಟೆ ಸ್ಫೋಟ ತನಿಖೆ:ಕೇಂದ್ರ ತನಿಖಾ ಸಂಸ್ಥೆಗಳಿಂದ ವಿದೇಶಿ ವಿದ್ಯಾಭ್ಯಾಸ ಪಡೆದ ವೈದ್ಯರ ಪರಿಶೀಲನೆ | Red Fort blast probe:

20/11/2025 9:45 AM

BIG NEWS : ರಾಜ್ಯದ `ಭೂ ಪರಿವರ್ತಿತ ಜಮೀನು’ಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ : ಸರ್ಕಾರದಿಂದ ಮಹತ್ವದ ಆದೇಶ.!

20/11/2025 9:45 AM

ರಷ್ಯಾ-ಉಕ್ರೇನ್ ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಲಿದೆಯೇ? ‘ಶಾಂತಿ ಯೋಜನೆಗೆ’ ಟ್ರಂಪ್ ಸದ್ದಿಲ್ಲದೆ ಅನುಮೋದನೆ | Russia-Ukraine war

20/11/2025 9:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಭೂ ಪರಿವರ್ತಿತ ಜಮೀನು’ಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ `ಭೂ ಪರಿವರ್ತಿತ ಜಮೀನು’ಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5720/11/2025 9:45 AM

ಬೆಂಗಳೂರು : ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕರಾವಳಿ ಭಾಗದಲ್ಲಿ ವಸತಿ ಮತ್ತು ವಾಣಿಜ್ಯ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿ Farm House/ಭೂ ಪರಿವರ್ತಿತ ಜಮೀನಿನಲ್ಲಿ ಏಕನಿವೇಶನ ವಿನ್ಯಾಸಗಳಲ್ಲಿ ಕಟ್ಟಡ ನಿರ್ಮಿಸಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಸಾರ್ವಜನಿಕ ರಸ್ತೆಯ ಸಂಪರ್ಕವನ್ನು ಕಡ್ಡಾಯಗೊಳಿಸಲಾಗುತ್ತಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗಿರುತ್ತದೆ. ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ, ಸಕ್ಷಮಪ್ರಾಧಿಕಾರಗಳು ನಿಯಮಾನುಸಾರ ಕ್ರಮ ಜರುಗಿಸಿ ತಾಂತ್ರಿಕ ಅನುಮೋದನೆಗಳನ್ನು ನೀಡಲು ಸರ್ಕಾರದಿಂದ ಸ್ಪಷ್ಟ ನಿರ್ದೇಶನವನ್ನು ನೀಡುವ ಅಗತ್ಯವಿರುವುದನ್ನು ಗಮನಿಸಲಾಗಿರುತ್ತದೆ. ಹಾಗಾಗಿ, ರಾಜ್ಯಾದ್ಯಂತ ಏಕರೂಪದ ಕ್ರಮ ಜರುಗಿಸುವ ಅಗತ್ಯವಿದ್ದು, ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳಲ್ಲಿ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಸಂದರ್ಭದಲ್ಲಿ ಹಾಗೂ farm house ಗಳಿಗೆ ಅನುಮತಿ ನೀಡುವ ಪ್ರಸ್ತಾವನೆಗಳಲ್ಲಿ ಸಾರ್ವಜನಿಕ ರಸ್ತೆಯ ಸಂಪರ್ಕದ ಕುರಿತು ಕೆಳಕಂಡಂತೆ ಪರಿಶೀಲಿಸಿ ತಾಂತ್ರಿಕ ಅನುಮೋದನೆ ನೀಡಲು ನಿರ್ದೇಶಿಸಲಾಗಿದೆ.

“ಸ್ವಂತ ಉಪಯೋಗದ Farm House/ ಕಟ್ಟಡಗಳಿಗೆ ಅನುಮೋದನೆ ನೀಡುವ ಕೆಲವೊಂದು ನಿರ್ದಿಷ್ಟವಾದ ಪ್ರಕರಣಗಳಲ್ಲಿ ಪ್ರಶ್ನಿತ ಜಮೀನಿಗೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆಗೆ ಲಗತ್ತಾಗಿರುವ ಜಮೀನಿಗೆ ಒಳಪಡದೇ ಇರುವ ಭಾಗಶ: ಜಮೀನಿನಲ್ಲಿ ಕಟ್ಟಡ ನಿರ್ಮಿಸಿದಲ್ಲಿ ಭೂ-ಮಾಲೀಕರ ಮಾಲೀಕತ್ವದಲ್ಲಿರುವ ಜಮೀನಿನಿಂದ ಸಂಪರ್ಕ ಲಭ್ಯವಾಗುವುದರಿಂದ ಇಂತಹ ಪ್ರಸ್ತಾವನೆಗಳಿಗೆ ರಸ್ತೆಯ ಸಂಪರ್ಕ ಕಲ್ಪಿಸಲು ಪರಿತ್ಯಾಜನಾ ಪತ್ರ (relinquishment deed) ಮುಖಾಂತರ ರಸ್ತೆಯ ಜಾಗೆಯನ್ನು ಹಸ್ತಾಂತರಿಸಿಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಆದರೆ ಸದರಿ ಜಮೀನನ್ನು ವಿಭಜಿಸಿ ಬಹುನಿವೇಶನಗಳನ್ನು ರಚಿಸಿದಲ್ಲಿ ರಸ್ತೆ ಜಾಗವನ್ನು ಪರಿತ್ಯಾಜನಾ ಪತ್ರ (relinquishment deed) ಮುಖಾಂತರ ಹಸ್ತಾಂತರಿಸಿಕೊಳ್ಳಬೇಕಾಗಿರುತ್ತದೆ. ಹಾಗಾಗಿ ಸ್ವಂತ ಉಪಯೋಗಕ್ಕೆ ಕಟ್ಟಡಗಳಿಗೆ ಅನುಮೋದನೆ ‌ ನೀಡುವ ಪ್ರಸ್ತಾವನೆಗಳಲ್ಲಿ ಅರ್ಜಿದಾರರಿಂದ ಸದರಿ ಜಮೀನನ್ನು ಭವಿಷ್ಯದಲ್ಲಿ ವಿಭಜಿಸಿದಲ್ಲಿ ಅಥವಾ ಭೂ ಪರಿವರ್ತಿತ ಜಮೀನನ್ನು ಬೇರೆ ಮಾಲೀಕತ್ವಕ್ಕೆ ವರ್ಗಾವಣೆ/ಮಾರಾಟ ಮಾಡಿದಲ್ಲಿ ರಸ್ತೆ ಜಾಗೆಯನ್ನು ಪರಿತ್ಯಾಜನಾ ಪತ್ರ (relinquishment deed) ಮುಖಾಂತರ ಸಂಬಂಧಿಸಿದ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸುವ ಕುರಿತು ಪ್ರಮಾಣ ಪತ್ರ ಪಡೆದು, ಪ್ರಶ್ನಿತ ಜಮೀನನ್ನು ಉಪ ವಿಭಜಿಸುವ/ ಮಾರಾಟ ಮಾಡುವ ಸಂದರ್ಭದಲ್ಲಿ ರಸ್ತೆಯ ಜಾಗೆಯನ್ನು ಹಸ್ತಾಂತರಿಸುವ ಷರತ್ತನ್ನು ವಿನ್ಯಾಸ ಅನುಮೋದನೆ ಹಾಗೂ ಖಾತೆ ತೆರೆಯುವ ಸಮಯದಲ್ಲಿ ವಿಧಿಸಿ ಅನುಮೋದನೆ ನೀಡತಕ್ಕದ್ದು.

