Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಖಾಸಗಿ ಕಾಲೇಜುಗಳಲ್ಲಿ `ಪಿಜಿ ವೈದ್ಯಕೀಯ’ ಪ್ರವೇಶಕ್ಕೆ ಮೀಸಲಾತಿ ಅನ್ವಯಿಸುವುದಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

22/11/2025 11:12 AM

GOOD NEWS : ರಾಜ್ಯದ `ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ’ ಗುಡ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ.!

22/11/2025 11:05 AM

‘2024ರ ಕ್ರೀಮಿ ಲೇಯರ್ ತೀರ್ಪಿಗಾಗಿ ನನ್ನ ಸಮುದಾಯದೊಳಗೇ ತೀವ್ರ ಟೀಕೆಗೆ ಗುರಿಯಾಗಿದ್ದೆ’: CJI ಬಿ.ಆರ್.ಗವಾಯಿ

22/11/2025 11:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ `ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ’ ಗುಡ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ.!
KARNATAKA

GOOD NEWS : ರಾಜ್ಯದ `ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ’ ಗುಡ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ.!

By kannadanewsnow5722/11/2025 11:05 AM

ಬೆಂಗಳೂರು : ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರ, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸೆಪ್ಟೆಂಬರ್-2025 ರಿಂದ ಮಾರ್ಚ್ 2026 ಮಾಹೆಯ ಸಭಾ ಭತ್ಯೆ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ರಚವನೆಯಾಗಿದ್ದು, ಉಲ್ಲೇಖಿತ ಆದೇಶದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರ, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸಭಾ ಭತ್ಯೆಯನ್ನು ನಿಗದಿಪಡಿಸಿ ಆದೇಶಿಸಲಾಗಿದೆ.

ಆದ್ದರಿಂದ 2025-26ನೇ ಸಾಲಿಗೆ ಸೆಪ್ಟೆಂಬರ್-2025 ರಿಂದ ಮಾರ್ಚ್ 2026 ಮಾಹೆಯ ಗೌರವಧನ ಮತ್ತು ಸಭಾ ಭತ್ಯೆಯನ್ನು ಪಾವತಿಸಲು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಲು ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಆಇ 168 ವೆಚ್ಚ 6/2025(ಇ) ದಿನಾಂಕ: 20ನೇ ನವೆಂಬರ್ 2025

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧ-1 ಕಾಲಂ 2ರ ಜಿಲ್ಲಾ ಪಂಚಾಯತಿಗಳಿಗೆ ಕಾಲಂ 3 ಕಾರ್ಯಕ್ರಮದಡಿ ರೂ.184.45ಲಕ್ಷಗಳನ್ನು ಮತ್ತು ಅನುಬಂಧ-2 ಕಾಲಂ 2ರ ತಾಲ್ಲೂಕು ಪಂಚಾಯತಿಗಳಿಗೆ ಕಾಲಂ 3 ಕಾರ್ಯಕ್ರಮದಡಿ ರೂ.886.69ಲಕ್ಷಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರ, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸೆಪ್ಟೆಂಬರ್-2025 ರಿಂದ ಮಾರ್ಚ್ 2026 ಮಾಹೆಯ ಸಭಾ ಭತ್ಯೆಯನ್ನು ಪಾವತಿಸಲು ಅನುದಾನ ಒಟ್ಟಾರೆ ರೂ.1071.14ಲಕ್ಷ (ರೂಪಾಯಿ ಒಂದು ಸಾವಿರದ ಎಪ್ಪತ್ತೊಂದು ಲಕ್ಷದ ಹದಿನಾಲ್ಕು ಸಾವಿರ ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.

(ಸೂಚನೆ: ಈ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಕಾಲಕಾಲಕ್ಕೆ ನೀಡಲಾಗಿರುವ ಸೂಚನೆಗಳ ಅನುಸಾರ ಆದ್ಯತೆಯ ಮೇಲೆ ವೆಚ್ಚ ಮಾಡತಕ್ಕದ್ದು ಹಾಗೂ ಷರಾದಲ್ಲಿ ತಿಳಿಸಿರುವ ಉದ್ದೇಶಕ್ಕೆ ಮಾತ್ರ ವೆಚ್ಚ ಮಾಡತಕ್ಕದ್ದು, ಯಾವುದೇ ಹಂತದಲ್ಲಿ ಅಂದರೆ ಅನುಷ್ಠಾನಾಧಿಕಾರಿಗಳ ಹಂತದಲ್ಲಿ ವಿಳಂಬವಾಗಿ ಅನುದಾನ ವ್ಯಪಗತವಾದಲ್ಲಿ ಮತ್ತೊಮ್ಮೆ ಅನುದಾನವನ್ನು ಒದಗಿಸುವುದಿಲ್ಲವೆಂದು ಮತ್ತು ವಿಳಂಬಗೊಳಿಸಿದ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮವಹಿಸಲಾಗುವುದು.)

