Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಾಕಿಸ್ತಾನದ ಉತ್ತರ ಭಾಗದಲ್ಲಿ 5.2 ತೀವ್ರತೆಯ ಭೂಕಂಪ | Earthquake

21/11/2025 6:49 AM

BIG NEWS : ರಾಜ್ಯ`ಸರ್ಕಾರಿ ನೌಕರ’ರೇ ಎಚ್ಚರ : ನಿಮ್ಮ ಬಳಿ `BPL ರೇಷನ್ ಕಾರ್ಡ್’ ಇದ್ರೆ ದಂಡ ಫಿಕ್ಸ್.!

21/11/2025 6:49 AM

BREAKING : ನಿಯಮ ಪಾಲಿಸದ ಎಲ್ಲಾ ORS ಉತ್ಪನ್ನಗಳನ್ನ ತಕ್ಷಣ ತೆಗೆದುಹಾಕಿ : ರಾಜ್ಯಗಳಿಗೆ ‘FSSAI’ ಸೂಚನೆ

21/11/2025 6:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ`ಸರ್ಕಾರಿ ನೌಕರ’ರೇ ಎಚ್ಚರ : ನಿಮ್ಮ ಬಳಿ `BPL ರೇಷನ್ ಕಾರ್ಡ್’ ಇದ್ರೆ ದಂಡ ಫಿಕ್ಸ್.!
KARNATAKA

BIG NEWS : ರಾಜ್ಯ`ಸರ್ಕಾರಿ ನೌಕರ’ರೇ ಎಚ್ಚರ : ನಿಮ್ಮ ಬಳಿ `BPL ರೇಷನ್ ಕಾರ್ಡ್’ ಇದ್ರೆ ದಂಡ ಫಿಕ್ಸ್.!

By kannadanewsnow5721/11/2025 6:49 AM

ಬೆಂಗಳೂರು : ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ ಇತ್ಯಾದಿಗಳ ಅಧಿಕಾರಿ/ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದು ಉಪಯೋಗಿಸಿದ್ರೆ ದಂಡ ವಿಧಿಸಲಾಗುತ್ತದೆ.

ಹೌದು, ಈ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಕೆಲವು ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ ವಿಶ್ವ ವಿದ್ಯಾಲಯ/ಸಂಸ್ಥೆಯ ಅಧಿಕಾರಿ / ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದುಕೊಂಡು, ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದು ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿರುತ್ತದೆ. ಬಿ.ಪಿ.ಎಲ್. ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಒಬ್ಬ ಸರ್ಕಾರಿ ಅಧಿಕಾರಿ/ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನರೇಖೆಗಿಂತ ಕೆಳಗೆ ಬರುವುದಿಲ್ಲ.

ಆದುದರಿಂದ, ಒಂದು ವೇಳೆ ಯಾವುದೇ ಸರ್ಕಾರಿ/ ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವ ವಿದ್ಯಾಲಯ/ಸಂಸ್ಥೆಯ ಅಧಿಕಾರಿ/ನೌಕರ ಅಥವಾ ಆತನ/ಆಕೆಯ ಅವಲಂಬಿತ ಕುಟುಂಬ ಸದಸ್ಯ ಈಗಾಗಲೇ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಹೊಂದಿದ್ದರೆ, ಈ ಸುತ್ತೋಲೆ ಹೊರಡಿಸಿದ ಒಂದು ತಿಂಗಳೊಳಗಾಗಿ, ಅದನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕೂಡಲೇ ಹಿಂತಿರುಗಿಸಿ ಅಮಾನ್ಯ/ರದ್ದು ಪಡಿಸಿಕೊಳ್ಳತಕ್ಕದ್ದು ಎಂದು ಈ ಮೂಲಕ ಆದೇಶಿಸಿದೆ.