BIG NEWS: Approval for single-site designs for 'land converted lands' in the state: Important order from the government!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ಗೆ ಮತ್ತೊಂದು ಬಲಿ : ಬಸ್ ಡಿಕ್ಕಿಯಾಗಿ 70 ವರ್ಷದ ಪಾದಚಾರಿ ಸಾವು.!

20/11/2025 9:28 AM1 Min Read

BREAKING : ಡ್ರಾಪ್ ಕೊಡುವ ನೆಪದಲ್ಲಿ ಹೆದ್ದಾರಿಯಲ್ಲಿ ದರೋಡೆ : ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಅರೆಸ್ಟ್.!

20/11/2025 8:45 AM1 Min Read

ALERT : ಕಾಫಿ, ಟೀ ಜೊತೆ `ರಸ್ಕ್’ ತಿನ್ನುವವರೇ ಎಚ್ಚರ : ಈ ಗಂಭೀರ ಸಮಸ್ಯೆಗಳು ಬರಬಹುದು.!

20/11/2025 8:36 AM2 Mins Read
Recent News

ಕೆಂಪುಕೋಟೆ ಸ್ಫೋಟ ತನಿಖೆ:ಕೇಂದ್ರ ತನಿಖಾ ಸಂಸ್ಥೆಗಳಿಂದ ವಿದೇಶಿ ವಿದ್ಯಾಭ್ಯಾಸ ಪಡೆದ ವೈದ್ಯರ ಪರಿಶೀಲನೆ | Red Fort blast probe:

20/11/2025 9:45 AM

BIG NEWS : ರಾಜ್ಯದ `ಭೂ ಪರಿವರ್ತಿತ ಜಮೀನು’ಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ : ಸರ್ಕಾರದಿಂದ ಮಹತ್ವದ ಆದೇಶ.!

20/11/2025 9:45 AM

ರಷ್ಯಾ-ಉಕ್ರೇನ್ ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಲಿದೆಯೇ? ‘ಶಾಂತಿ ಯೋಜನೆಗೆ’ ಟ್ರಂಪ್ ಸದ್ದಿಲ್ಲದೆ ಅನುಮೋದನೆ | Russia-Ukraine war

20/11/2025 9:33 AM

BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ಗೆ ಮತ್ತೊಂದು ಬಲಿ : ಬಸ್ ಡಿಕ್ಕಿಯಾಗಿ 70 ವರ್ಷದ ಪಾದಚಾರಿ ಸಾವು.!

20/11/2025 9:28 AM
State News
KARNATAKA

BIG NEWS : ರಾಜ್ಯದ `ಭೂ ಪರಿವರ್ತಿತ ಜಮೀನು’ಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5720/11/2025 9:45 AM KARNATAKA 2 Mins Read

ಬೆಂಗಳೂರು : ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ…

BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ಗೆ ಮತ್ತೊಂದು ಬಲಿ : ಬಸ್ ಡಿಕ್ಕಿಯಾಗಿ 70 ವರ್ಷದ ಪಾದಚಾರಿ ಸಾವು.!

20/11/2025 9:28 AM

BREAKING : ಡ್ರಾಪ್ ಕೊಡುವ ನೆಪದಲ್ಲಿ ಹೆದ್ದಾರಿಯಲ್ಲಿ ದರೋಡೆ : ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಅರೆಸ್ಟ್.!

20/11/2025 8:45 AM

ALERT : ಕಾಫಿ, ಟೀ ಜೊತೆ `ರಸ್ಕ್’ ತಿನ್ನುವವರೇ ಎಚ್ಚರ : ಈ ಗಂಭೀರ ಸಮಸ್ಯೆಗಳು ಬರಬಹುದು.!

20/11/2025 8:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.