ಮೈಸೂರು: ದಕ್ಷಿಣ ರೈಲ್ವೆಯು ತಿರುನಿನ್ರವೂರ್ ಯಾರ್ಡ್ನಲ್ಲಿ ನಡೆಯುತ್ತಿರುವ ಸಿಗ್ನಲ್ ಮತ್ತು ಸುರಕ್ಷತಾ ಸಂಬಂಧಿತ ಕೆಲಸದ ಹಿನ್ನೆಲೆಯಲ್ಲಿ 23.11.2025ರಂದು ಕೆಳಗಿನ ರೈಲು ಸೇವೆಗಳು ಭಾಗಶಃ ರದ್ದುಗೊಳ್ಳುವುದು ಹಾಗೂ ನಿಯಂತ್ರಿಸಲ್ಪಡುವುದು ಎಂದು ತಿಳಿಸಿದೆ.
23.11.2025ರಂದು ರೈಲುಗಳ ಭಾಗಶಃ ರದ್ದು ಹಾಗೂ ನಿಯಂತ್ರಣ
ರೈಲು ಸಂಖ್ಯೆ 16551 — ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸ್ಪ್ರೆಸ್ ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಮತ್ತು ಕಟ್ಪಾಡಿ ಜಂಕ್ಷನ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ನ ಬದಲಿಗೆ ಕಟ್ಪಾಡಿ ಜಂಕ್ಷನ್ನಿಂದ ಪ್ರಾರಂಭವಾಗುತ್ತದೆ.
ರೈಲು ಸಂಖ್ಯೆ 12607 — ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಮತ್ತು ಕಟ್ಪಾಡಿ ಜಂಕ್ಷನ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ನ ಬದಲಿಗೆ ಕಟ್ಪಾಡಿ ಜಂಕ್ಷನ್ನಿಂದ ಪ್ರಾರಂಭವಾಗುತ್ತದೆ.
ರೈಲು ಸಂಖ್ಯೆ 12608 — ಕೆಎಸ್ಆರ್ ಬೆಂಗಳೂರು – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸ್ಪ್ರೆಸ್ ಕಟ್ಪಾಡಿ ಜಂಕ್ಷನ್ ಮತ್ತು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಬದಲಿಗೆ ಕಟ್ಪಾಡಿ ಜಂಕ್ಷನ್ನಲ್ಲಿ ಅಂತ್ಯಗೊಳ್ಳುತ್ತದೆ.
ರೈಲು ಸಂಖ್ಯೆ 16552 — ಅಶೋಕಪುರಂ – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸ್ಪ್ರೆಸ್ ಕಟ್ಪಾಡಿ ಜಂಕ್ಷನ್ ಮತ್ತು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಬದಲಿಗೆ ಕಟ್ಪಾಡಿ ಜಂಕ್ಷನ್ನಲ್ಲಿ ಅಂತ್ಯಗೊಳ್ಳುತ್ತದೆ.
23.11.2025ರಂದು ರೈಲು ನಿಯಂತ್ರಣ
ರೈಲು ಸಂಖ್ಯೆ 12295 — ಎಸ್ಎಂವಿಟಿ ಬೆಂಗಳೂರು – ದಾನಾಪುರ್ ಎಕ್ಸ್ಪ್ರೆಸ್, ಮಾರ್ಗ ಮಧ್ಯೆಯಲ್ಲಿ 150 ನಿಮಿಷಗಳ ಕಾಲ ನಿಯಂತ್ರಿಸಲ್ಪಡುವುದು.
ಸಾಗರದ ಕಲ್ಮನೆಯಲ್ಲಿ ‘ರಾಜಕೀಯ ಜಿದ್ದಿ’ಗೆ ಗೂಡು ಅಂಗಡಿ ಧ್ವಂಸ: ಇದು ಕಾನೂನು ಪಾಲಿಸಬೇಕಾದವರೇ, ಮೀರಿದ ಸುದ್ದಿ
Good News: ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಸಿದ್ಧರಾಮಯ್ಯ