Good News: Government releases 'honorary allowance' to the Chairman Vice Chairman and members of the State Guarantee Scheme Implementation Committee!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರಿ `ಪುರುಷ ನೌಕರರಿಗೆ ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

22/11/2025 10:37 AM1 Min Read

ಡಿಕೆ ಶಿವಕುಮಾರ್ ‘CM’ ಆಗಬೇಕು ಅಂತ ನನ್ನ ಹೃದಯ ಬಯಸುತ್ತಿದೆ : ಶಾಸಕ ಗಣಿಗ ರವಿಕುಮಾರ್ ಹೇಳಿಕೆ

22/11/2025 10:28 AM1 Min Read

ಡಿಸಿಎಂ ಡಿಕೆ ಶಿವಕುಮಾರ್ ‘CM’ ಅಗಲಿ ಎಂದು, 91ಕೆಜಿ ಎಳ್ಳಿನ ತುಲಾಭಾರ ಮಾಡಿ ಅಭಿಮಾನಿಗಳಿಂದ ವಿಶೇಷ ಪೂಜೆ

22/11/2025 10:21 AM1 Min Read
Recent News

BIG NEWS : ಖಾಸಗಿ ಕಾಲೇಜುಗಳಲ್ಲಿ `ಪಿಜಿ ವೈದ್ಯಕೀಯ’ ಪ್ರವೇಶಕ್ಕೆ ಮೀಸಲಾತಿ ಅನ್ವಯಿಸುವುದಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

22/11/2025 11:12 AM

GOOD NEWS : ರಾಜ್ಯದ `ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ’ ಗುಡ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ.!

22/11/2025 11:05 AM

‘2024ರ ಕ್ರೀಮಿ ಲೇಯರ್ ತೀರ್ಪಿಗಾಗಿ ನನ್ನ ಸಮುದಾಯದೊಳಗೇ ತೀವ್ರ ಟೀಕೆಗೆ ಗುರಿಯಾಗಿದ್ದೆ’: CJI ಬಿ.ಆರ್.ಗವಾಯಿ

22/11/2025 11:04 AM

ಕೇರಳದಲ್ಲಿ ಆತಂಕ ಸೃಷ್ಟಿಸಿದ `ಮೆದುಳು ತಿನ್ನುವ ಅಮೀಬಾ’ : ಈ ಸೋಂಕಿನ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ.!

22/11/2025 10:55 AM
State News
KARNATAKA

GOOD NEWS : ರಾಜ್ಯದ `ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ’ ಗುಡ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ.!

By kannadanewsnow5722/11/2025 11:05 AM KARNATAKA 1 Min Read

ಬೆಂಗಳೂರು : ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರ, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ…

BIG NEWS : ರಾಜ್ಯ ಸರ್ಕಾರಿ `ಪುರುಷ ನೌಕರರಿಗೆ ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

22/11/2025 10:37 AM

ಡಿಕೆ ಶಿವಕುಮಾರ್ ‘CM’ ಆಗಬೇಕು ಅಂತ ನನ್ನ ಹೃದಯ ಬಯಸುತ್ತಿದೆ : ಶಾಸಕ ಗಣಿಗ ರವಿಕುಮಾರ್ ಹೇಳಿಕೆ

22/11/2025 10:28 AM

ಡಿಸಿಎಂ ಡಿಕೆ ಶಿವಕುಮಾರ್ ‘CM’ ಅಗಲಿ ಎಂದು, 91ಕೆಜಿ ಎಳ್ಳಿನ ತುಲಾಭಾರ ಮಾಡಿ ಅಭಿಮಾನಿಗಳಿಂದ ವಿಶೇಷ ಪೂಜೆ

22/11/2025 10:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.