ಒಂದು ವೇಳೆ, ಒಂದು ತಿಂಗಳ ನಂತರವೂ ಸದರಿ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ/ದೂರುಗಳು ಸ್ವೀಕೃತವಾದರೆ, ಅಂತಹ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಮತ್ತು ಅವರಿಂದ ಸರ್ಕಾರಕ್ಕೆ, ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಈ ಮೂಲಕ ಸೂಚಿಸಿದೆ.

BIG NEWS: State `government employees' beware: If you have a `BPL ration card' the fine will be fixed!
Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮೀಣ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಇ-ಸ್ವತ್ತು’ ತಂತ್ರಾಂಶದ ಮೂಲಕ ನಮೂನೆ-9, 11-ಎ ವಿತರಣೆ.!

21/11/2025 6:41 AM3 Mins Read

BIG NEWS : ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವ ಅಳವಡಿಕೆ : CM ಸಿದ್ದರಾಮಯ್ಯ ಘೋಷಣೆ

21/11/2025 6:19 AM2 Mins Read

ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮಗಳ `973′ ಹುದ್ದೆಗಳ ನೇಮಕಾತಿ : `KEA’ಯಿಂದ `ಲಿಖಿತ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ

21/11/2025 6:16 AM1 Min Read
Recent News

BREAKING: ಪಾಕಿಸ್ತಾನದ ಉತ್ತರ ಭಾಗದಲ್ಲಿ 5.2 ತೀವ್ರತೆಯ ಭೂಕಂಪ | Earthquake

21/11/2025 6:49 AM

BIG NEWS : ರಾಜ್ಯ`ಸರ್ಕಾರಿ ನೌಕರ’ರೇ ಎಚ್ಚರ : ನಿಮ್ಮ ಬಳಿ `BPL ರೇಷನ್ ಕಾರ್ಡ್’ ಇದ್ರೆ ದಂಡ ಫಿಕ್ಸ್.!

21/11/2025 6:49 AM

BREAKING : ನಿಯಮ ಪಾಲಿಸದ ಎಲ್ಲಾ ORS ಉತ್ಪನ್ನಗಳನ್ನ ತಕ್ಷಣ ತೆಗೆದುಹಾಕಿ : ರಾಜ್ಯಗಳಿಗೆ ‘FSSAI’ ಸೂಚನೆ

21/11/2025 6:44 AM

ರಾಜ್ಯದ ಗ್ರಾಮೀಣ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಇ-ಸ್ವತ್ತು’ ತಂತ್ರಾಂಶದ ಮೂಲಕ ನಮೂನೆ-9, 11-ಎ ವಿತರಣೆ.!

21/11/2025 6:41 AM
State News
KARNATAKA

BIG NEWS : ರಾಜ್ಯ`ಸರ್ಕಾರಿ ನೌಕರ’ರೇ ಎಚ್ಚರ : ನಿಮ್ಮ ಬಳಿ `BPL ರೇಷನ್ ಕಾರ್ಡ್’ ಇದ್ರೆ ದಂಡ ಫಿಕ್ಸ್.!

By kannadanewsnow5721/11/2025 6:49 AM KARNATAKA 1 Min Read

ಬೆಂಗಳೂರು : ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ ಇತ್ಯಾದಿಗಳ ಅಧಿಕಾರಿ/ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದು ಉಪಯೋಗಿಸಿದ್ರೆ ದಂಡ ವಿಧಿಸಲಾಗುತ್ತದೆ. ಹೌದು,…

ರಾಜ್ಯದ ಗ್ರಾಮೀಣ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಇ-ಸ್ವತ್ತು’ ತಂತ್ರಾಂಶದ ಮೂಲಕ ನಮೂನೆ-9, 11-ಎ ವಿತರಣೆ.!

21/11/2025 6:41 AM

BIG NEWS : ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವ ಅಳವಡಿಕೆ : CM ಸಿದ್ದರಾಮಯ್ಯ ಘೋಷಣೆ

21/11/2025 6:19 AM

ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮಗಳ `973′ ಹುದ್ದೆಗಳ ನೇಮಕಾತಿ : `KEA’ಯಿಂದ `ಲಿಖಿತ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ

21/11/2025 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.